Putin: ಉಕ್ರೈನ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

ಬ್ರಿಕ್ಸ್‌ ಮೈತ್ರಿ ಜತೆ ಸೇರಿಕೊಳ್ಳಲು ಹೊಸ ದೇಶಗಳಿಗೆ ಬಾಗಿಲು ತೆರೆದಿದೆ

Team Udayavani, Oct 19, 2024, 4:00 PM IST

Putin: ಉಕ್ರೈನ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ(ರಷ್ಯಾ): ಬ್ರಿಕ್ಸ್‌ ಶೃಂಗದ ಮೈತ್ರಿ ದೇಶಗಳ ಕುರಿತು ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌, ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹೊಗಳಿರುವುದಾಗಿ ವರದಿ ತಿಳಿಸಿದೆ.

ವಿದೇಶಿ ಪತ್ರಕರ್ತರ ಜತೆ ನಡೆಸಿದ ಸಂವಹನದಲ್ಲಿ ಬ್ರಿಕ್ಸ್‌ ಪಾತ್ರ ಮತ್ತು ಉಕ್ರೈನ್‌ ಯುದ್ಧ ಸೇರಿದಂತೆ ಭೌಗೋಳಿಕ ವಿಚಾರಗಳ ಬಗ್ಗೆ ವ್ಲಾದಿಮಿರ್ ಪುಟಿನ್‌ ಮಾತನಾಡಿರುವುದಾಗಿ ವರದಿ ವಿವರಿಸಿದೆ.

ಬ್ರಿಕ್ಸ್‌ ಶೃಂಗ ಪಾಶ್ಚಾತ್ಯ ವಿರೋಧಿ ಸಂಘವಲ್ಲ, ಆದರೆ ಅದರ ಹೊರತಾಗಿಯೂ ಭಾರತದ ನಿಲುವಿನ ಬಗ್ಗೆ ಉಲ್ಲೇಖಿಸಿದ ಪುಟಿನ್‌, ಉಕ್ರೈನ್‌ ಯುದ್ಧದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮತೋಲನದ ನಿರ್ಧಾರದ ಬಗ್ಗೆ ಶ್ಲಾಘಿಸಿದ್ದರು.

ಬ್ರಿಕ್ಸ್‌ ಮೈತ್ರಿ ಜತೆ ಸೇರಿಕೊಳ್ಳಲು ಹೊಸ ದೇಶಗಳಿಗೆ ಬಾಗಿಲು ತೆರೆದಿದೆ ಎಂದು ಪುಟಿನ್‌ ಈ ಸಂದರ್ಭದಲ್ಲಿ ಹೇಳಿದರು. ‌ಅಷ್ಟೇ ಅಲ್ಲ ಬ್ರಿಕ್ಸ್‌ ಮೈತ್ರಿ ಹೊಂದಿರದ ರಾಷ್ಟ್ರಗಳು ಕೂಡಾ ಆರ್ಥಿಕವಾಗಿ ಲಾಭ ಪಡೆಯಲಿವೆ ಎಂದು ತಿಳಿಸಿದ್ದಾರೆ.

ರಷ್ಯಾ ಮತ್ತು ಉಕ್ರೈನ್‌ ನಡುವಿನ ಯುದ್ಧ ಮುಂದುವರಿದಿರುವ ಕುರಿತು ಕೇಳಿದ ಪ್ರಶ್ನೆಗೆ, ಅಮೆರಿಕ ಹಾಗೂ ಪಾಶ್ಚಾತ್ಯ ದೇಶಗಳ ವಿರುದ್ಧ ಕಟುವಾಗಿ ಟೀಕಿಸಿದ್ದು, ಭಾರತದ ಸಮತೋಲನದ ನಿಲುವಿಗೆ ಪುಟಿನ್‌ ಶ್ಲಾಘನೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

Simple Suni introduces Keerthi Krishna and Divita Rai in Devaru Ruju Madidanu Movie

Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

Simple Suni introduces Keerthi Krishna and Divita Rai in Devaru Ruju Madidanu Movie

Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.