UV Fusion: ಬದುಕೆಂಬ ಪುಸ್ತಕದ ಪ್ರತಿ ಪುಟವೂ ಸುಂದರ


Team Udayavani, Sep 17, 2024, 9:50 PM IST

25-uv-fusion

ಬದುಕೊಂದು ಪುಸ್ತಕದಂತೆ. ಹಲವಾರು ವಿಷಯಗಳು ಗೊತ್ತಿವೆ ಅನ್ನಿಸುತ್ತದೆ ಮುಂದೆ ಓದಿದಂತೆ ಕೆಲವೊಮ್ಮೆ ಗೊಂದಲ, ಸಂತೋಷ, ದುಃಖ, ಉದ್ವೇಗಕ್ಕೆ ಒಳಗಾಗುತ್ತೆ ಕೊನೆ ಘಟ್ಟ ತಲುಪಿದಾಗ ನೆಮ್ಮದಿಯ ನಿಟ್ಟುಸಿರು. ಹೀಗೆ ಜೀವನ ದಲ್ಲಿ ಸಾಕಷ್ಟು ಗೊಂದಲ, ಉದ್ವೇಗ, ಸರಿ-ತಪ್ಪುಗಳು ಎಲ್ಲವನ್ನೂ ಕಾಣುತ್ತೇವೆ. ಹುಟ್ಟಿನಿಂದ ಸಾಯುವರೆಗೆ ಜೀವನದಲ್ಲಿ ಹಲವಾರು ಏಳುಬೀಳುಗಳೊಂದಿಗೆ ಎಲ್ಲವನ್ನೂ ಸಂಪಾದಿಸಿ ಮುಪ್ಪಿನಲ್ಲಿ ನೆಮ್ಮದಿಯಿಂದ ಇರುವಂತಿರಬೇಕು ನಮ್ಮ ಜೀವನ.

ಪುಸ್ತಕದ ಪುಟವೊಂದನ್ನು ಹರಿದಾಗ ಅದನ್ನು ಜೋಡಿಸಿ ಮತ್ತೆ ಓದಲಾರಂಭಿಸುತ್ತೇವೆ, ಕಾರಣ ಆ ಪುಸ್ತಕದ ಸೆಳೆತ. ಹಾಗೆಯೇ ಜೀವನದಲ್ಲಿ ಆಗುವ ಕೆಲವೊಂದು ಸಮಸ್ಯೆಗಳಿಗೆ ಕುಗ್ಗದೆ ಗುರಿಯ ಸೆಳೆತಕ್ಕೆ ಓಡುತ್ತಿರಬೇಕು. ಪುಸ್ತಕದ ಕಿವಿಗಳು ಮುಚ್ಚಿದಾಗ ಅದನ್ನ ಬಿಡಿಸಿ ಮತ್ತೆ ಸುಂದರರೂಪ ನೀಡುತ್ತೇವೆ ಹಾಗೆ ಜೀವನದಲ್ಲಿ ಪರರ ಮಾತುಗಳಿಗೆ ಕಿವಿಕೊಡದೆ ನಮ್ಮ ಜೇವನವನ್ನು ಸುಂದರವಾಗಿ ರೂಪುಗೊಳಿಸುವಲ್ಲಿ ಶ್ರಮಿಸಬೇಕು.

ನೆನಪಿರಲಿ, ಪ್ರತಿಯೊಂದು ಪುಸ್ತಕವೂ ನಮ್ಮನ್ನು ಸೆಳೆಯುವುದಿಲ್ಲ. ಯಾವ ಪುಸ್ತಕ ಓದಿದರೆ ಜ್ಞಾನ ಹೆಚ್ಚುತ್ತದೆಯೂ ಮತ್ತು ಮನಸ್ಸಿಗೆ ಮುದ ನೀಡುತ್ತದೆಯೋ ಅಂತಹ ಪುಸ್ತಕದ ಕಡೆಗೆ ಆಸಕ್ತಿ ಬೆಳೆಸುತ್ತೇವೆ. ಹಾಗೆ ಜೀವನದಲ್ಲಿ ಪರಿಚಯ ಆಗೋ ಅದೆಷ್ಟೋ ಜನರು ಬದುಕಿಗೊಂದು ಪಾಠ ಕಲಿಸಿ ಹೋಗುತ್ತಾರೆ. ಆದರೆ ನಾವು ಯಾರನ್ನು ಹಿಂಬಾಲಿಸುತ್ತೇವೆ, ಯಾರನ್ನು ಮಾರ್ಗದರ್ಶಕರಾಗಿ ಸ್ವೀಕರಿಸುತ್ತೇವೆಯೋ ಮುಂದೆ ಜೀವನದಲ್ಲಿ ನಾವು ಸಹ ಅವರಂತೆಯೇ ಆಗುತ್ತೇವೆ.

ಹಾಗಾಗಿ ಉತ್ತಮರ ಮಾರ್ಗದರ್ಶನದಿಂದ ನಮ್ಮ ಜೀವನವನ್ನು ಉಜ್ವಲಗೊಳಿಸಿಕೊಳ್ಳೋಣ. ಪುಸ್ತಕ ಓದುವಾಗ ಪ್ರಸ್ತುತ ಪುಟದ ಕುರಿತು ಗೊತ್ತಿದೆಯೇ ವಿನಃ ಮುಂದಿನ ಪುಟದ ಬಗ್ಗೆ ತಿಳಿದಿರುವುದಿಲ್ಲ. ಹಾಗೆಯೇ ಭವಿಷ್ಯದ ಬಗ್ಗೆ ಚಿಂತಿಸದೆ ಈ ಕ್ಷಣವನ್ನು ಅನುಭವಿಸಿ, ಬದುಕು ಬಂದಂತೆ ಸ್ವೀಕರಿಸಿ. ಪುಸ್ತಕದ ಪುಟಗಳಂತೆ ನಮ್ಮೆಲ್ಲರ ಬದುಕಿನ ಪುಟವೂ ಸುಂದರವಾಗಿರಲಿ, ಪರಿಶುದ್ಧವಾಗಿರಲಿ.

-ಪ್ರಮೀಳ

ಮಂಗಳೂರು

ಟಾಪ್ ನ್ಯೂಸ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.