Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು
Team Udayavani, Aug 28, 2024, 7:37 PM IST
ಮಣಿಪಾಲ: ಅಲೆವೂರಿನ ನೈಲಪಾದೆಯ ಚಶ್ಮಾವತಿ ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ಇಂದು (ಬುಧವಾರ) ಮುಂಜಾನೆ ಮೃತಪಟ್ಟರೆ ಇನ್ನೋರ್ವ ವಿದ್ಯಾರ್ಥಿ ಬುಧವಾರ ಸಂಜೆಯ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ತ್ರಿವೆಂಡಮ್ನ ಆರೊನ್ ರೋಜರ್ ಲೀನ್(17) ಹಾಗೂ ಕೋಲ್ಕತಾದ ಮಾಧವ್(18) ಮೃತ ವಿದ್ಯಾರ್ಥಿಗಳು.
ಆ.25ರ ರವಿವಾರ ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದರು. ನಾಲ್ಕು ಮಂದಿ ವಿದ್ಯಾರ್ಥಿಗಳು ತೆರಳಿದ್ದು, ಈ ಪೈಕಿ ಇಬ್ಬರು ವಿದ್ಯಾರ್ಥಿಗಳು ಎರಡು ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನೀರಿನಲ್ಲಿ ಮುಳುಗಡೆಯಾಗಿದ್ದವರನ್ನು ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದರು. ಮೃತಪಟ್ಟ ಇಬ್ಬರೂ ಮಣಿಪಾಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.