Ganesh Chaturthi: ಗಣೇಶ ಬಂದ


Team Udayavani, Sep 7, 2024, 9:00 PM IST

22

ಗೌರಿ ಗಣೇಶ ಹಬ್ಬದ ಎಂದರೆ ಎಲ್ಲರಿಗೂ ಸಡಗರ ಸಂಭ್ರಮ. ಗಣೇಶ ಚತುರ್ಥಿಗೆ ತನ್ನದೇ ಆದ ವೈಶಿಷ್ಟವಿದೆ. ಗಣೇಶನ ಹಬ್ಬವನ್ನು ದೇಶದಾದ್ಯಂತ ಆಚರಿಸುತ್ತಾರೆ. ಜಾತಿ, ಮತ ಭೇದವಿಲ್ಲದೇ ಶ್ರೀ ಗಣೇಶವನ್ನು ವೈಭವದಿಂದ 5 ದಿನಗಳವರೆಗೆ ಪೂಜಿಸುತ್ತಾರೆ. ಕೆಲವರು ಒಂದೇ ದಿನ ಪೂಜಿಸುತ್ತಾರೆ. ಗಣೇಶನ ಪೂಜೆಯ ಮೊದಲ ದಿನ ಗೌರಿಪೂಜೆ ಮಾಡುತ್ತಾರೆ. ಚತುರ್ಥಿಯಂದು ಗಣಪತಿಯ ಮೂರ್ತಿಯನ್ನು ತಂದು ಒಂದು, ಮೂರು, ಐದು, ಏಳು, ಹನ್ನೊಂದು ಹಾಗೂ ಇಪ್ಪತ್ತೂಂದು ದಿನಗಳವರೆಗೆ ಪೂಜಿಸಿ, ಆರಾಧಿಸುತ್ತಾರೆ.

ಯಾವುದೇ ಒಂದು ಶುಭ ಸಮಾರಂಭ ನಡೆಯಲಿ ಮೊದಲು ವಿಘ್ನನಿವಾರಕ ಗಣೇಶನ ಸ್ಮತಿಯೊಂದಿಗೆ ಆರಂಭವಾಗುವುದು ರೂಢಿ. ನಾವು ಮಾಡುವಂತಹ ಕೆಲಸವು ಯಾವುದೇ ತೊಂದರೆಯಿಲ್ಲದೇ ಶೀಘ್ರವಾಗಿ ಪೂರ್ಣವಾಗಲಿ ಎಂದು ವಿನಾಯಕನಿಗೆ ಪೂಜೆ ಮಾಡುತ್ತೇವೆ. ಗಣೇಶ ಏಕದಂತ, ಮಂಗಳಮೂರ್ತಿ ವಿಘ್ನೇಶ್ವರ, ಲಂಬೋದರ, ವಿನಾಯಕ, ಗಜಮುಖ, ಮೂಷಿಕವಾಹಕ, ಮೋದಕ ಪ್ರಿಯ ಮುಂತಾದ ಅನೇಕ ಹೆಸರುಗಳಿವೆ. ವಿಘ್ನಗಳನ್ನು ವಿನಾಶ ಮಾಡುವುದರಿಂದ ವಿಘ್ನೇಶ್ವರ ಎಂದು ಕರೆಯುತ್ತೇವೆ.

ಪೂಜೆಯ ಕೊನೆಯ ದಿನ ಗಣೇಶನ ಮೂರ್ತಿಯನ್ನು ಕೆರೆ ಮತ್ತು ಸಮುದ್ರದ ನೀರಿನಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಹಾನಿಕಾರಕ ವಸ್ತಗಳನ್ನು ಬಳಸಿ ತಯಾರಿಸಿ ಗಣೇಶನ ಮೂರ್ತಿಗಳನ್ನು ಕೆರೆ, ಸಮುದ್ರಗಳಲ್ಲಿ ವಿಸರ್ಜನೆ ಮಾಡುವುದರಿಂದ ಹಾನಿಕಾರಕಗಳು ನೀರಿನಲ್ಲಿ ಕರಗಿ ಜಲಚರಗಳಿಗೆ ತೊಂದರೆ ಉಂಟಾಗುತ್ತದೆ. ಆದ್ದರಿಂದ ಈ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಮಣ್ಣಿನಿಂದ ಮಾಡಿದ ಗಣಪತಿಗಳನ್ನು ನಮ್ಮ ನಮ್ಮ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸೋಣ.

ಟಾಪ್ ನ್ಯೂಸ್

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

Education System: ಶಿಕ್ಷಕರು, ಶಿಕ್ಷಣ ಹೇಗಿದ್ದರೆ ಚೆನ್ನ..?

19-uv-fusion

UV Fusion: ಶಿಕ್ಷಕರೊಂದಿಗಿನ ನೆನಪುಗಳು

18-uv-fusion

UV Fusion: ಬಯಕೆಯ ಬೆನ್ನೇರಿದಷ್ಟು ನೆಮ್ಮದಿ ಮರೀಚಿಕೆಯಷ್ಟೇ?

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.