![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 16, 2019, 12:00 AM IST
ಮ್ಯಾಂಚೆಸ್ಟರ್: ವಿಶ್ವಕಪ್ ಮಹಾಸಮರದ ಅತೀ ಮಹತ್ವದ ಭಾರತ – ಪಾಕಿಸ್ಥಾನ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ಥಾನ ಫೀಲ್ಡಿಂಗ್ ಆಯ್ಕೆ ಮಾಡಿದೆ.
ಈ ಹೈವೋಲ್ಟೆಜ್ ಕದನಕ್ಕಾಗಿ ಭಾರತ ಒಂದು ನಿರೀಕ್ಷಿತ ಬದಲಾವಣೆ ಮಾಡಿಕೊಂಡಿದೆ. ಗಾಯಾಳಾಗಿರುವ ಶಿಖರ್ ಧವನ್ ಬದಲಿಗೆ ವಿಜಯ್ ಶಂಕರ್ ಆರಂಭಿಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ತಂಡಗಳು
ಭಾರತ: ವಿರಾಟ್ ಕೊಹ್ಲಿ (ನಾ), ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿಜಯ್ ಶಂಕರ್, ಮಹೇಂದ್ರ ಸಿಂಗ್ ಧೋನಿ, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
ಪಾಕಿಸ್ಥಾನ: ಇಮಾಮ್ ಉಲ್ ಹಕ್, ಫಖರ್ ಜಮಾನ್, ಬಾಬರ್ ಅಜಮ್, ಮೊಹಮ್ಮದ್ ಹಫೀಜ್, ಸರ್ಫರಾಜ್ ಅಹಮದ್ (ನಾ), ಶೋಯೇಬ್ ಮಲಿಕ್, ಆಸಿಫ್ ಆಲಿ, ಹಸನ್ ಅಲಿ, ವಾಹಬ್ ರಿಯಾಜ್, ಶದಾಬ್ ಖಾನ್, ಮೊಹಮ್ಮದ್ ಆಮೀರ್.
You seem to have an Ad Blocker on.
To continue reading, please turn it off or whitelist Udayavani.