Elon Musk 30 ವರ್ಷಗಳಲ್ಲಿ ಮಂಗಳನ ಮೇಲೆ ಮಾನವ ವಾಸ

10 ವರ್ಷಗಳ ಒಳಗೆ ನಾವು ಮಂಗಳ ಗ್ರಹಕ್ಕೆ: ಎಲಾನ್‌ ಮಸ್ಕ್ ಭವಿಷ್ಯ

Team Udayavani, May 18, 2024, 7:10 AM IST

30 ವರ್ಷಗಳಲ್ಲಿ ಮಂಗಳನ ಮೇಲೆ ಮಾನವ ವಾಸ: ಮಸ್ಕ್

ಹೊಸದಿಲ್ಲಿ: ಸ್ಪೇಸ್‌ಎಕ್ಸ್‌ ಮುಖ್ಯಸ್ಥ ಎಲಾನ್‌ ಮಸ್ಕ್ ವಿಶ್ವದ ನಾಗರಿಕರಲ್ಲಿ ಮತ್ತೊಮ್ಮೆ ಕನಸುಗಳನ್ನು ಬಿತ್ತಿದ್ದಾರೆ. ಇನ್ನು ಕೇವಲ 30 ವರ್ಷಗಳಲ್ಲಿ ಮಂಗಳ ಗ್ರಹದಲ್ಲಿ ಜನರು ವಾಸಿಸಲಿದ್ದಾರೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಇದು ಕುತೂಹಲಕಾರಿ ಚರ್ಚೆಗಳನ್ನು ಹುಟ್ಟು ಹಾಕಿದೆ.

ನಾವು ಇನ್ನು ಕೆಲವೇ ವರ್ಷಗಳಲ್ಲಿ ಮಂಗಳನಲ್ಲಿ ಇಳಿಯಲಿದ್ದೇವೆ ಎಂದು ಮಾಡಿದ ಟ್ವೀಟೊಂದಕ್ಕೆ ಪ್ರತಿಕ್ರಿಯಿಸಿದ ಮಸ್ಕ್, “5 ವರ್ಷಗಳ ಒಳಗೆ ಮಾನವರಹಿತ ನೌಕೆ ಮಂಗಳನ ಮೇಲೆ ಇಳಿಯಲಿದೆ, 10 ವರ್ಷಗಳ ಒಳಗೆ ಅಲ್ಲಿಗೆ ಮನುಷ್ಯರು ಹೋಗುತ್ತಾರೆ. ಬಹುಶಃ 20 ವರ್ಷಗಳ ಒಳಗೆ ಅಲ್ಲಿ ನಗರ ನಿರ್ಮಾಣವಾಗುತ್ತದೆ, ಆದರೆ ಖಚಿತವಾಗಿ 30 ವರ್ಷಗಳ ಒಳಗೆ ನಾಗರಿಕತೆಯೇ ಅಲ್ಲಿರುತ್ತದೆ’ ಎಂದು ಹೇಳಿದ್ದಾರೆ.

ಬಾಹ್ಯಾಕಾಶದ ಬಗೆಗಿನ ಎಲಾನ್‌ ಮಸ್ಕ್ ಅವರ ಪ್ರೀತಿ ಹೊಸದಲ್ಲ. ಅವರ ಸ್ಪೇಸ್‌ಎಕ್ಸ್‌ ಸಂಸ್ಥೆಯಿಂದ ಅಂತರಿಕ್ಷಕ್ಕೆ ನೌಕೆ ಕಳುಹಿಸಲು ಹಲವಾರು ರಾಕೆಟ್‌ಗಳನ್ನು ಸಿದ್ಧಪಡಿಸಲಾಗಿದೆ.
ಅಷ್ಟು ಮಾತ್ರವಲ್ಲ, ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ 10 ಲಕ್ಷ ಜನರನ್ನು ಮಂಗಳ ಗ್ರಹಕ್ಕೆ ಕಳುಹಿಸಿಕೊಡುವ ತಮ್ಮ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲಾನ್‌ ಮಸ್ಕ್ ಹಂಚಿಕೊಂಡಿದ್ದರು. ಕೊನೆಗೆ ಗಡುವು ಕೊಟ್ಟು ಸುಮ್ಮನಾದರು. ಈಗ ಅವರು ಮಂಗಳ ಗ್ರಹದಲ್ಲೇ ಮನುಷ್ಯ ವಾಸಿಸುವ ಕನಸನ್ನು ಹುಟ್ಟು ಹಾಕಿದ್ದಾರೆ.

ಮಸ್ಕ್ ಹೇಳಿದ್ದೇನು?
-  5 ವರ್ಷಗಳ ಒಳಗೆ ಮಂಗಳನ ಅಂಗಳದಲ್ಲಿ ಮಾನವರಹಿತ ನೌಕೆ ಇಳಿಯುತ್ತದೆ.
- 10 ವರ್ಷಗಳಲ್ಲಿ ಜನರು ಅಲ್ಲಿಗೆ ಹೋಗುತ್ತಾರೆ.
- ಬಹುಶಃ 20 ವರ್ಷಗಳ ಒಳಗೆ ನಗರ ನಿರ್ಮಾಣವಾಗುತ್ತದೆ.
-ಖಚಿತವಾಗಿ 30 ವರ್ಷಗಳ ಒಳಗೆ ನಾಗರಿಕತೆಯೇ ಅಲ್ಲಿರುತ್ತದೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.