Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ


Team Udayavani, Apr 21, 2024, 2:15 PM IST

9-uv-fusion

ಇತ್ತೀಚೆಗೆ ಮಾರ್ಕ್‌ ಜುಕರ್‌ ಬರ್ಗ್‌ ಮಾಲಕತ್ವದ ಮೆಟಾ ಸಂಸ್ಥೆಯ ಫೇಸ್ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ ಸೇವೆ ಸುಮಾರು ಒಂದೂವರೆ ಗಂಟೆಗಳ ಕಾಲ ವ್ಯತ್ಯಯಗೊಂಡಿತ್ತು. ಇದರಿಂದ ಜಗತ್ತಿನಾದ್ಯಂತ ಬಳಕೆದಾರರು ತೊಂದರೆ ಎದುರಿಸಿದ್ದರು.  ಹೌದು ಪ್ರಸ್ತುತ ಯುವ ಸಮೂಹ ಸಾಮಾಜಿಕ ಜಾಲತಾಣಗಳನ್ನು ಒಂದು ಕ್ಷಣವೂ ಬಿಟ್ಟಿರಲಾರದಷ್ಟರ ಮಟ್ಟಿಗೆ ಜೋತು ಬಿದ್ದಿದೆ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

ರೀಲ್ಸ್‌ ಮಾಡಿ ಸಾಚಮಾಜಿಕ ಜಾಲತಾಣಗಳಲ್ಲಿ ಹಂಂಚುವುದು, ಬಿಡುವಿನ ಸಂಪೂರ್ಣ ಸಮಯವನ್ನು ಅವುಗಳಲ್ಲಿ ಕಳೆಯುವುದು ಯುವ ಸಮುದಾಯಕ್ಕೆ ಇದೊಂದು ಅಭ್ಯಾಸವೇ ಆಗಿದೆ. ಸಾಕಷ್ಟು ಮಂದಿ ಪ್ರಪಂಚದ ಪರಿಜ್ಞಾನವೇ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿರುವುದು ವಿಪರ್ಯಾಸ. ಇಂತಹ ಯುವ ಸಮೂಹವನ್ನು ಇವುಗಳಿಂದ ಹೊರತರದ ಹೊರತಾಗಿ ಸದೃಢ ಭಾರತದ ನಿರ್ಮಾಣ ಕಷ್ಟವಾಗಿದೆ.

ಎಷ್ಟರಮಟ್ಟಿಗೆ ಯುವಜನತೆ ಈ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದೆ ಅಂದರೆ ಆ ಕ್ಷಣವೇ ಟ್ವಿಟ್ಟರ್‌ ಗೆ ಬಂದು ತಮ್ಮ ಅಳನನ್ನು ತೋರಿಸಿದ್ದರು… ಹೌದು ನಾವುಗಳು ಎಷ್ಟರಮಟ್ಟಿಗೆ ಈ ಸಾಮಾಜಿಕ ಜಾಲತಾಣಗಳಿಗೆ ಮುಳುಗಿದ್ದೇವೆ ಎಂದರೆ ಒಂದೇ ಒಂದು ಕ್ಷಣ ಕೂಡ ಸಾಮಾಜಿಕ ಜಾಲತಾಣಗಳು ಬಿಟ್ಟಿರದ ಪರಿಸ್ಥಿತಿ ಎದುರಾಗಿದೆ.

ಈ ಸಂದರ್ಭದಲ್ಲಿ ನಾನು ಮನೆಯಲ್ಲಿ ಕುಳಿತಿದ್ದೆ. ನನಗೆ ಫೋನಿನ ಮೇಲೆ ಫೋನು ಬರಲು ಪ್ರಾರಂಭಿಸಿತು. ನಿನ್ನ ಫೋನಲ್ಲಿ ಇನ್‌ಸ್ಟಾಗ್ರಾಮ್‌, ಫೇಸ್‌ ಬುಕ್‌ ಬರುತ್ತಿದೆಯಾ…. ಆ ಕ್ಷಣದಲ್ಲೇ ಸುಮಾರು 15 ಫೋನು ಬಂದಿತ್ತು…. ಇದನ್ನೆಲ್ಲ ಗಮನಿಸಿದ ನಾನು ಹೌದು ನಾವು ಎಷ್ಟರಮಟ್ಟಿಗೆ ಈ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರದಷ್ಟು ಅಂಟಿಕೊಂಡಿದ್ದೇವೆ ಎಂಬುದಕ್ಕೆ ಈ ಘಟನೆ ಒಂದು ಮಹತ್ತರವಾದ ಸಾಕ್ಷಿಯಾಗಿತ್ತು.

ಯುವ ಜನತೆಯ ವಿಷಯದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಇಂದು ಸಾಮಾಜಿಕ ಜಾಲತಾಣಗಳು ಯುವಕರ ಮೇಲೆ ಮತ್ತು ಯುವತಿಯರ ಮೇಲೆ ಎಷ್ಟರ ಮಟ್ಟಿಗೆ ಪ್ರಭಾವ ಬೀರಿವೆ ಎಂದರೆ ಅರ್ಧ ರಾತ್ರಿಯಲ್ಲಿ ನಿದ್ರೆಯಲ್ಲಿ ಎದ್ದು ತಾವು ಹಾಕಿರುವ ಪೋಸ್ಟ್‌ ಗೆ ಬಂದಿರುವ ಕಾಮೆಂಟ್ಸ್‌ ಮತ್ತು ಲೈಕ್ಸ್‌ ಗಳನ್ನು ನೋಡಿ ಅವುಗಳಿಗೆ ಪ್ರತಿಕ್ರಿಯೆ ನೀಡುವ ಸಲುವಾಗಿ ತಮ್ಮ ಇಡೀ ರಾತ್ರಿಯ ನಿದ್ರೆಯನ್ನು ಹಾಳು ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ.

ಇದರಿಂದ ನಿದ್ರೆಯ ಗುಣಮಟ್ಟ ಕಡಿಮೆ ಆಗುವುದರ ಜತೆಗೆ ಮಾನಸಿಕವಾಗಿ ಸಾಕಷ್ಟು ಬದಲಾವಣೆಗಳು ಉಂಟಾಗಿ ಕೆಟ್ಟ ಆರೋಗ್ಯ ಸಮಸ್ಯೆಗಳಾದ ಮಾನಸಿಕ ಖನ್ನತೆ, ಬೊಜ್ಜು ಇತ್ಯಾದಿಗಳು ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಅದರಿಂದ ಪೋಷಕರು ಎಚ್ಚರ ವಹಿಸಿ ತಮ್ಮ ಮಕ್ಕಳನ್ನು ಕಾಪಡಿಕೊಳ್ಳಬೇಕು.

-ರಂಜಿತ ಎಚ್‌.ಕೆ.

ಹಾಸನ

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-father

Father: ಅಪ್ಪನ ನೀತಿ ನಮ್ಮ ಬದುಕಿನ ರೀತಿ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

15-

Father: ಅಪ್ಪನೆಂಬ ಆಕಾಶ

13-uv-fusion

Terrace Garden: ಮನೆಗೊಂದು ತಾರಸಿ ತೋಟ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.