Achievement: ಸಾಧಿಸುವ ಛಲವೊಂದಿದ್ದರೆ ಸೋಲೆಂಬುದು ಅಂತ್ಯವಲ್ಲ


Team Udayavani, Aug 31, 2024, 4:15 PM IST

16-uv-fusion

ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಕನಸುಗಳನ್ನು ಕಾಣುವ ಹಕ್ಕಿದೆ. ಹಾಗೆಯೇ ವಿದ್ಯಾರ್ಥಿ ಯಾದವನು ತಮ್ಮ ಜೀವನದಲ್ಲಿ ಬಲಿಷ್ಠವಾದ ಕನಸನ್ನು  ಕಾಣುತ್ತಾ ಮುಂದೆ ಸಾಗಬೇಕು. ಕನಸು ಕಂಡರೆ ಸಾಲದು ಅದನ್ನು ನನಸು ಮಾಡಲು ಕಠಿನ ಪರಿಶ್ರಮ ಪಡಬೇಕು. ಪ್ರಯತ್ನವಿಲ್ಲದಿದ್ದರೆ ಯಾವುದನ್ನು ಕೂಡ ಸಾಧಿಸಲು ಸಾಧ್ಯವಿಲ್ಲ.

ಕನಸು ನನಸು ಮಾಡುವ ಹಾದಿಯಲ್ಲಿ ಅನೇಕ ರೀತಿಯ ಸವಾಲುಗಳು ಎದುರಾಗಬಹುದು. ಉದಾಹರಣೆಗೆ ಇತ್ತೀಚಿಗೆ ನಾವು ನೋಡುವ, ಕೇಳುವ ಘಟನೆಯೆಂದರೆ ವಿದ್ಯಾರ್ಥಿಯು ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂತೆಂದು ಆತ್ಮಹತ್ಯೆ ಮಾಡಿಕೊಳ್ಳುವುದು. ಇದು ಒಬ್ಬ ಉತ್ತಮ ವಿದ್ಯಾರ್ಥಿಯಾದವನ ಲಕ್ಷಣವಲ್ಲ. ಇನ್ನೂ ಅನೇಕ ಅವಕಾಶಗಳಿರುತ್ತವೆ. ಅವುಗಳ ಕಡೆ ಯೋಚಿಸದೇ ಕೇವಲ ಕಡಿಮೆ ಅಂಕ ಬಂತು ಅಲ್ಲಿಗೆ ನನ್ನ ಜೀವನವೇ ಮುಗಿಯಿತೆಂದು ಆತ್ಮಹತ್ಯೆ ಮಾಡಿಕೊಳ್ಳುವುದು ಅತೀ ದೊಡ್ಡ ತಪ್ಪು.

ಯಾಕೆಂದರೆ “ಸೋಲೇ ಗೆಲುವಿನ ಮೆಟ್ಟಿಲು’ ಎಂಬ ಮಾತಿನಂತೆ ಇಲ್ಲಿ ಕಡಿಮೆ ಅಂಕ ಬಂದದ್ದು ಸೋಲಲ್ಲ ಅದು ಗುರಿಯನ್ನು ತಲುಪಲು ಇನ್ನೊಂದು ಅವಕಾಶ ಎಂದು ಭಾವಿಸಿ ವಿದ್ಯಾರ್ಥಿ ಮುನ್ನಡೆಯಬೇಕು. ಆಗ ಆತ ತನ್ನ ಕನಸನ್ನು ನನಸು ಮಾಡಲು ಸಾಧ್ಯವಾಗುತ್ತದೆ. ಆತ್ಮಹತ್ಯೆಯೇ ಸೋಲಿಗೆ ಪರಿಹಾರ ಎಂದುಕೊಳ್ಳುವುದು ತಪ್ಪು.

ಯಾಕೆಂದರೆ ಆತ್ಮಹತ್ಯೆ ಮಾಡಿಕೊಂಡರೆ ಮುಂದೆ ಕನಸನ್ನು ನನಸು ಮಾಡಲು ಯಾವ ಅವಕಾಶವೂ ದೊರೆಯುವುದಿಲ್ಲ. ಸ್ವಾಮಿ ವಿವೇಕಾನಂದರೇ ಹೇಳಿರುವಂತೆ “ಏಳಿ ಏದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ’ ಅಂದರೆ ಸೋತೆ ಎಂದು ಭಾವಿಸಿ, ನನ್ನಿಂದ ಸಾಧ್ಯವಿಲ್ಲ ಎಂದು ಕುಳಿತುಕೊಳ್ಳುವ ಬದಲು  ನನ್ನಿಂದ ಅಸಾಧ್ಯವಾದದ್ದು ಯಾವುದು ಇಲ್ಲ ಎಲ್ಲವೂ ಸಾಧ್ಯ ಎಂಬ ಛಲವನ್ನು ಇಟ್ಟುಕೊಂಡು ಮುಂದೆ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆದ್ದರಿಂದ ವಿದ್ಯಾರ್ಥಿಗಳಾದ ನಾವು ನಮ್ಮ ಅಮೂಲ್ಯವಾದ ಜೀವನವನ್ನು ಕೇವಲ ಒಂದು ನಕರಾತ್ಮಕ ಯೋಚನೆಯಿಂದ ಹಾಳುಮಾಡಿಕೊಳ್ಳುವುದಕ್ಕಿಂತ ಸಕಾರಾತ್ಮಕವಾಗಿ ಯೋಚನೆ ಮಾಡಿ ಪ್ರಯತ್ನ ಪಟ್ಟರೆ ಜೀವನದಲ್ಲಿ ನಮ್ಮ ಗುರಿಯನ್ನು ತಲುಪಬಹುದು.

-ದೀಪ್ತಿ ಕೋಟ್ಯಾನ್‌

ಚಾರ್ಮಾಡಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.