![7-belthangady](https://www.udayavani.com/wp-content/uploads/2024/06/7-belthangady-415x249.jpg)
Shiv Sena: ಕುಮಾರಸ್ವಾಮಿಗೆ ಕ್ಯಾಬಿನೆಟ್ ದರ್ಜೆ,ನಮಗೇಕೆ ಇಲ್ಲ: ಶಿವಸೇನೆ ಶಿಂಧೆ ಬಣ
Team Udayavani, Jun 11, 2024, 9:51 AM IST
![Shiv Sena: ಕುಮಾರಸ್ವಾಮಿಗೆ ಕ್ಯಾಬಿನೆಟ್ ದರ್ಜೆ,ನಮಗೇಕೆ ಇಲ್ಲ: ಶಿವಸೇನೆ ಶಿಂಧೆ ಬಣ](https://www.udayavani.com/wp-content/uploads/2024/06/3-9-620x372.jpg)
ಪುಣೆ: ನರೇಂದ್ರ ಮೋದಿ ಅವರ 3.0 ಸರಕಾರದಲ್ಲಿ ನಿರೀಕ್ಷಿತ ಸಂಪುಟ ಸಚಿವ ಸ್ಥಾನ ದೊರೆಯದಿದ್ದಕ್ಕೆ ಶಿವಸೇನೆ (ಶಿಂಧೆ ಬಣ) ಅಸಮಾಧಾನ ಹೊರಹಾಕಿದ್ದು, ಈ ಕುರಿತು ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯ ನಾಯಕರು ಮಹಾಯುತಿ ನಾಯಕರಿಗೆ ಲೇವಡಿ ಮಾಡಿದ್ದಾರೆ.
ನಾವು ಸಂಪುಟ ದರ್ಜೆ ಸೇರಿ 3 ಸ್ಥಾನಗಳ ಬಗ್ಗೆ ನಿರೀಕ್ಷೆ ನಿರೀಕ್ಷೆ ಇಟ್ಟಿದ್ದೆವು. ಎನ್ಡಿಎನಲ್ಲಿ ಟಿಡಿಪಿ, ಜೆಡಿಯು ಅನಂತರ 7 ಕ್ಷೇತ್ರ ಗೆದ್ದ ಶಿವಸೇನೆ (ಶಿಂಧೆ ಬಣ) 3ನೇ ಸ್ಥಾನದಲ್ಲಿದೆ. ನಮಗಿಂತ ಕಡಿಮೆ ಕ್ಷೇತ್ರಗಳಲ್ಲಿ ಗೆದ್ದ ಚಿರಾಗ್ ಪಾಸ್ವಾನ್, ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್, ಜಿತನ್ರಾಮ್ ಮಾಂಜಿ ಅವರ ಪಕ್ಷಗಳಿಗೆ ಸಂಪುಟ ಸಚಿವ ಸ್ಥಾನ ದೊರಕಿದೆ. ನಮಗೆ ಮಾತ್ರ ರಾಜ್ಯ ಖಾತೆ ದೊರಕ್ಕಿದ್ದು ಬೇಸರ ತಂದಿದೆ ಎಂದು ಶಿವಸೇನೆ ಸಂಸದ ಶ್ರೀರಂಗ ಬಾರ್ನೆ ಅಸಮಾಧಾನ ಹೊರ ಹಾಕಿದ್ದಾರೆ. ಎನ್ಸಿಪಿ (ಅಜಿತ್ ಪವಾರ್) ಬಣಕ್ಕೂ ಇದೇ ರೀತಿ ಆಗಿದೆ.
ಈ ಕುರಿತು ಲೇವಡಿ ಮಾಡಿದ ಮಹಾ ವಿಕಾಸ ಅಘಾಡಿಯ ನಾಯಕರು, ಬಿಜೆಪಿ ಯೂಸ್ ಆ್ಯಂಡ್ ಥ್ರೋ ಪಾಲಿಸಿ ಅನುಸರಿಸುತ್ತದೆ. ಬೇರೆಯವರಿಗೆ ಗುಲಾಮರಾದರೇ ಇದೇ ಗತಿ ಎಂದು ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ ರಾವತ್ ಲೇವಡಿ ಮಾಡಿದ್ದಾರೆ. ಅಜಿತ್ ಪವಾರ್ ಕೂಡ ಈ ಅಂಶವನ್ನು ಅರಿತುಗೊಳ್ಳಬೇಕಾಗಿತ್ತು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
![7-belthangady](https://www.udayavani.com/wp-content/uploads/2024/06/7-belthangady-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ](https://www.udayavani.com/wp-content/uploads/2024/06/dehi-150x84.jpg)
Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ
![1-eeweqewqewqewqe](https://www.udayavani.com/wp-content/uploads/2024/06/1-eeweqewqewqewqe-150x95.jpg)
45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ
![stalin](https://www.udayavani.com/wp-content/uploads/2024/06/stalin-150x90.jpg)
Bengaluru ಸನಿಹ ಏರ್ಪೋರ್ಟ್: ತಮಿಳುನಾಡು ಹೊಸ ಕ್ಯಾತೆ
![1-amesen](https://www.udayavani.com/wp-content/uploads/2024/06/1-amesen-150x102.jpg)
India ಹಿಂದೂ ರಾಷ್ಟ್ರವಲ್ಲ ಇದಕ್ಕೆ ಫಲಿತಾಂಶ ಸಾಕ್ಷಿ:ಅಮರ್ತ್ಯ ಸೇನ್
MUST WATCH
ಹೊಸ ಸೇರ್ಪಡೆ
![7-belthangady](https://www.udayavani.com/wp-content/uploads/2024/06/7-belthangady-150x90.jpg)
Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು
![Rohit Sharma backs Virat kohli in T20 World Cup](https://www.udayavani.com/wp-content/uploads/2024/06/ro-ko-150x83.jpg)
T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?
![Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ](https://www.udayavani.com/wp-content/uploads/2024/06/Malpe-4-150x86.jpg)
Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್](https://www.udayavani.com/wp-content/uploads/2024/06/sandal-1-150x83.jpg)
Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.