ದೇಶಕ್ಕಾಗಿ ಹೋರಾಟ ಮಾಡಿರುವವರ ಬಗ್ಗೆ  ಗೌರವದಿಂದ ಮಾತನಾಡಬೇಕು : ಎಚ್ ಡಿ ಕೆ

 ಸಿ.ಟಿ ರವಿ ಹಾಗೂ ಪ್ರಿಯಾಂಕ್ ಖರ್ಗೆ ಗೆ ಎಚ್ ಡಿ ಕೆ ಪರೋಕ್ಷ ಟಾಂಗ್

Team Udayavani, Aug 16, 2021, 2:25 PM IST

H D KumarSwami

ರಾಮನಗರ:  ಸಿ.ಟಿ.ರವಿ ಮತ್ತು ಪ್ರಿಯಾಂಕ ಖರ್ಗೆ ಹೇಳಿಕೆಯನ್ನು ಗಮನಿಸಿದ್ದೇನೆ ದೇಶಕ್ಕಾಗಿ ಹೋರಾಟ ಮಾಡಿರುವವರ ಬಗ್ಗೆ  ಗೌರವದಿಂದ ಮಾತನಾಡಬೇಕು ಎಂದು  ನೆಹರು ವಿಚಾರವಾಗಿ  ಹೇಳಿಕೆ ನೀಡಿದ ಸಿ.ಟಿ.ರವಿ ಹಾಗೂ ವಾಜಪೇಯಿ ಬಗ್ಗೆ ಹೇಳಿಕೆ ನೀಡಿದೆ ಪ್ರಿಯಾಂಕ ಖರ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕೆ. ಟಾಂಗ್ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಅವರವರ ವೈಯಕ್ತಿಕ ವಿಚಾರಗಳೇ ಬೇರೆ, ನೆಹರು ಅವರು, ಇಂದಿರಾ ಗಾಂಧಿಯವರು, ವಾಜಪೇಯಿ ರವರ ಬಗ್ಗೆ ಲಘುವಾಗಿ ಮಾತನಾಡಬಾರದು. ನೆಹರುರವರು ಈ ದೇಶಕ್ಕೆ ಅವರದ್ದೆ ಆದ  ಕೊಡುಗೆ ಕೊಟ್ಟಿದ್ದಾರೆ. ನಮ್ಮ ದೇಶದ ಸ್ವಾತಂತ್ರ್ಯ ವಿಚಾರದಲ್ಲಿ ಅತಿಹೆಚ್ಚು ಜೈಲುವಾಸವನ್ನು ನೆಹರು ಅನುಭವಿಸಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ :  ಅಡಕೆ ಕೊಳೆಯಿಂದ ಬೇಸತ್ತ ಬೆಳೆಗಾರರು : ಹೊಸ ಸಂಶೋಧನೆಗಳಿಗೆ ತೀವ್ರ ಒತ್ತಾಯ

ಸ್ವಾತಂತ್ರ್ಯ ಬಂದ ನಂತರವೂ ಹಲವು ಸವಾಲುಗಳಿತ್ತು. ಪ್ರಧಾನಮಂತ್ರಿಯಾಗಿದ್ದ ವೇಳೆ ಹಲವು ಸವಾಲುಗಳನ್ನ ಎದುರಿಸಿದ್ದಾರೆ. ಪಾಕಿಸ್ತಾನದಿಂದ ಬಂದ ನಿರಾಶ್ರಿತರ ವಿಚಾರದಲ್ಲಿ ನೆಹರುರವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಕೃಷಿ ವಲಯ, ಕೈಗಾರಿಕಾ ವಲಯದಲ್ಲಿ ಅವರ ಕೊಡುಗೆ ದೊಡ್ಡದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ದೇಶದ ನಾಯಕರ ಬಗ್ಗೆ ಲಘುವಾಗಿ ಮಾತನಾಡಬೇಡಿ. ಇದರಿಂದ ನಮ್ಮ ದೇಶಕ್ಕೆ ಅಪಮಾನ ಮಾಡಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ :   ಕೊಟ್ಟ ಮಾತಿನಂತೆ ಪಿವಿ ಸಿಂಧು ಜೊತೆ ಐಸ್ ಕ್ರಿಮ್ ಸವಿದ ಪ್ರಧಾನಿ ಮೋದಿ

ಟಾಪ್ ನ್ಯೂಸ್

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.