![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 22, 2024, 12:45 AM IST
ಕಾಸರಗೋಡು: ಚಂದೇರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಅವರನ್ನು ಪತಿ ಕಡಿದು ಕೊಲೆಗೈದ ಘಟನೆ ನಡೆದಿದೆ. ಕರಿವೆಳ್ಳೂರು ಪಲಿಯೇರಿ ನಿವಾಸಿ ದಿವ್ಯಶ್ರೀ (35) ಅವರನ್ನು ಕೊಲೆಗೈಯ್ಯಲಾಗಿದೆ.
ತಡೆಯಲು ಬಂದ ತಂದೆ ವಾಸು ಅವರಿಗೂ ಗಂಭೀರ ಗಾಯಗೊಳಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ನಡೆದ ಬಳಿಕ ಪತಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ದಿವ್ಯಶ್ರೀ ಪತಿ ರಾಜೇಶ್ ಆಟೋ ರಿಕ್ಷಾ ಚಾಲಕನಾಗಿದ್ದು, ಪ್ರತ್ಯೇಕವಾಗಿ ಜೀವಿಸುತ್ತಿದ್ದರು. ವಿವಾಹ ವಿಚ್ಛೇದನ ನೀಡಿರಲಿಲ್ಲ. ದಿವ್ಯಶ್ರೀ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದರು. ಗುರುವಾರ ರಾಜೇಶ್ ಆಯುಧಗಳ ಸಹಿತ ದಿವ್ಯಶ್ರೀ ಮನೆಗೆ ಆಗಮಿಸಿ ಕುತ್ತಿಗೆ ಹಾಗೂ ಮುಖಕ್ಕೆ ಕಡಿದು ಕೊಲೆ ಮಾಡಿದ್ದಾನೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.