![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 30, 2022, 9:45 PM IST
ಲಕ್ನೋ: “ನಾನು ವಿದೇಶಿ ಪ್ರವಾಸ ಮಾಡಿದ್ದರಿಂದಲೇ ಲಕ್ನೋ ಎಕ್ಸ್ಪ್ರೆಸ್ವೇ ಮತ್ತು ಕಾನ್ಪುರ ಮೆಟ್ರೋ ನಿರ್ಮಾಣ ಸಾಧ್ಯವಾಯಿತು’ ಎಂದು ಹೇಳಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ಗೆ ಬಹುಜನ ಸಮಾಜವಾದಿ ಪಕ್ಷದ ಅಧ್ಯಕ್ಷೆ ಮಾಯಾವತಿ ಮಾತಿನ ತಿರುಗೇಟು ಕೊಟ್ಟಿದ್ದಾರೆ.
“ರಾಜ್ಯದ ಅಭಿವೃದ್ಧಿಗೆ ವಿದೇಶಿ ಪ್ರವಾಸ ಮುಖ್ಯವಲ್ಲ. ಸರಿಯಾದ ಆಲೋಚನೆ ಮತ್ತು ದೂರದೃಷ್ಟಿ ಅಗತ್ಯ.
ಇದನ್ನೂ ಓದಿ:ಹಸಿರು ಗಿಡ ಮರಗಳ ನಡುವೆ ಕಂಗೊಳಿಸುತ್ತಿದೆ ಗ್ರಂಥಾಲಯ : ಇದರ ಹಿಂದಿದೆ ಗ್ರಂಥ ಪಾಲಕರ ಶ್ರಮ
ತಾಜ್ ಎಕ್ಸ್ಪ್ರೆಸ್ವೇ, ಗಂಗಾ ಎಕ್ಸ್ಪ್ರೆಸ್ವೇ ಗಳಂತಹ ಯೋಜನೆಗಳ ಮೂಲಕ ಬಿಎಸ್ಪಿ ಅದನ್ನು ಮಾಡಿ ತೋರಿಸಿದೆ ಎಂದು ಟ್ವಿಟರ್ನಲ್ಲಿ ಹೇಳಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.