![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 17, 2024, 6:04 PM IST
ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ, ಆರೋಪಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಮತ್ತು ಆಪ್ತರು ಮಂಗಳವಾರ (ಸೆ.17) ಭೇಟಿಯಾದರು.
ಸಂಜೆ 4.05ಕ್ಕೆ ವಿಜಯಲಕ್ಷ್ಮಿ ಮತ್ತು ದರ್ಶನ್ ಆಪ್ತರು ಜೈಲಿಗೆ ಆಗಮಿಸಿದರು. ವಿಜಯಲಕ್ಷ್ಮಿ ಅವರೊಂದಿಗೆ ನಟ ಧನ್ವಿರ್ ಮತ್ತು ದರ್ಶನ್ ಆಪ್ತ ಹೇಮಂತ್ ಆಗಮಿಸಿದರು.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ದರ್ಶನ್ ಆಪ್ತರಿಗೆ ಭೇಟಿಗೆ ಅವಕಾಶ ನೀಡಲಾಗಿದೆ. ಈವರೆಗೆ ಕೇವಲ ರಕ್ತ ಸಂಬಂಧಿಗಳಿಗೆ ಮಾತ್ರ ಭೇಟಿಗೆ ಅವಕಾಶ ನೀಡಲಾಗಿತ್ತು. ಇದೀಗ ಸ್ನೇಹಿತರಿಗೆ ಅವಕಾಶ ನೀಡಲು ದರ್ಶನ್ ವಕೀಲರು ಬೆಂಗಳೂರು ನ್ಯಾಯಾಲಯದಿಂದ ಅನುಮತಿ ಪಡೆದಿದ್ದಾರೆ.
ನ್ಯಾಯಾಲಯದ ಅನುಮತಿ ನೀಡಿದ ಮೇಲೆ ಧನ್ವೀರ್ ಮತ್ತು ಹೇಮಂತ್ ಭೇಟಿ ನೀಡಿದ್ದಾರೆ. ಜಾಮೀನಿಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಜೈಲ್ ಸಿಬ್ಬಂದಿಗಳು ಮೊದಲು ಆತಂರಿಕ ಭದ್ರತಾ ಪಡೆಯಿಂದ ಪರಿಶೀಲಿಸಿ ನಂತರ ಅವರನ್ನು ಒಳಗಡೆ ಬಿಟ್ಟಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.