![ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ](https://www.udayavani.com/wp-content/uploads/2024/07/Metro-415x234.jpg)
Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು
Team Udayavani, Jul 3, 2024, 10:35 PM IST
![Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು](https://www.udayavani.com/wp-content/uploads/2024/07/PADDY-620x298.jpg)
ಸಿರುಗುಪ್ಪ: ತಾಲೂಕಿನ ತಾಳೂರು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿದ್ದ 330 ಚೀಲ ಭತ್ತವನ್ನು ಮತ್ತು ಕಳ್ಳತನ ಮಾಡಿದ ಆರೋಪಿಯನ್ನು ಸಿರುಗುಪ್ಪ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ತಾಳೂರು ಗ್ರಾಮದಲ್ಲಿ ಜೂ.23ರಂದು ಗೋದಾಮಿನಲ್ಲಿದ್ದ 330 ಭತ್ತದ ಚೀಲ ಕಳ್ಳತನವಾಗಿರುವ ಬಗ್ಗೆ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಭೇದಿಸಲು ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು, ವಿಶೇಷ ತಂಡದ ಪೊಲೀಸರು ಭತ್ತದ ಚೀಲ ಕಳ್ಳತನದ ಪ್ರಕರಣ ಬೆನ್ನು ಹತ್ತಿ ಹೋದಾಗ, ಸಿರುಗುಪ್ಪ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪತ್ತೆ ಮಾಡಿದ್ದಾರೆ.2 ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ತಾಲೂಕಿನ ಚಿಪ್ಪಿನ ಕೆರೆ ಗ್ರಾಮದ ಮುದ್ದುರಾಜ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು 8 ಲಕ್ಷ ಮೌಲ್ಯದ 330 ಭತ್ತದ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಈ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
![ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ](https://www.udayavani.com/wp-content/uploads/2024/07/Metro-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ](https://www.udayavani.com/wp-content/uploads/2024/07/Metro-150x84.jpg)
ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ
![1-shetl](https://www.udayavani.com/wp-content/uploads/2024/07/1-shetl-150x88.jpg)
Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್
![ನೀಟ್ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್ ಟಿಎ](https://www.udayavani.com/wp-content/uploads/2024/07/Neet-4-150x84.jpg)
ನೀಟ್ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್ ಟಿಎ
![sanjay-raut](https://www.udayavani.com/wp-content/uploads/2024/07/sanjay-raut-150x85.jpg)
Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್
![Kaagada movie review](https://www.udayavani.com/wp-content/uploads/2024/07/Kaagada-150x83.jpg)
Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.