Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ
Team Udayavani, Oct 17, 2024, 9:17 PM IST
ಕೊಪ್ಪಳ: ಶೈಕ್ಷಣಿಕ ಹಾಗೂ ಆರ್ಥಿಕ ಗಣತಿಯನ್ನು ಯಾರೂ ಇನ್ನೂ ಓದಿಯೇ ಇಲ್ಲ. ನೋಡದೇ ವಿರೋಧ ಮಾಡುವುದು ಸರಿಯಲ್ಲ. ನಾನೂ ಸಹ ಆ ವರದಿ ಓದಿಲ್ಲ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಅದು ಜಾತಿ ಗಣತಿಯಲ್ಲ. ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯಾಗಿದೆ.
ಆ ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆಗೆ ತರಲಾಗುವುದು. ಸಿಎಂ ಆದೇಶದಂತೆ ನಡೆದುಕೊಳ್ಳಲಾಗುವುದು. ವರದಿ ತಯಾರಿಸುವಾಗ ಅಂದಿನ 30 ಜಿಲ್ಲೆಗಳ ಡಿಸಿ, ಅಸಂಖ್ಯಾತ ಶಿಕ್ಷಕರು ಗಣತಿ ಮಾಡಿದ್ದಾರೆ.
ಗಣತಿಯಲ್ಲಿ ಎಲ್ಲ ಜಾತಿಯವರೂ ಇದ್ದಾರೆ. ಆ ಇಲಾಖೆಯ ಸಚಿವನಾದ ನನಗೇ ವರದಿ ಗೊತ್ತಿಲ್ಲ. ಯಾರೂ ಈ ವರದಿ ನೋಡಿಲ್ಲ, ವರದಿ ನೋಡದೇ ವಿರೋಧ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ
Koppala: ಗೊಂಡಬಾಳದಲ್ಲಿ 80ಕ್ಕೂ ಹೆಚ್ಚು ಮನೆಗಳು ಜಲಾವೃತ
ಗಂಗಾವತಿ: “ಬ್ಯಾಂಕ್ನಿಂದ ಎಲ್ಐಸಿ ಪಾಲಿಸಿ ಮಾರಾಟ ಗ್ರಾಹಕರಿಗೆ ಮಾರಕ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.