Prajwal Devaraj; ಗಣ ಚಿತ್ರದ ‘ಸೋನಾ ಬೇಬಿ’ ಹಾಡು ಬಂತು


Team Udayavani, Nov 28, 2023, 3:33 PM IST

Prajwal Devaraj; ಗಣ ಚಿತ್ರದ ‘ಸೋನಾ ಬೇಬಿ’ ಹಾಡು ಬಂತು

ಪ್ರಜ್ವಲ್‌ ದೇವರಾಜ್‌ ನಾಯಕರಾಗಿರುವ “ಗಣ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈಗ ಚಿತ್ರದ “ಸೋನಾ ಬೇಬಿ… ಕಣ್ಣಾಮುಚ್ಚಾಲೆ ನನ್ನ ಹಾಬಿ’ ಬಿಡುಗಡೆಯಾಗಿದೆ.

ವಿ.ನಾಗೇಂದ್ರ ಪ್ರಸಾದ್‌ ಈ ಹಾಡು ಬರೆದಿದ್ದಾರೆ. ಮುರಳಿ ಅವರು ನೃತ್ಯ ಸಂಯೋಜಿಸಿರುವ ಈ ಮಾಸ್‌ ಐಟಂ ಹಾಡಿಗೆ ಪ್ರಜ್ವಲ್‌ ದೇವರಾಜ್‌ , ನಮೃತಾ ಮಲ್ಲ ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ. ಐಶ್ವರ್ಯ ರಂಗರಾಜನ್‌ ಈ ಹಾಡನ್ನು ಹಾಡಿದ್ದಾರೆ.

ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್‌ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್‌ ಛಾಯಾಗ್ರಹಣ, ಅನೂಪ್‌ ಸೀಳಿನ್‌ ಸಂಗೀತ ನಿರ್ದೇಶನ, ಹರೀಶ್‌ ಕೊಮ್ಮೆ ಸಂಕಲನ, ಸತೀಶ್‌ ಎ ಕಲಾ ನಿರ್ದೇಶನ ಚಿತ್ರಕ್ಕಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.