ಕುರುಬ ಸಮುದಾಯ ಪ್ರಗತಿಗೆ ಯತ್ನ: ರಾಧಿಕಾ


Team Udayavani, Jan 23, 2022, 3:08 PM IST

14womens

ಹುಣಸಗಿ: ಕುರುಬ ಸಮುದಾಯ ಸರ್ವ ರೀತಿಯಿಂದಲೂ ಪ್ರಗತಿ ಸಾಧಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹುಣಸಗಿ ತಾಲೂಕು ಮಾಹಿಳಾ ಘಟಕದ ನೂತನ ಅಧ್ಯಕ್ಷೆ ರಾಧಿಕಾ ಸಿದ್ದನಗೌಡ ಬಿರಾದಾರ ಹೇಳಿದರು.

ವಜ್ಜಲ್‌ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ನೂತನ ತಾಲೂಕು ಘಟಕ ರಚನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುರುಬ ಸಮಾಜದ ಶೈಕ್ಷಣಿಕ, ಆರ್ಥಿಕವಾಗಿ ಸದೃಢವಾಗಬೇಕಿದೆ. ಅಲ್ಲದೆ ಮಹಿಳೆಯರು ಕೂಡ ಸಮಾಜದ ಮುಖ್ಯವಾಹಿನಿಗೆ ಬರುವುದು ಅವಶ್ಯ ಇದೆ. ಸ್ವಾಲಂಬಿ ಜೀವನದೊಂದಿಗೆ ತಕ್ಕಮಟ್ಟಿಗೆ ಸಮಾಜ ಸೇವೆ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಜಗದ್ಗುರು ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ಮಾತನಾಡಿ, ಸಂಸ್ಕಾರ, ಸಂಪ್ರದಾಯ ಹಾಗೂ ಗುರುಮಾರ್ಗದರ್ಶನದಲ್ಲಿ ಕುರುಬ ಸಮಾಜ ಮುನ್ನಡೆಯಬೇಕು. ಸರಕಾರಿ ಸೌಲಭ್ಯ ಹಾಗೂ ಅಧಿಕಾರ ಪಡೆಯಲು ಶಿಕ್ಷಣದ ಜತೆಗೆ ಸಮಾಜದ ಒಗ್ಗಟ್ಟು ಅವಶ್ಯ ಎಂದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ನೂತನ ತಾಲೂಕು ಘಟಕಕ್ಕೆ ರಾಧಿಕಾ ಬಿರಾದಾರ ಅಧ್ಯಕ್ಷರನ್ನಾಗಿ ಹಾಗೂ ಶಿವಬಸಮ್ಮ ಯಮನೂರಪ್ಪ ತೊಗರಿ ಕಾರ್ಯಾಧ್ಯಕ್ಷೆಯನ್ನಾಗಿ ನೇಮಿಸಲಾಯಿತು. ನೂತನವಾಗಿ ಆಯ್ಕೆಯಾದ ಕಕ್ಕೇರಾ ಹಾಗೂ ಕೆಂಭಾವಿ ಪುರಸಭೆ ಸದಸ್ಯರಿಗೆ ಮತ್ತು ವಜ್ಜಲ್‌ ಗ್ರಾಪಂ ಅಧ್ಯಕ್ಷ ಪ್ರಧಾನೆಪ್ಪ ಮೇಟಿ ಅವರನ್ನು ಸನ್ಮಾನಿಸಲಾಯಿತು.

ಕಾಗಿನೆಲೆ ಮಹಾಸಂಸ್ಥಾನ ಮಠದ ಲಿಂಗಬೀರ ದೇವರು, ಬಂಡೆಪ್ಪನಳ್ಳಿಯ ಮುದುಕಪ್ಪ ಮುತ್ಯಾ, ಕೆಂಚರಾಯ ಮುತ್ಯಾ, ಜೋಗೆಪ್ಪ ಪೂಜಾರಿ ಕೂಡ್ಲಿಗಿ, ನಿಂಗಪ್ಪ ಪೂಜಾರಿ ವಜ್ಜಲ್‌, ರೇವಣಸಿದ್ದಪ್ಪ ಪೂಜಾರಿ, ಜಿಲ್ಲಾಧ್ಯಕ್ಷ ವಿಶ್ವನಾಥ ನಿಲಹಳ್ಳಿ, ಸುರಪುರ ತಾಲೂಕು ಅಧ್ಯಕ್ಷ ಕಾಳಪ್ಪ ಕವಾತಿ, ಮುಖಂಡ ಯಲ್ಲಪ್ಪ ಕುರಕುಂದಿ ರವಿಚಂದ್ರ ಸಾಹುಕಾರ, ಭೀಮರಾಯ ಮೂಲಿಮನಿ, ಪರಶುರಾಮ ಚೌದ್ರಿ, ನಂದುಕುಮಾರ್‌, ಯಮನೂರಪ್ಪ, ಪರಮಣ್ಣ ಗಿಂಡಿ, ಸಿದ್ದಣ್ಣ ಅಬ್ಯಾಳ, ಸಾಬಣ್ಣ ಗಿಂಡಿ, ಬಸವರಾಜ ಮೇಟಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.