ವಯನಾಡ್‌ ಗೆದ್ದಾರೇ ರಾಹುಲ್‌?


Team Udayavani, Apr 2, 2019, 6:00 AM IST

a-19

ಅಮೇಠಿ ಜತೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೇರಳದ ವಯನಾಡ್‌ನಿಂದಲೂ ಸ್ಪರ್ಧೆಗೆ ಇಳಿದಿದ್ದಾರೆ. ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಭದ್ರ ಕೋಟೆ ಎಂಬ ಹೆಗ್ಗಳಿಕೆ ಈ ಕ್ಷೇತ್ರಕ್ಕಿದೆ. ಅವರ ಸ್ಪರ್ಧೆಯ ಸುತ್ತ ಪಕ್ಷಿನೋಟ

ಕಾಂಗ್ರೆಸ್‌ ನಿರೀಕ್ಷೆಗಳೇನು?
ಮುಸ್ಲಿಂ, ಕ್ರಿಶ್ಚಿಯನ್‌ ಮತ್ತು ಜೈನ್‌ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಕ್ಷೇತ್ರ ವ್ಯಾಪ್ತಿಯಲ್ಲಿದ್ದಾರೆ.
ವಯನಾಡ್‌ ಜಿಲ್ಲೆಯಲ್ಲಿ ಹಿಂದೂ ಸಮುದಾಯದ ಪ್ರಮಾಣ ಶೇ.49.7. ಕ್ರಿಶ್ಚಿಯನ್‌, ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯದ ಪ್ರಮಾಣ ಕ್ರಮವಾಗಿ ಶೇ. 21.5, 28.8 ಮತ್ತು 0.5. ಮಲಪ್ಪುರಂ ಜಿಲ್ಲೆಗೆ ಸಂಬಂಧಿಸಿದಂತೆ ಶೇ.70.4ರಷ್ಟು ಮಂದಿ ಮುಸ್ಲಿಂ ಸಮುದಾಯದವರಿದ್ದಾರೆ. ಶೇ.27.5ರಷ್ಟು ಹಿಂದೂಗಳು, ಶೇ.2ರಷ್ಟು ಮಂದಿ ಕ್ರಿಶ್ಚಿ ಯನ್‌ ಸಮುದಾಯದವರು ಇದ್ದಾರೆ.

ವಯನಾಡ್‌ ಕ್ಷೇತ್ರಕ್ಕೆ ಸದ್ಯ ಸಂಸದರಿಲ್ಲ. 2014ರಲ್ಲಿ 20 ಸಾವಿರ ಮತಗಳ ಅಂತರದಲ್ಲಿ ಜಯಸಾಧಿಸಿದ್ದ ಎಂ.ಐ.ಶನ್ವಾಸ್‌ ಇತ್ತೀಚೆಗೆ ನಿಧನರಾಗಿದ್ದರು. 2009ರಲ್ಲಿ ಅವರು, 1.5 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.  ವಯನಾಡ್‌, ಮಲಪ್ಪುರಂ ಜಿಲ್ಲೆಗಳ ತಲಾ ಮೂರು ವಿಧಾನಸಭಾ ಕ್ಷೇತ್ರಗಳು, ಕಲ್ಲಿಕೋಟೆಯ 1 ಕ್ಷೇತ್ರಗಳನ್ನು ಒಳಗೊಂಡು ಈ ಲೋಕಸಭಾ ಕ್ಷೇತ್ರವಿದೆ.

ರಾಜಕೀಯ ಬಲ ವಿವರ
ಕ್ಷೇತ್ರದ ಸಮುದಾಯವಾರು ಜನಸಂಖ್ಯೆ ಶೇ.56
ಮುಸ್ಲಿಂ ಶೇ.34
ಹಿಂದೂ ಶೇ.9
ಕ್ರಿಶ್ಚಿಯನ್‌ ಶೇ.01
ಇತರರು (ವಿಶೇಷವಾಗಿ ಜೈನರು)

ಹಾಲಿ ಶಾಸಕರ ಬಲವೆಷ್ಟು?
07 ವಿಧಾನಸಭಾ ಕ್ಷೇತ್ರಗಳು
04 ಎಲ್‌ಡಿಎಫ್
03 ಯುಡಿಎಫ್

ಎರಡು ಕ್ಷೇತ್ರಗಳಲ್ಲಿ ಆಡಳಿತಾರೂಢ ಎಲ್‌ಡಿಎಫ್ ಅಲ್ಪಅಂತರದಿಂದ ಗೆದ್ದಿವೆ. ಉಳಿದ ಕ್ಷೇತ್ರಗಳಲ್ಲಿ ಭಾರಿ ಅಂತರದಿಂದಲೇ ಯುಡಿಎಫ್ ಗೆದ್ದಿದೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.