Social Media: ಸಾಮಾಜಿಕ ಜಾಲತಾಣ ಬಳಕೆಗೂ ಬೇಕಿದೆ ಚೌಕಟ್ಟು


Team Udayavani, Aug 30, 2024, 12:53 PM IST

14-uv-fusion

ಇತ್ತೀಚೆಗೆ ದಿನಗಳಲ್ಲಿ ಸಾಮಾಜಿಕ ಜಾಲತಾಣ ಎನ್ನುದು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿದೆ,  ಅಬಾಲವೃದ್ಧರವರೆಗೆ ಬಳಕೆ ಮಾಡುವ ಸಂಖ್ಯೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣ ವರವೂ ಹೌದು ಶಾಪವೂ ಹೌದು ಏಕೆಂದರೆ ಬಳಕೆ ಮಾಡುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ ಸಾಮಾಜಿಕ ಮಾಧ್ಯಮವು ಪ್ರಪಂಚದಾದ್ಯಂತ ಜನರನ್ನು ಸಂಪರ್ಕಿಸುತ್ತದೆ, ಸಂಬಂಧಗಳು ಮತ್ತು ಸಮುದಾಯಗಳನ್ನು ಬೆಳೆಸುತ್ತದೆ.

ಈ ಸಾಮಾಜಿಕ ಜಾಲತಾಣಗಳು ವರವಾಗಿದೆ ಹಲವಾರು ಮಾಹಿತಿಯನ್ನು, ಸುದ್ದಿ ವಿಚಾರಗಳ ಮಾಹಿತಿಯನ್ನು ನೀಡುತ್ತದೆ, ಶಿಕ್ಷಣವನ್ನು ಪಡೆಯಬಹುದು, ಸಾಮಾಜಿಕ ಮಾಧ್ಯಮವು ಸ್ವಯಂ ಅಭಿವ್ಯಕ್ತಿ, ಸೃಜನಶೀಲತೆ ಮತ್ತು ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳಲು ಸಹಕಾರಿ. ತಮ್ಮದೇ ಬ್ರ್ಯಾಂಡ್‌ಗಳ ಪರಿಚಯ, ದಿನದ ಎಲ್ಲ  ವೇಳೆಯಲ್ಲೂ ಸುದ್ದಿ ಸಮಾಚಾರಗನ್ನು ಪಡೆಯಬಹುದು. ವ್ಯಾಪಾರದ ಅವಕಾಶವನ್ನು ಕಲ್ಪಿಸಿಕೊಡುವುದು ಹೆಚ್ಚಿನ ಮನೋರಂಜನೆ ವೀಡಿಯೋ, ಚಿತ್ರಣಗನ್ನು ನೀಡುವುದು ಹಲವಾರು ಸಂಸ್ಕೃತಿಗಳ ಪರಿಚಯ ವಿಭಿನ್ನ ಭಾಷೆಗಳ ಅರಿವನ್ನು ಮೂಡಿಸುವುದು ಪ್ರಸ್ತುತ ವಿಚಾರಗಳ ಬಗ್ಗೆ ಅಭಿವ್ಯಕ್ತ ಪಡಿಸುವುದು ಇಂತಹ ಹಲವಾರು ವಿಚಾರಗಳನ್ನು ಸಾಮಾಜಿಕ ಜಾಲತಾಣ ನೀಡುತ್ತದೆ.

ಜಾಲತಾಣಗಳು ಕೆಲವೊಮ್ಮೆ ಶಾಪವಾಗಿ ಪರಿಣಮಿಸಬಹುದು  ಏಕೆಂದರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಮೊಬೈಲ್‌ ಮುಖ್ಯವಾಗಿದೆ. ಮೊಬೈಲ್ಗಳಿಂದ ದೂರ ಇರಿ ಎನ್ನುವ ದಿನಗಳಲ್ಲಿ ಮೊಬೈಲ್‌ ಇಲ್ಲದೆ ಶಿಕ್ಷಣವೆ ಇಲ್ಲ ಎಂಬಂತಾಗಿದೆ. ಹೆಚ್ಚು ಸಮಯ ಮೊಬೈಲ್‌ಗ‌ಳಲ್ಲಿ ಕಳೆಯುವುದರಿಂದ ಸಾಮಾಜಿಕ ಸಂಪರ್ಕಗಳು ದೂರವಾಗುವುದು,

ನಮ್ಮಲ್ಲಿ ಇರುವ ನೋವುಗಳನ್ನು ನಾವೇ ಅನುಭವಿಸುವುದು ಒಂಟಿತನವನ್ನು ಕಾಡಬಹುದು. ಜಾಲತಾಣಗಳು ಕೇವಲ ಕ್ಷಣಿಕ ಕಾಲದ ಸಂತೋಷವನ್ನು ನೀಡುವುದು ಕುಟುಂಬಿಕರು ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸೇರಿ ಹಾಡು ಹರಟೆ ಹೊಡೆಯುವ ಸಮಯಗಳು ಜಾಲತಾಣಗಳು ಮೊಬೈಲ್‌ ಬಳಕೆಯಿಂದ ದೂರವಾಗಿವೆ. ..ಕಳೆದು ಹೋಗುತ್ತಿರುವ ವಿದ್ಯಮಾನಗಳಲ್ಲಿ ದಿನದಿಂದ ದಿನಕ್ಕೆ ಸಂಬಂಧಗಳ ಬೆಲೆ ಕಡಿಮೆಯಾಗಿದೆ. ಸಾಮಾಜಿಕ ಜಾಲತಾಣಗಳು ಹಾಗೂ ಮೊಬೈಲ್‌ ಬಳಕೆಗಳು ಬದುಕಿನಲ್ಲಿ ಇತಿಮಿತಿಯಲ್ಲಿರಲಿ . ಆದರೆ ಮಾನವೀಯ ಸಂಬಂಧಗಳನ್ನು ಉಳಿಸಿಕೊಂಡು ಸಾಗುವ ಚಾಕಚಕ್ಯತೆ ನಮ್ಮಲ್ಲಿರಲಿ ನೆನಪಿಡಿ.

  -ಶ್ವೇತಾ, ಎಂಪಿಎಂ, ಕಾಲೇಜು

ಕಾರ್ಕಳ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.