Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ


Team Udayavani, Oct 4, 2024, 10:01 AM IST

Bhairadevi is my dream project…: Radhika kumaraswamy

ರಾಧಿಕಾ ಕುಮಾರಸ್ವಾಮಿ ನಟನೆಯ “ಭೈರಾದೇವಿ’ ಚಿತ್ರ ಗುರುವಾರ ತೆರೆಕಂಡಿದೆ. ಈ ಚಿತ್ರದ ಮೇಲೆ ರಾಧಿಕಾ ಅವರಿಗೆ ತುಂಬು ನಿರೀಕ್ಷೆ ಇದೆ. ಅದಕ್ಕೆ ಕಾರಣ ತಮ್ಮ ಕೆರಿಯರ್‌ನಲ್ಲಿ ಈವರೆಗೆ ಮಾಡಿರದಂತಹ ಚಿತ್ರ. ಇಷ್ಟು ದಿನ ನಾಯಕಿ ನಟಿಯಾಗಿ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದ ರಾಧಿಕಾ ಮೊದಲ ಬಾರಿಗೆ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. “ಭೈರಾದೇವಿ’ಯಲ್ಲಿ ಕಾಳಿ ಅವತಾರದಲ್ಲಿ ಕಾಣಿಸಿಕೊಂಡು ಹೊಸತನ ಮೆರೆದಿದ್ದಾರೆ.”ತುಂಬಾ ಗ್ಯಾಪ್‌ನ ಬಳಿಕ ನನಗೆ ಈ ತರಹದ ಪಾತ್ರ ಸಿಕ್ಕಿದೆ. ಸಿನಿಮಾಗಳ ಪಾತ್ರದಲ್ಲೂ ಸಾಕಷ್ಟು ವ್ಯತ್ಯಾಸ ಇದೆ. ಇಷ್ಟು ದಿನ ಮಾಡಿದ ಪಾತ್ರಕ್ಕೂ ಈ ಪಾತ್ರಕ್ಕೂ ಸಾಕಷ್ಟು ವ್ಯತ್ಯಾಸವಿರುವುದರಿಂದ ಜನ ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲ ಕೂಡಾ ಇದೆ’ ಎಂದು ತಮ್ಮ ಸಿನಿಮಾ ಬಗ್ಗೆ ಹೇಳುತ್ತಾರೆ ರಾಧಿಕಾ.

ಸವಾಲಿನ ಪಾತ್ರ

ಈ ಚಿತ್ರದಲ್ಲಿ ರಮೇಶ್‌ ಅರವಿಂದ್‌ ಅವರು ಅದ್ಭುತ ಪಾತ್ರ ಮಾಡಿದ್ದಾರೆ ಎನ್ನುತ್ತಾರೆ ರಾಧಿಕಾ. “ಅವರು ಒಪ್ಪಿದ್ದಕ್ಕೆ ಚಿತ್ರ ಶುರುವಾಯ್ತು. ಅವರು ಡೇಟ್ಸ್‌ ಕೊಡದಿದ್ದರೆ ಈ ಚಿತ್ರ ಮಾಡುತ್ತಿರಲಿಲ್ಲ. ಆ ಪಾತ್ರಕ್ಕೆ ಅವರೇ ಬೇಕಿತ್ತು. ನಿರ್ದೇಶಕರು ಸಹ ಅದೇ ಹೇಳಿದ್ದರು. ರಮೇಶ್‌ ಬಿಟ್ಟರೆ ಬೇರೆ ಯಾರೂ ಈ ಪಾತ್ರಕ್ಕೆ ಆಗಲ್ಲ ಎಂದು ಹೇಳಿದ್ದರು. ಇನ್ನು ಭಜರಂಗಿ ಮೋಹನ್‌ ಅವರು ಮೂರು ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಬಹಳ ಚೆನ್ನಾಗಿ ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿತ್ರೀಕರಣ ಸಂದರ್ಭದಲ್ಲಿ ನನಗೆ ಬಹಳ ಸುಸ್ತಾಗುತ್ತಿತ್ತು. ಚಿತ್ರೀಕರಣದ ಮೊದಲ ದಿನ ನಡೆಯೋಕೆ, ಎದ್ದು ನಿಲ್ಲೋಕೂ ಆಗುತ್ತಿರಲಿಲ್ಲ. ಆ ಗೆಟಪ್‌ ಹಾಕಿದ ತಕ್ಷಣ ತಲೆ ಎತ್ತೋಕೂ, ಎರಡ್ಮೂರು ಗಂಟೆಗಳ ಕಾಲ ಏಳ್ಳೋಕೂ ಆಗುತ್ತಿರಲಿಲ್ಲ. ಕೊನೆಗೆ ನಮ್ಮ ತಂಡದವರು ಅಲ್ಲೇ ಇದ್ದ ಒಂದು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದೃಷ್ಟಿ ತೆಗೆದರು. ಆ ನಂತರ ಚಿತ್ರೀಕರಣ ಶುರು ಮಾಡಿದೆವು’ ಎಂದು ಚಿತ್ರೀಕರಣದ ಅನುಭವ ಹಂಚಿಕೊಂಡರು.

ಶ್ರೀಜೈ ಅವರು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್‌ ಹಾಗೂ ಯಾದವ್‌ ಅವರ ಸಹ ನಿರ್ಮಾಣವಿದೆ. ಜೆ.ಎಸ್‌.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್‌ ಪ್ರಸಾದ್‌ ಸಂಗೀತ ನಿರ್ದೇಶನ ಹಾಗೂ ರವಿಚಂದ್ರನ್‌ ಅವರ ಸಂಕಲನವಿರುವ ಭೈರಾದೇವಿ ಚಿತ್ರದ ತಾರಾಬಳಗದಲ್ಲಿ ರಮೇಶ್‌ ಅರವಿಂದ್‌, ರಾಧಿಕಾ ಕುಮಾರಸ್ವಾಮಿ, ರವಿಶಂಕರ್‌, ರಂಗಾಯಣ ರಘು ಮುಂತಾದವರಿದ್ದಾರೆ.

ಅಪ್ಪನಿಗೆ ಸಿನಿಮಾ ನೋಡುವ ಆಸೆ ಇತ್ತು…

ರಾಧಿಕಾ ಅವರ ತಂದೆಗೆ “ಭೈರಾದೇವಿ’ ಸಿನಿಮಾ ನೋಡುವ ಆಸೆ ಇತ್ತಂತೆ. ಆದರೆ, ಈಗ ಅವರಿಲ್ಲ. ಈ ಕುರಿತು ಮಾತನಾಡುವ ರಾಧಿಕಾ, “ಅಪ್ಪನಿಗೆ “ಭೈರಾದೇವಿ’ ಸಿನಿಮಾದ ಮೇಲೆ ತುಂಬಾ ಆಸೆ ಇತ್ತು. ಆ ಸಿನಿಮಾವನ್ನು ನೋಡಬೇಕು ಎನ್ನುತ್ತಿದ್ದರು. ಆದರೆ, ಅದು ಆಗಲೇ ಇಲ್ಲ’ ಎನ್ನುತ್ತಾ ಭಾವುಕರಾಗುತ್ತಾರೆ ರಾಧಿಕಾ. “ಅಪ್ಪನನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತಿದ್ದೇನೆ. ಸಿನಿಮಾದ ಚಿತ್ರೀಕರಣಕ್ಕೆ ಅವರ ಜೊತೆಯೇ ಹೋಗಿ ಬರುತ್ತಿದ್ದೆ. ಒಂದು ವೇಳೆ ಅವರು ಬರಲು ಆಗದೇ ಇದ್ದರೂ, ಆ ದಿನ ಏನಾಯಿತು ಎಂಬ ಬಗ್ಗೆ ಕೇಳುತ್ತಿದ್ದರು. ಕೆಲವೊಮ್ಮೆ ಮೊಬೈಲ್‌ನಲ್ಲಿದ್ದ ದೃಶ್ಯಗಳನ್ನು ಕೂಡಾ ತೋರಿಸುತ್ತಿದ್ದೆ. ಅವರಿಗೆ ನನ್ನ “ಭೈರಾದೇವಿ’ ನೋಡುವ ಆಸೆ ಇತ್ತು’ ಎನ್ನುತ್ತಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

1-munirathna

DNA Test: ಮುನಿರತ್ನಗೆ ಡಿಎನ್‌ಎ ಟೆಸ್ಟ್‌: ಎಸ್‌ಐಟಿ ನಿರ್ಧಾರ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ

Scam call that her daughter is in sx racket; mother passed away hearing that

ಮಗಳು ಸೆ*ಕ್ಸ್‌ ರ್‍ಯಾಕೆಟ್‌ ನಲ್ಲಿದ್ದಾಳೆಂದು ಸ್ಕ್ಯಾಮ್ ಕರೆ;‌ ಆತಂಕದಿಂದ ಅಸುನೀಗಿದ ತಾಯಿ!

ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

Zebra Movie:  ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

Zebra Movie: ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

14

Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!

Bhairadevi Movie: ಇಂದು ಭೈರಾದೇವಿ ತೆರೆಗೆ

Bhairadevi Movie: ಇಂದು ಭೈರಾದೇವಿ ತೆರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-munirathna

DNA Test: ಮುನಿರತ್ನಗೆ ಡಿಎನ್‌ಎ ಟೆಸ್ಟ್‌: ಎಸ್‌ಐಟಿ ನಿರ್ಧಾರ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ

Scam call that her daughter is in sx racket; mother passed away hearing that

ಮಗಳು ಸೆ*ಕ್ಸ್‌ ರ್‍ಯಾಕೆಟ್‌ ನಲ್ಲಿದ್ದಾಳೆಂದು ಸ್ಕ್ಯಾಮ್ ಕರೆ;‌ ಆತಂಕದಿಂದ ಅಸುನೀಗಿದ ತಾಯಿ!

ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.