![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 6, 2024, 11:40 AM IST
ಬಳ್ಳಾರಿ: ಕಳೆದ ಒಂದೂವರೆ ವರ್ಷದಿಂದ ಬುಡಾದಲ್ಲಿ ಆಗಿರುವ ನಡವಳಿಕೆಗಳನ್ನು ತನಿಖೆ ಮಾಡಬೇಕು. ಈ ಕುರಿತು ಲೋಕಾಯುಕ್ತಕ್ಕೆ ದೂರು ಕೊಡುತ್ತೇನೆ. ಈ ಬಗ್ಗೆ ಸಮಿತಿ ಕಳಿಸಿ ತನಿಖೆ ನಡೆಸಬೇಕು ಎಂದು ಬುಡಾ ಮಾಜಿ ಅಧ್ಯಕ್ಷ, ಎಂಎಲ್ ಸಿ ಪರಾಜಿತ ಅಭ್ಯರ್ಥಿ ಎನ್.ಪ್ರತಾಪ ರೆಡ್ಡಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವೆರಗೆ ಎರಡು ದೂರುಗಳನ್ನು ಕೊಟ್ಟಿದ್ದೇನೆ. ಆಗಿನ ಡಿಸಿ ಮತ್ತು ಎಸ್ಪಿ ಮೇಲೆ ದೂರು ಕೊಟ್ಟಿದ್ದೇನೆ. ಲೋಕಾಯುಕ್ತದಲ್ಲಿ ದೂರುಗಳು ನೆನೆಗುದಿಗೆ ಬಿದ್ದಿವೆ. ಬುಡಾ ಆಯುಕ್ತ ರಮೇಶ್ ಅವರಿಂದ ಲೋಕಾಯುಕ್ತಕ್ಕೆ ತಪ್ಪು ಮಾಹಿತಿ ನೀಡಲಾಗಿದೆ. ರಮೇಶ್ 12 ಜನ ಪಿಎಗಳನ್ನು ಇಟ್ಟುಕೊಂಡು ಕೆಲಸ ಮಾಡಿದ್ದಾರೆಂಬ ಆರೋಪಿಸಿದ್ದಾರೆ.
ಮೂರು ದಿನ ಗದಗದಲ್ಲಿ ಕೆಲಸ, ಮೂರು ದಿನ ಬಳ್ಳಾರಿಯಲ್ಲಿ ಕೆಲಸ, ಹೊಸಪೇಟೆಯಲ್ಲಿ ಮನೆ, ಏನು ಕೆಲಸ ಮಾಡ್ತಾರೆ.? ಒಂದು ಮೀಟಿಂಗ್ ನಲ್ಲಿ 30-40 ವಿಷಯ ಚರ್ಚೆಗೆ ತರುತ್ತಾರೆ. ಸಭೆಗಳನ್ನು ನಿಯಮ ಪ್ರಕಾರ ನಡೆಸದೆ ನಿಯಮ ಬಾಹಿರವಾಗಿ ನಡೆಸಿದ್ದಾರೆ. ಎರಡು ರೆಜುಲೇಷನ್ ಮಾಡುತ್ತಾರೆ, ಒಂದು ಸಾರ್ವಜನಿಕರಿಗೆ ಮತ್ತೊಂದು ತಮಗೆ ಇಟ್ಟುಕೊಳ್ತಾರೆ ಎಂದು ಆರೋಪಿಸಿದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.