ಅಕ್ರಮ ಮರ ಸಾಗಾಟ: ಐವರ ಬಂಧನ

ಕೊಡಗು ಜಿಲ್ಲೆಯ ಬೆಟ್ಟಗೇರಿಯಲ್ಲಿ ಪ್ರಕರಣ

Team Udayavani, Jul 1, 2019, 10:52 AM IST

mara

ಮಡಿಕೇರಿ: ಕೊಡಗು ಜಿಲ್ಲಾ ಬೆಟ್ಟಗೇರಿ ಗ್ರಾಮದಿಂದ ಅಕ್ರಮವಾಗಿ ಮರಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಜಿಲ್ಲಾ ಅಪರಾಧ ಪತ್ತೆ ದಳ, 15 ಲ.ರೂ. ಮೌಲ್ಯದ ಸೊತ್ತು ಸಹಿತ ಐವರನ್ನು ಬಂಧಿಸಿದ್ದಾರೆ.

ಜಿಲ್ಲಾ ಅಪರಾಧ ಪತ್ತೆ ದಳದ ತಂಡ ಗಸ್ತಿನಲ್ಲಿದ್ದ ಸಂದರ್ಭ ಮರ ಕಳವು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತಿತ್ತು. ಈ ಮಾಹಿತಿ ಆಧಾರದಲ್ಲಿ ಬೆಟ್ಟಗೇರಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಸಂದರ್ಭ ತೋಟವೊಂದರಿಂದ ಹಲಸು ಮತ್ತು ಹೆಬ್ಬಲಸು ಮರದ 22 ನಾಟಾಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಆರೋಪಿಗಳು ಕಕ್ಕಬ್ಬೆ ಹಾಗೂ ಪುತ್ತೂರು ಮೂಲದವರಾಗಿದ್ದು, ಮರ ಸಾಗಾಟಕ್ಕೆ ಬಳಸಿದ ಲಾರಿ, ಬೆಂಗಾವಲು ನೀಡಿದ್ದ ಸ್ವಿಫ್ಟ್ ಮತ್ತು ಝೆನ್‌ ಕಾರು ಸಹಿತ 22 ಮರದ ನಾಟಾಗಳು ಹಾಗೂ 15 ಸಾ.ರೂ. ಅನ್ನು ವಶಕ್ಕೆ ಪಡೆಯಲಾಗಿದೆ. ಈ ಸೊತ್ತುಗಳ ಒಟ್ಟು ಮೌಲ್ಯ 15 ಲ. ರೂ. ಆಗಿದೆ ಎಂದು ಜಿಲ್ಲಾ ಅಪರಾಧ ಪತ್ತೆ ದಳ ತಿಳಿಸಿದೆ.

ಕಕ್ಕಬ್ಬೆ ಮೂಲದ ಅಶ್ರಫ್(31), ರಿಯಾಜ್‌(31), ಪಾಲೂರು ನಿವಾಸಿ ಅಬ್ದುಲ್‌ ರಹೀಂ(30), ಲಾರಿ ಚಾಲಕ ಪುತ್ತೂರಿನ ಹಾರಿಸ್‌(26) ಹಾಗೂ ಕ್ಲೀನರ್‌ ಪುತ್ತೂರಿನ ರಿಯಾಜ್‌(25) ಬಂಧಿತರು.

ಕಾರ್ಯಾಚರಣೆಯಲ್ಲಿ ಜಿಲ್ಲಾ ಅಪರಾಧ ಪತ್ತೆ ದಳದ ವೃತ್ತ ನಿರೀಕ್ಷಕ ಮಹೇಶ್‌, ಸಹಾಯಕ ಉಪ ನಿರೀಕ್ಷಕ ಹಮೀದ್‌, ಸಿಬಂದಿ ವರ್ಗದ ಯೋಗೇಶ್‌ ಕುಮಾರ್‌, ವಸಂತ, ವೆಂಕಟೇಶ್‌, ಚಾಲಕರಾದ ಶಶಿಕುಮಾರ್‌, ಗ್ರಾಮಾಂತರ ಎಸ್‌ಐ ಚೇತನ್‌, ಪ್ರೊಬೇಷನರಿ ಎಸ್‌ಐ ಶೇಷಾದ್ರಿ, ತೀರ್ಥಕುಮಾರ್‌, ಕಲ್ಲಪ್ಪ ಹಿಟ್ನಾಳ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

MNG-tulasi-gowda

Environmental Activist: ತುಳಸಿ ಗೌಡರ ಮಂಗಳೂರು ಒಡನಾಟ

Shipyard-Met

Malpe: ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್‌ ನಾರ್ವೆಗೆ ಹಸ್ತಾಂತರ

1-chagan

Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್‌ ಅಸಮಾಧಾನ

1-qeq-wewqe

Constitution; ರಾಜ್ಯಸಭೆಯಲ್ಲಿ ಖರ್ಗೆ-ನಿರ್ಮಲಾ ಜಟಾಪಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Thief

Kundapura: ಸರಕಾರಿ ಕಾಲೇಜಿನ ಎನ್‌ವಿಆರ್‌ ಕೆಮರಾ ಕಳವು

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

Suside-Boy

Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Thief

Kundapura: ಸರಕಾರಿ ಕಾಲೇಜಿನ ಎನ್‌ವಿಆರ್‌ ಕೆಮರಾ ಕಳವು

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

Suside-Boy

Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.