ರಜೆ ಇದ್ದರೂ ಕಿಸಾನ್‌ ಸಮ್ಮಾನ್‌ಗೆ ನೋಂದಣಿ


Team Udayavani, Jun 23, 2019, 6:08 AM IST

kissan-samman

ಕಾಪು: ರಾಜ್ಯ ಸರಕಾರದ ನೌಕರರಿಗೆ ನಾಲ್ಕನೇ ಶನಿವಾರ ರಜೆ ಘೋಷಣೆಯಾಗಿದೆ. ಜೂ.22ರಂದು ಮೊದಲ ಬಾರಿಗೆ ನಾಲ್ಕನೇ ಶನಿವಾರದ ರಜೆ ಸಿಕ್ಕಿದ್ದರೂ, ಕಾಪು ತಾಲೂಕಿನ ಸರಕಾರಿ ನೌಕರರು ರೈತರಿಗಾಗಿ ತಮ್ಮ ಕೆಲಸವನ್ನು ಮೀಸಲಿಟ್ಟಿದ್ದರು.

ತಾಲೂಕಿನ ಕಂದಾಯ, ಪಂಚಾಯತ್‌ ರಾಜ್‌, ಕೃಷಿ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬಂದಿ ಕೆಲಸಕ್ಕೆ ಹಾಜರಾದರು.

ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (ಪಿಎಂ- ಕಿಸಾನ್‌) ಯೋಜನೆಯಡಿಯಲ್ಲಿ ರೈತರ ಹೆಸರು ನೋಂದಣಿ ಕಾರ್ಯ ನಡೆಯುತ್ತಿದ್ದು, ಶನಿವಾರದ ಕೆಲಸ ಇದಕ್ಕೇ ಮೀಸಲಿಟ್ಟರು.

ತಹಶೀಲ್ದಾರ್‌ ನೇತೃತ್ವ

ಕಾಪು ತಹಶೀಲ್ದಾರ್‌, ಕಂದಾಯ ನಿರೀಕ್ಷಕರೂ ಸೇರಿದಂತೆ ತಾಲೂಕು ಕಚೇರಿ ಸಿಬಂದಿ, 10 ಮಂದಿ ಗ್ರಾಮ ಕರಣಿಕರು, 9ಕ್ಕೂ ಅಧಿಕ ಮಂದಿ ಪಿಡಿಒಗಳು, ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳು ಕಿಸಾನ್‌ ಸಮ್ಮಾನ್‌ ನಿಧಿಗೆ ನೋಂದಣಿ ಮತ್ತು ಯೋಜನೆ ವಿವರಗಳನ್ನು ಜನರಿಗೆ ನೀಡಿದರು.

2058 ಮಂದಿ ನೋಂದಣಿ

ಕಿಸಾನ್‌ ಸಮ್ಮಾನ್‌ ನಿಧಿಗೆ ಕಾಪು ತಾಲೂಕಿನಲ್ಲಿ ಈಗಾಗಲೇ 2058 ಮಂದಿ ರೈತರು ನೋಂದಣಿ ಮಾಡಿಕೊಂಡಿ ದ್ದಾರೆ. ಶುಕ್ರವಾರ ಸಂಜೆಯವರೆಗೆ 931 ನೋಂದಣಿಯಾಗಿದ್ದು, ಶನಿವಾರ ಮಧ್ಯಾಹ್ನದವರೆಗೆ 2058ನ್ನು ದಾಟಿದೆ.

ರಜಾ ದಿನಗಳಲ್ಲೂ ಕೆಲಸ

ಕಿಸಾನ್‌ ಸಮ್ಮಾನ್‌ ನಿಧಿ ಡಾಟಾ ಎಂಟ್ರಿ ಪ್ರಗತಿ ತೀರಾ ಕುಂಠಿತವಾಗಿರುವುದರಿಂದ ಗ್ರಾಮ ಕರಣಿಕರು ಸ್ವೀಕರಿಸಿರುವ ಅರ್ಜಿಗಳನ್ನು ಜೂ. 22 ಮತ್ತು 23ರ ರಜಾ ದಿನಗಳಂದು ಗ್ರಾ.ಪಂ. ತಾಲೂಕು ಕಚೇರಿಯಲ್ಲಿ ಡಾಟಾ ಎಂಟ್ರಿ ಮಾಡುವಂತೆ ತಿಳಿಸಲಾಗಿತ್ತು. ಅದರಂತೆ ಎಲ್ಲ ಗ್ರಾಮ ಕರಣಿಕರು ರಜೆಯಂದು ಕರ್ತವ್ಯ ನಿರ್ವಹಿಸಿದ್ದಾರೆ. ಯೋಜನೆಗೆ ಗರಿಷ್ಠ ಸಂಖ್ಯೆಯಲ್ಲಿ ರೈತರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. -ಸಂತೋಷ್‌ ಕುಮಾರ್‌,ತಹಶೀಲ್ದಾರ್‌, ಕಾಪು ತಾಲೂಕು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.