Session ಅಡ್ಡಿಪಡಿಸಿದರೆ ಕೆಟ್ಟ ಫಲಿತಾಂಶ ನೋಡಬೇಕಾಗುತ್ತದೆ: ಪ್ರತಿಪಕ್ಷಗಳಿಗೆ ಜೋಶಿ ಮಾತು


Team Udayavani, Dec 3, 2023, 3:25 PM IST

Session ಅಡ್ಡಿಪಡಿಸಿದರೆ ಕೆಟ್ಟ ಫಲಿತಾಂಶ ನೋಡಬೇಕಾಗುತ್ತದೆ: ಪ್ರತಿಪಕ್ಷಗಳಿಗೆ ಜೋಶಿ ಮಾತು

ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಲಿದ್ದು, ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ “ಕೆಟ್ಟ ಫಲಿತಾಂಶ” ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಭಾನುವಾರ ಹೇಳಿದ್ದಾರೆ.

ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ, ಇಂದು ಬಂದಿರುವುದಕ್ಕಿಂತ ಕೆಟ್ಟ ಫಲಿತಾಂಶವನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದರು.

ಸಂಸತ್ ನ ಚಳಿಗಾಲದ ಅಧಿವೇಶನವು ಡಿಸೆಂಬರ್ 4ರಿಂದ 22ರವರೆಗೆ ನಡೆಯಲಿದೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ‘ನಗದು-ಪ್ರಶ್ನೆ’ ಆರೋಪಗಳು ಸೇರಿ ಹಲವು ವಿಚಾರದ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವು ಎಲ್ಲಾ ವಿಚಾರಗಳ ಚರ್ಚೆಗೆ ಸಿದ್ದವಿದೆ, ಆದರೆ ನಿಯಮಾನುಸಾರವಾಗಿ ಇದು ನಡೆಯಬೇಕು ಎಂದರು.

“15 ದಿನದ ಅಧಿವೇಶನವಿದೆ.. ರಚನಾತ್ಮಕ ಚರ್ಚೆಗಳ ವಾತಾವರಣವನ್ನು ಕಾಯ್ದುಕೊಳ್ಳಬೇಕು ಎಂದು ನಾವು ವಿನಂತಿಸಿದ್ದೇವೆ. ಚರ್ಚೆಗಳು ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಬೇಕು. ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಸರ್ಕಾರ ರಚನಾತ್ಮಕ ಚರ್ಚೆಗೆ ಸಂಪೂರ್ಣ ಸಿದ್ಧವಾಗಿದೆ” ಎಂದು ಜೋಶಿ ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.