ಕಪ್ಪು ತಲೆ ಕ್ಯಾಟರ್‌ಪಿಲ್ಲರ್‌ ನಿರ್ವಹಣೆ ಕ್ರಮ


Team Udayavani, May 19, 2023, 8:14 AM IST

ಕಪ್ಪು ತಲೆ ಕ್ಯಾಟರ್‌ಪಿಲ್ಲರ್‌ ನಿರ್ವಹಣೆ ಕ್ರಮ

ಮಂಗಳೂರು: ತೆಂಗು ಬೆಳೆಯನ್ನು ಬಾಧಿಸುವ ಕಪ್ಪುತಲೆ ಕಂಬಳಿ ಹುಳ(ಕ್ಯಾಟರ್‌ಪಿಲ್ಲರ್‌)ಗಳ ಕಾಟವು ಫೆಬ್ರವರಿಯಿಂದ ಮೇ ವರೆಗೆ ಅಧಿಕವಾಗಿರುತ್ತಿದ್ದು ಅವುಗಳ ಸಮಗ್ರ ನಿರ್ವಹಣೆಗೆ ಏನೇನು ಕ್ರಮಗಳನ್ನು ಅಳವಡಿಸಿಕೊಳ್ಳಬಹುದು ಎಂದು ಸಸ್ಯ ವಿಜ್ಞಾನಿಗಳು ತಿಳಿಸಿದ್ದಾರೆ.

ತೀವ್ರವಾಗಿ ಬಾಧಿಸಿರುವ ತೆಂಗಿನ ಮರಗಳ ಹೊರವರ್ತುಲದ 2 ಅಥವಾ 3 ಗರಿಗಳನ್ನು ಕಡಿಯುವುದು. ಉಳಿದ ಗರಿಗಳಿಗೆ ಕ್ಲೋರಂಟ್ರಿನೀಲಿಪ್ರೋಲ್‌ 18.5% ಇ.ಸಿ.ಯನ್ನು 0.1ಮಿ.ಲೀ. ಅಥವಾ ಕ್ವಿನಲೊಧೀಸ್‌ 25 % ಇ.ಸಿ.ಯನ್ನು 2 ಮಿ.ಲೀ. ಅಥವಾ ಮ್ಯಾಲಥಿಯಾನ್‌ 50% ಇಸಿಯನ್ನು 1 ಮಿ.ಲೀ. ಪ್ರತೀ ಲೀಟರ್‌ ನೀರಿನಲ್ಲಿ ಬೆರೆಸಿ ಗರಿಗಳಿಗೆ ಸಿಂಪಡಣೆ ಮಾಡಬೇಕು.

ಕೀಟನಾಶಕ ಸಿಂಪಡಣೆ ಮಾಡಿದ ಮೂರು ವಾರಗಳ ಅನಂತರ ಕ್ಯಾಟರ್‌ಪಿಲ್ಲರ್‌ಗಳನ್ನು ನಾಶ ಮಾಡುವ ಪರಾವಲಂಬಿ ಕೀಟಗಳಾದ ಗೊನಿಯೋಸಸ್‌ ನೆಫಂಟಿಡಿಸ್‌ ಅಥವಾ ಬ್ರೇಕನ್‌ ಬ್ರೇವಿ ಕ್ರೋನಿಸ್‌ ಜೀವಿಗಳನ್ನು ಪ್ರತೀ ಮರಕ್ಕೆ 15ರಿಂದ 20ರಷ್ಟು ಬಿಡುಗಡೆ ಮಾಡಬಹುದು. ಪರಾವಲಂಬಿ ಜೀವಿಗಳು ತೋಟಗಾರಿಕೆ ಇಲಾಖೆ ತುಂಬೆಯಲ್ಲಿ ಲಭ್ಯವಿದ್ದು ರೈತರು ಪಡೆದುಕೊಳ್ಳಬಹುದು.

ಈ ಕೀಟವು ಸಮುದ್ರ ಹಾಗೂ ನದಿ ತೀರ ಪ್ರದೇಶದ ತೆಂಗಿನ ತೋಟಗಳಲ್ಲಿ ಹೆಚ್ಚಾಗಿ ಕಂಡು ಬರುವುದಲ್ಲದೆ ಶೇ. 80ರಿಂದ 95ರಷ್ಟು ಗರಿಗಳ ನಾಶ ಮತ್ತು ಶೇ.45ರಿಂದ 50ರಷ್ಟು ತೆಂಗಿನ ಕಾಯಿಗಳ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ.

ಸಾಮಾನ್ಯವಾಗಿ ಈ ಕೀಟದ ಮರಿ ಹುಳುಗಳು ಗರಿಗಳ ಆಡಿ ಭಾಗಗಳಲ್ಲಿ ನೂಲಿನಂತಹ ಗೂಡನ್ನು ರಚಿಸಿಕೊಂಡು ಎಲೆಗಳ ಪತ್ರ ಹರಿತ್ತನ್ನು ತಿನ್ನುವುದರಿಂದ ದ್ಯುತಿಸಂಶ್ಲೇಷಣೆ ಪ್ರಕ್ರಿಯೆಗೆ ತೊಂದರೆಯಾಗುತ್ತದೆ. ಕೀಟದ ಜೀವನಚಕ್ರವು (ಮೊಟ್ಟೆಯಿಂದ ಪತಂಗದ ವರೆಗೂ) 2ರಿಂದ 2.5 ತಿಂಗಳಲ್ಲಿ ಪೂರ್ತಿಯಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ| ಕೇದಾರನಾಥ (9482147325) ಅವರನ್ನು ಸಂಪರ್ಕಿಸಬಹುದು.

ಕ್ಯಾಟರ್‌ಪಿಲ್ಲರ್‌ ಹುಳಗಳ ಕಾಟದ ಬಗ್ಗೆ ಉದಯವಾಣಿಯು ಮೇ 18ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.