Belthangady: ತುಂಡಾಗಿ ಬಿದ್ದ ಎಚ್‌ಟಿ ವಿದ್ಯುತ್‌ ತಂತಿ: ಸಕಾಲಿಕ ಸ್ಪಂದನೆ, ತಪ್ಪಿದ ಅನಾಹುತ


Team Udayavani, Aug 26, 2024, 11:35 PM IST

HT-Line

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್‌ಟಿ ಲೈನ್‌ ವಿದ್ಯುತ್‌ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.

ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್‌ ಅವರ ರಬ್ಬರ್‌ ತೋಟದಲ್ಲಿ ಹಾದು ಹೋಗಿರುವ ಎಚ್‌ಟಿ ಲೈನ್‌ ವಿದ್ಯುತ್‌ ತಂತಿ ಸೋಮವಾರ ಮುಂಜಾನೆ 4ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಮನೆಯವರು ತತ್‌ಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್‌ ಮೂಲಕ ವಿಚಾರ ತಿಳಿಸಿದ್ದಾರೆ.

ಕೂಡಲೇ ಕಕ್ಕಿಂಜೆ ಸಬ್‌ ಸ್ಟೇಷನ್‌ ನಿಂದ ವಿದ್ಯುತ್‌ ಲೈನ್‌ ಆಫ್‌ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂದಿದೆ. ಇಲ್ಲವಾದಲ್ಲಿ ರಬ್ಬರ್‌ ತೋಟ ಬೆಂಕಿಗೆ ಆಹುತಿಯಾಗುವ ಸಾಧ್ಯತೆಯಿತ್ತು. ಕಡಂಬಳ್ಳಿ ಮತ್ತು ಕುಡೆಂಚಿ ಪರಿಸರದಲ್ಲಿ ಹಳೇ ತಂತಿಗಳಿದ್ದು, ಅವುಗಳನ್ನು ಬದಲಾಯಿಸಲಾಗಿಲ್ಲ. ತಂತಿ ಬದಲಾವಣೆ ಬಗ್ಗೆ ಸಾಕಷ್ಟು ಬಾರಿ ಮೆಸ್ಕಾಂನ ಗಮನಕ್ಕೆ ತರಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.