UV Fusion: ಎಲ್ಲಕ್ಕಿಂತ ಅಂತರಂಗದ ಶ್ರೀಮಂತಿಕೆ ಅಗತ್ಯ


Team Udayavani, Sep 11, 2023, 12:36 PM IST

11–uv-fusion

ಹೆತ್ತವರಿಗೆ ತಮ್ಮ ಕಂದಮ್ಮಗಳಿಗಿಂತ ದೊಡ್ಡ ಆಸ್ತಿ ಇನೊಂದಿಲ್ಲ. ಯಾವ ತಂದೆ, ತಾಯಿಯಾದರು ಅವರ ಮಕ್ಕಳ ಭವಿಷ್ಯ ತಮಗಿಂತ ಉತ್ತಮವಾಗಿರಲಿ ಎಂದೇ ಬಯಸುತ್ತಾರೆ. ತಾವು ಕಂಡ ಕಷ್ಟ, ನೋವು, ಏರಿಳಿತಗಳನ್ನು ಮಕ್ಕಳು ಅನುಭವಿಸಬಾರದೆಂದು ದೇವರಲ್ಲಿ ಸದಾ ಪ್ರಾರ್ಥಿಸುತ್ತಾರೆ. ಅವರ ಉತ್ತಮ ಭವಿಷ್ಯಕ್ಕಾಗಿ ತಮ್ಮ ಕೈಲಾದಷ್ಟು ಶ್ರಮ ಪಡುತ್ತಾರೆ. ಆದರೆ ಇವೆಲ್ಲದರಿಂದ ಕೇವಲ ಮನುಷ್ಯನ ಬಾಹ್ಯ ಜೀವನವನ್ನು ರೂಪಿಸಬಹುದೇ ವಿನಃ ಒಬ್ಬ ವ್ಯಕ್ತಿಯನ್ನು ಅಂತರಂಗದಿಂದ ಶ್ರೀಮಂತನನ್ನಾಗಿ ಮಾಡಲು ಸಾಧ್ಯವಿಲ್ಲ.

ಆಂತರಿಕವಾಗಿ ಬೆಳೆಯಲು, ಉತ್ತಮ ವ್ಯಕ್ತಿತ್ವ ಹೊಂದಲು ಸನ್ಮಾರ್ಗದ ಶಿಕ್ಷಣ ಅತ್ಯಗತ್ಯ. ಇದನ್ನು ಯಾವ ಶಾಲೆ ಕಾಲೇಜುಗಳೂ ಕಲಿಸುವುದಿಲ್ಲ. ಅದಕ್ಕಾಗಿ ಮನೆಯೆ ಮೊದಲ ಪಾಠ ಶಾಲೆ ತಾಯಿಯೆ ಮೊದಲ ಗುರು ಎಂದು ಹೇಳುವುದು. ತಂದೆ, ತಾಯಿ ಮಗುವಿಗೆ ಲೋಕದ ಅರಿವು ಆರಂಭವಾದಾಗಲೇ ನೈತಿಕ ಶಿಕ್ಷಣವನ್ನು, ಮನುಷ್ಯತ್ವದ ಮೌಲ್ಯಗಳನ್ನು, ಆದರ್ಶ ವ್ಯಕ್ತಿಗಳ ಚರಿತ್ರೆಯನ್ನು ಬೋಧಿಸಬೇಕು. ಮಕ್ಕಳು ಬೆಳೆದು ದೊಡ್ಡವರಾಗುವ ಮುನ್ನವೇ ಅವರಲ್ಲಿ ಉತ್ತಮ ಆಲೋಚನೆಗಳನ್ನು ಮೂಡಿಸುವುದು ಅಗತ್ಯ. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗಿತೆ ಎಂಬ ಗಾದೆಯಂತೆ ಸಣ್ಣ ವಯಸ್ಸಿನಲ್ಲಿ ನಿಡುವ ಶಿಕ್ಷಣವನ್ನು ಆಗಲೆ ಕೊಡದಿದ್ದರೆ ಮುಂದೆ ಅದು ಅದನ್ನು ಕಲಿಸಲು ಸಾಧ್ಯವಿಲ್ಲ. ತಂದೆ, ತಾಯಿಗಳು ಕೇವಲ ಮಕ್ಕಳ ಬಾಹ್ಯ ಜೀವನವನ್ನು ಶ್ರೀಮಂತವಾಗಿ ನಿರ್ಮಿಸುವಲ್ಲಿ ಚಿಂತಿಸದೆ ಅವರು ಸಮಾಜಕ್ಕೆ ಆಗುವಂತೆ ಬೆಳೆಸಬೇಕು.

ಈ ಕಾರ್ಯ ಮಾಡಬೇಕೆಂದರೆ ಮೊದಲನೆಯದಾಗಿ ತಾವು ಒಳ್ಳೆಯ ಚಿಂತನೆ, ಕಾಯಕ, ಸಜ್ಜನರ ಸಹವಾಸವನ್ನು ರೂಡಿಸಿಕೊಳ್ಳುವುದು ಅಗತ್ಯ. ನಮ್ಮಲ್ಲಿ ದೋಷವನ್ನು ಇಟ್ಟುಕೊಂಡು ಇನ್ನೊಬ್ಬರಿಗೆ ಬೋಧಿಸವುದು, ಸರಿದಾರಿಗೆ ತರುವುದು ಅಸಾಧ್ಯ. ನಾವು ಉತ್ತಮರಾದಲ್ಲಿ ಮಾತ್ರ ಅವರನ್ನು ಅತ್ಯುತ್ತಮರನ್ನಾಗಿಸಲು ಸಾಧ್ಯ. ಹೀಗಾಗಿ ನಮ್ಮ ಮಕ್ಕಳ ಕುರಿತು ಹಗಲಿರುಳು ಚಿಂತಿಸುವ ನಾವು ಪ್ರಥಮವಾಗಿ ಆದರ್ಶ ತತ್ವಗಳನ್ನು ಪಾಲಿಸಿ ಅನಂತರ ಅವರನ್ನು ಸಮಾಜಕ್ಕೆ ಆಸ್ತಿಯನ್ನಾಗಿ ಮಾಡೋಣ.

-ಪೂಜಾ ಹಂದ್ರಾಳ

ಎಸ್‌ಡಿಎಂ, ಕಾಲೇಜು ಉಜಿರೆ

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.