ಅಯೋಧ್ಯೆ ಧರ್ಮಗುರುವಿಗೆ ಪೊಲೀಸ್‌ ತಡೆ


Team Udayavani, May 4, 2022, 6:40 AM IST

ಅಯೋಧ್ಯೆ ಧರ್ಮಗುರುವಿಗೆ ಪೊಲೀಸ್‌ ತಡೆ

ಆಗ್ರಾ: ಜಗದ್ವಿಖ್ಯಾತ ತಾಜ್‌ ಮಹಲ್‌ನಲ್ಲಿ ಧರ್ಮ ಸಂಸತ್‌ ಆಯೋಜಿಸಬೇಕೆಂದು ಕರೆ ಕೊಟ್ಟಿದ್ದ ಅಯೋಧ್ಯೆಯ ಧರ್ಮಗುರುವೊಬ್ಬರನ್ನು ತಾಜ್‌ ಮಹಲ್‌ಗೆ ತೆರಳುವುದನ್ನು ಆಗ್ರಾ ಪೊಲೀಸರು ತಡೆದಿದ್ದಾರೆ.

ಇತ್ತೀಚೆಗೆ, ತಾಜ್‌ಮಹಲ್‌ನಲ್ಲಿ ಧರ್ಮಸಂಸದ್‌ ಆಯೋಜಿಸುವಂತೆ ಕರೆ ಕೊಟ್ಟಿದ್ದ ತಪಸ್ವಿನಿ ಛಾವ್ನಿ ಪೀಠಾಧಿಪತಿಯಾದ ಜಗದ್ಗುರು ಪರಮಹಂಸಾಚಾರ್ಯ ಅವರು ಮಂಗಳವಾರ ತಾಜ್‌ ಮಹಲ್‌ಗೆ ಭೇಟಿ ನೀಡಲು ಪ್ರಯತ್ನಿಸಿದ್ದರು.

ಆಗ್ರಾದ ಹೊರವಲಯದಲ್ಲಿದ್ದಾಗಲೇ ಅವರನ್ನು ತಡೆದ ಪೊಲೀಸರು, ಅವರನ್ನು ಆಗ್ರಾಹ ಹೊರವಲಯದ ಬೇರೊಂದು ಸ್ಥಳಕ್ಕೆ ಕರೆದೊಯ್ದು ಮಾತುಕತೆ ನಡೆಸಿ ವಾಪಸ್‌ ಕಳುಹಿಸಿದರು ಎಂದು ಹೇಳಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕಾಸ್‌ ಕುಮಾರ್‌, “ನಾವು ಜಗದ್ಗುರುಗಳನ್ನು ಬಂಧಿಸಿಲ್ಲ ಅಥವಾ ವಶಕ್ಕೂ ಪಡೆದಿಲ್ಲ. ತಾಜ್‌ ಮಹಲ್‌ನಲ್ಲಿ ಧಾರ್ಮಿಕ ಚಟುವಟಿಕೆ ನಡೆಸಬೇಕೆಂದು ಕರೆಕೊಟ್ಟಿದ್ದರಿಂದ ಅವರನ್ನು ತಾಜ್‌ಮಹಲ್‌ಗೆ ಭೇಟಿ ನೀಡದಂತೆ ಮಾರ್ಗ ಮಧ್ಯೆಯೇ ತಡೆದು ಹಿಂದಕ್ಕೆ ಕಳುಹಿಸಿದ್ದೇವಷ್ಟೇ’ ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.