Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ
Team Udayavani, Jul 6, 2024, 6:30 PM IST
ಉತ್ತರ ಪ್ರದೇಶ: ಕರ್ತವ್ಯದಲ್ಲಿದ್ದ ಶಾಲಾ ಪ್ರಾಂಶುಪಾಲೆಯನ್ನು ಕುರ್ಚಿ ಸಮೇತ ಹೊರದಬ್ಬಿ ಆ ಸ್ಥಾನಕ್ಕೆ ನೂತನ ಪ್ರಾಂಶುಪಾಲರನ್ನು ನೇಮಿಸಿದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಬೆಳಕಿಗೆ ಬಂದಿದೆ.
ಇಲ್ಲಿನ ಬಿಷಪ್ ಜಾನ್ಸನ್ ಬಾಲಕಿಯರ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಶಾಲಾ ಆಡಳಿತ ಮಂಡಳಿಯ ಹೇಳಿಕೆಯಂತೆ ಶಾಲೆಯಲ್ಲಿ ಕಳೆದ ಫೆಬ್ರವರಿಯಲ್ಲಿ ಪೇಪರ್ ಸೋರಿಕೆಯಾಗಿತ್ತು ಈ ಪ್ರಕರಣದಲ್ಲಿ ಪ್ರಾಂಶುಪಾಲೆ ಕೂಡ ಭಾಗಿಯಾಗಿದ್ದರು ಅಲ್ಲದೆ ಘಟನೆಗೆ ಸಂಬಂಧಿಸಿ ಪ್ರಾಂಶುಪಾಲೆಯನ್ನು ವಜಾಗೊಳಿಸಿದ್ದಾರೆ ಈ ವೇಳೆ ಕುರ್ಚಿಯಿಂದ ಏಳದ ಪ್ರಾಂಶುಪಾಲೆಯನ್ನು ಶಾಲಾ ಆಡಳಿತ ಮಂಡಳಿ ಸೇರಿಕೊಂಡು ಕಚೇರಿಯಿಂದ ಬಲವಂತವಾಗಿ ಹೊರಹಾಕಿದ ನಾಟಕೀಯ ದೃಶ್ಯಗಳು ಕಂಡುಬಂದವು.
ಬಿಷಪ್ ಜಾನ್ಸನ್ ಬಾಲಕಿಯರ ಶಾಲೆಯ ಪ್ರಾಂಶುಪಾಲೆಯಾದ ಪಾರುಲ್ ಸೊಲೊಮನ್ ಅವರ ಹೆಸರೂ ಪೇಪರ್ ಸೋರಿಕೆ ಪ್ರಕರಣದಲ್ಲಿ ಕೇಳಿಬಂದಿತ್ತು ಇದರಿಂದ ಪ್ರಾಂಶುಪಾಲೆಯನ್ನು ಬದಲಾಯಿಸುವ ನಿರ್ಣಯಕ್ಕೆ ಶಾಲಾ ಆಡಳಿತ ಬಂದಿದ್ದು ಪಾರುಲ್ ಜಾಗಕ್ಕೆ ಹೊಸ ಪ್ರಾಂಶುಪಾಲೆಯನ್ನು ನೇಮಕ ಮಾಡಿ ಹಾಲಿ ಪ್ರಾಂಶುಪಾಲೆಯನ್ನು ಕುರ್ಚಿ ಬಿಟ್ಟುಕೊಡುವಂತೆ ಕೇಳಿದ್ದಾರೆ ಆದರೆ ಆಕೆ ಕುರ್ಚಿ ಬಿಟ್ಟು ಕೊಡಲು ನಿರಾಕರಿಸಿದ ಕಾರಣಕ್ಕೆ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ
Prayagraj, Uttar Pradesh 📍
Administration of Bishop Johnson Girls School decided to replace their Principal.
🚨 They literally threw her from her chair.
Lawyer was seen manhandling her along with school staffs.@Uppolice @DM_PRAYAGRAJ @NCWIndia
pic.twitter.com/b1FW4GmqhS— Shashank Shekhar Jha (@shashank_ssj) July 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!
Fact Check: ಇರಾನ್ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್ ಬಂಕರ್ ನತ್ತ ಓಡಿದ್ದರೇ?
Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು
Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!
Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…
Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Kadaba: ಕಾರು – ಬೈಕ್ ಅಪಘಾತ; ಸವಾರ ಮೃತ್ಯು
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.