Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ


Team Udayavani, May 29, 2024, 11:17 AM IST

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಎಂಎಲ್ ಸಿ ಚುನಾವಣೆಯ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಅವರು ಮತದಾರರಿಗೆ ಗುಂಡು ಪಾರ್ಟಿ ನೀಡಿದ್ದಾರೆ. ವಿದ್ಯಾವಂತರನ್ನು ದುರಭ್ಯಾಸಕ್ಕೆ ತಳ್ಳುತ್ತಿದ್ದಾರೆ. ಗುಂಡು ಪಾರ್ಟಿಗೆ ಹೋಗಿದ್ದೇವೆ ಎಂದು ಕರೆ ಮಾಡಿ ಹೇಳುತ್ತಿದ್ದಾರೆ. ಶಿವಮೊಗ್ಗ ಬಿಜೆಪಿಯಲ್ಲಿ ಈ ವ್ಯವಸ್ಥೆ ಬಂದಿದೆ, ಬಿಜೆಪಿ ಅಭ್ಯರ್ಥಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಧನಂಜಯ ಸರ್ಜಿ ಸುಂಸ್ಕೃತ ಕುಟುಂಬದಿಂದ ಬಂದವರು. ಹರ್ಷ ಕೂಲೆಯಾದಾಗ ಶಾಂತಿಗಾಗಿ ನಡಿಗೆ ಮಾಡಿದರು, ಹರ್ಷ ಕೂಲೆಯಾದಾಗ ಹಿಂದೂವಾಗಿ ಆಕ್ರೋಶ ಇರಬೇಕಿತ್ತು. ಕೊನೆ ಪಕ್ಷ ಸುಮ್ಮನೆಯಾದರೂ ಇರಬೇಕಿತ್ತು. ಈ ಹಿಂದೆ ಯಾರು ಗುಂಡು ಪಾರ್ಟಿ ಕೊಟ್ಟಿಲ್ಲ. ಗೆಲ್ಲಬೇಕು ಎನ್ನುವ ಕಾರಣಕ್ಕಾಗಿ ಗುಂಡು ಪಾರ್ಟಿ ಕೊಡಿಸುತ್ತಿದ್ದಾರೆ. ಇದನ್ನು ಐದು ಜಿಲ್ಲೆಯ ಮತದಾರರು ಒಪ್ಪುವುದಿಲ್ಲ. ಧನಂಜಯ ಸರ್ಜಿಯನ್ನು ಜನ ಸೋಲಿಸುತ್ತಾರೆ. ನೂರಕ್ಕೆ ನೂರು ರಘುಪತಿ ಭಟ್ ಗೆಲ್ಲುತ್ತಾರೆ ಎಂದರು.

ಡಾಕ್ಟರ್ ಆದವರು ಪದವೀದರರನ್ನು ದುಶ್ಚಟಗಳಿಗೆ ತಳ್ಳುತ್ತಿದ್ದಾರೆ. ಬಿಜೆಪಿಗೆ ಸರ್ಜಿ ಅವಮಾನ ಮಾಡುತ್ತಿದ್ದಾರೆ. ಬಿಜೆಪಿ ವ್ಯವಸ್ಥೆಯಲ್ಲಿ ಅನೇಕ ಚುನಾವಣೆ ಗೆದ್ದಿದ್ದೇನೆ. ನಾನು ಐದು ಬಾರಿ ಎಂಎಲ್ಎ ಬಿಜೆಪಿ ವ್ಯವಸ್ಥೆಯಲ್ಲಿ ಆಗಿದ್ದೇನೆ. ನಲವತ್ತು ವರ್ಷ ಹೆಂಡ ಕುಡಿಸಿ ನಾವು ಪಕ್ಷ ಕಟ್ಟಿಲ್ಲ. ನನ್ನ ಜೀವನದಲ್ಲಿ ನಾನು ಒಂದು ಬಾಟಲಿ ತಗೊಂಡಿಲ್ಲ. ಚುನಾವಣೆಯಲ್ಲಿ ಮೊದಲ ಸ್ಥಾನದಲ್ಲಿ ರಘುಪತಿ ಭಟ್ ಇದ್ದಾರೆ. ಗುಂಡು ಪಾರ್ಟಿ ಮಾಡುವ ವ್ಯಕ್ತಿ ಬೇಕಾ ಸುಸಂಸ್ಕೃತ ವ್ಯಕ್ತಿ ಬೇಕಾ? ನಲವತ್ತು ವರ್ಷದಲ್ಲಿ ಈ ಚುನಾವಣೆಯಲ್ಲಿ ಆಗಿರುವಷ್ಟು ನೋವು ಎಂದು ಆಗಿಲ್ಲ ಎಂದು ಈಶ್ವರಪ್ಪ ಹೇಳಿದರು.

 

ಟಾಪ್ ನ್ಯೂಸ್

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

1-wad-dsa

Bhadravathi; 9 ಮಂದಿ ದುರ್ದೈವಿಗಳ ಸಾಮೂಹಿಕ ಅಂತ್ಯಸಂಸ್ಕಾರ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ

Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ

CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್

CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.