Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ
Team Udayavani, Sep 20, 2024, 1:55 AM IST
ಕಾಸರಗೋಡು: ರಿಕ್ಷಾ ಚಾಲಕ ಉಪ್ಪಳ ಹಿದಾಯತ್ ನಗರದ ಸಕೀರ್ ಮಂಜಿಲ್ನ ಜಮ್ಮಿ ಯಾನೆ ಮುಹಮ್ಮದ್ ಸಮೀರ್ (26) ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಅಬೂಬಕರ್ ಸಿದ್ದಿಕ್(45)ಗೆ ಕಾಸರಗೋಡು ಅಡಿಷನಲ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ(ಒಂದು) ಜೀವಾವಧಿ ಸಜೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.
ಪ್ರಕರಣದ ಎರಡನೇ ಆರೋಪಿ ಹಾರೂನ್ ರಾಶೀದ್ ತಲೆಮರೆಸಿಕೊಂಡಿದ್ದಾನೆ. ಮೂರನೇ ಆರೋಪಿ ಮುಹಮ್ಮದ್ ಕುಂಞಿ ವಿಚಾರಣೆಗೆ ಮೊದಲೇ ನಿಧನ ಹೊಂದಿದ್ದಾನೆ. 2008ರ ಆ. 24ರಂದು ರಾತ್ರಿ ಪೊಸೋಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಲೆ ನಡೆದಿತ್ತು. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.