Importance: ಅನ್ನದ ಒಂದು ಅಗುಳಿನ ಮಹತ್ವ …


Team Udayavani, Apr 27, 2024, 12:08 PM IST

9-uv-fusion

ಒಂದು ತುತ್ತು ಅನ್ನಕ್ಕೆ ಪರದಾಡುವ ಜನರಿಗೆ ಅನ್ನವೇ ದೇವರು ಆಗಿರುತ್ತದೆ. ಅನ್ನವೇ ಬದುಕಾಗಿರುತ್ತದೆ. ಅನ್ನವಿಲ್ಲದೇ ಈ ಜಗತ್ತಿನಲ್ಲಿ ಹಲವಾರು ಜನ ಪರದಾಡುತ್ತಾರೆ. ಇಂತಹ ಈ ಪ್ರಪಂಚದಲ್ಲಿ ಎಷ್ಟೋಜನರು ತಟ್ಟೆಗೆ ಅನ್ನ ಹಾಕಿ ಒಂದೂ ತುತ್ತು ಅನ್ನವನ್ನು ತನ್ನದೇ ಬಿಸಾಡುತ್ತಿದ್ದಾರೆ. ಅವರಿಗೆ ಅನ್ನದ ಮುಂದೆ ಯಾವ ದೇವರು ಇರುವುದಿಲ್ಲ. ನಮಗೂ ಸಹ ಅಷ್ಟೇ… ಅನ್ನವೇ ದೇವರಾಗಿರುತ್ತದೆ. ಆದರೆ ಅನ್ನದ ಬೆಲೆ ಗೊತ್ತಿಲ್ಲದವರು ಅನ್ನವನ್ನು ಬಿಸಾಡುತ್ತಾರೆ.

ಎಲ್ಲಿಯವರೆಗೆ ನಮಗೆ ಈ ಭೂಮಿಯಲ್ಲಿ ಅನ್ನದ ಕೊರತೆ ಕಾಣುವುದಿಲ್ಲವೋ ಅಲ್ಲಿಯವರೆಗೆ ನಮ್ಮ ಜೀವಕ್ಕೆ ಯಾವುದೇ ತೊಂದರೆ ಇರುವುದಿಲ್ಲ. ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ಅನ್ನದಾನವಾಗಿರುತ್ತದೆ ಎಂದು ಹೇಳುತ್ತಾರೆ.

ಬಡವನಾಗಿರುವವನು ಬೇಡುತ್ತಾ ಬಂದಾಗ ಹಣ, ಅಸ್ತಿ – ಅಂತಸ್ತು, – ಬೆಳ್ಳಿ ಏನನ್ನು ಕೊಟ್ಟರು ಅವರಿಗೆ ತೃಪ್ತಿಯಾಗುವುದಿಲ್ಲ. ಆದರೆ ಹಸಿದು ಬಂದವರಿಗೆ ಒಂದು ತುತ್ತು ಅನ್ನವನ್ನು ಕೊಟ್ಟರು ಅವರಿಗೆ ತೃಪ್ತಿಯ ಅನುಭವವಾಗುತ್ತದೆ. ನಂತರ ಅವನಿಗೆ ಮತ್ತಷ್ಟು ಅನ್ನವನ್ನು ಕೊಟ್ಟರೆ ಅವನು ತಿನ್ನುವುದಿಲ್ಲ.

ಮಾನವನ ಅರೋಗ್ಯ ಅನ್ನದಲ್ಲಿಯೇ ಇದೆ. ದಿನದಲ್ಲಿ ಮೂರು ಹೊತ್ತು ಊಟ ಮಾಡುವವರನ್ನು ಶ್ರೀಮಂತರು ಎಂದು ಹೇಳಲಾಗಿದೆ. ಅನ್ನವು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಆಹಾರದ ರುಚಿಯನ್ನು ಹೆಚ್ಚಿಸುವುದೇ ಹಸಿವು ಎಂದು ಹೇಳಿದ್ದಾರೆ.

ಹಸಿವು ಇದ್ದವರಿಗೆ ಹಳಸಲು ಆಹಾರವನ್ನು ಕೊಟ್ಟರು ಅವರಿಗೆ ಅದು ಮೃಷ್ಟಾನ್ನ ಭೋಜನವಾಗಿರುತ್ತದೆ. ಹಾಗೆಯೇ ಹೊಟ್ಟೆ ತುಂಬಿರುವವರಿಗೆ ಇಷ್ಟವಾಗಿರುವ ಆಹಾರವನ್ನೇ ತಯಾರಿಸಿ ಬಡಿಸಿದರೂ ಆತ ಒಂದು ತುತ್ತನ್ನು ತಿನ್ನುವುದಿಲ್ಲ.

ಆಹಾರದ ಹಾಗೆ ನೀರು ಕೂಡಾ ಜೀವಕ್ಕೆ ತುಂಬಾ ಮುಖ್ಯವಾಗಿದೆ. ಬಾಯಾರಿಕೆಯಿಂದ ಸಾಯುವ ಸ್ಥಿತಿಯಲ್ಲಿ ಇರುವವನಿಗೆ ಒಂದು ಗುಟುಕು ನೀರು ಸಿಕ್ಕಿದರು ಸಹ ಅದು ಅವನಿಗೆ ಜೀವ ಜಲವೇ ಆಗಿರುತ್ತದೆ. ಅನ್ನವನ್ನು ನಮಗೆ ತಿನ್ನುವ ಹಕ್ಕು ಇದೆಯೇ ಹೊರತು ಬಿಸಾಡುವ ಹಕ್ಕು ನಮಗೆ ಯಾರಿಗೂ ಇಲ್ಲ.

ನಾವು ತಿನ್ನುವ ಅನ್ನದ ಒಂದೊಂದು ಆಗುಳಿನ ಮೇಲೂ ಅದನ್ನು ತಿನ್ನುವವರ ಹೆಸರು ಇರುತ್ತದೆ ಎನ್ನುವ ಮಾತು ಸಾಮಾನ್ಯವಾಗಿದೆ. ಅಕ್ಕಿಯು ಉಳಿದರೆ ನಾಳೆ ಅನ್ನಮಾಡಬಹುದು. ಅನ್ನ ಮಾಡಿ ತಿಂದು ಉಳಿದರೆ ನಂತರ ಅದನ್ನು ಬಿಸಾಕಬೇಕೆ ಹೊರತು ಅದು ನಾಳೆಗೆ ಹಾಳಾಗುತ್ತದೆ. ಹಾಗಾಗಿ ನಮಗೆ ಎಷ್ಟು ಬೇಕೋ ಅಷ್ಟೇ ಅಕ್ಕಿಯನ್ನು ಬಳಸಿ ಅನ್ನವನ್ನಾಗಿ ಪರಿವರ್ತಿಸಬೇಕು.

ನಾಲ್ಕು ಅಗುಳು ಕಡಿಮೆ ತಿಂದರು ಪರವಾಗಿಲ್ಲ. ಹತ್ತು ಅಗುಳು ಹಾಳಾಗದಂತೆ ನೋಡಿಕೊಳ್ಳಬೇಕು. ಎಷ್ಟೋ ಮನೆಗಳ್ಳಲ್ಲಿ ಅನ್ನವನ್ನು ತಟ್ಟೆಯಲ್ಲಿಯೇ ಬಿಟ್ಟು ಕೈ ತೊಳೆಯುವವರು ಇದ್ದಾರೆ. ಇನ್ನಾದರೂ ಎಚ್ಚೆತ್ತುಕೊಂಡು ಆಹಾರವನ್ನು ಬಿಸಾಡದೆ ಅಗತ್ಯವಿರುವವರಿಗೆ ನೀಡೋಣ.

ಸುರಕ್ಷಾ  ಎಂ.ಪಿ.ಎಂ ಕಾರ್ಕಳ

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.