Ganesh Chaturthi: ವಿಘ್ನೇಶ್ವರನ ಅದ್ಧೂರಿ ಉತ್ಸವಕ್ಕೆ ಪ್ರಸಿದ್ಧಿಯಾದ ಕೋಟೆ ನಾಡು


Team Udayavani, Sep 8, 2024, 1:00 PM IST

13-vinayaka

ಮಹಾ ಗಣಪತಿಯ ಉತ್ಸವವೆಂದರೆ ತಕ್ಷಣ ನೆನಪಾಗುವುದು ಕರ್ನಾಟಕ ರಾಜ್ಯದ ಹೃದಯ ಭಾಗದಲ್ಲಿರುವ ಕೋಟೆ ನಾಡು ಚಿತ್ರದುರ್ಗ.

ಮಹಾಗಣಪತಿ ಉತ್ಸವ ಹತ್ತಿರವಾಗುತ್ತಿದೆ ಎಲ್ಲೆಡೆ ಪೂರ್ವ ತಯಾರಿ ನಡೆಸಲು ತುಂಬಾ ಉತ್ಸುಕವಾಗಿ ಕಾಮಗಾರಿಗಳು ನಡೆಯುತ್ತಿವೆ, ಚಿತ್ರದುರ್ಗ ಹಿಂದೂ ಮಹಾಗಣಪತಿ ಉತ್ಸವಕ್ಕೆ ಖ್ಯಾತಿ ಪಡೆದಿದೆ.  ಇಲ್ಲಿ ವಿಶೇಷವಾಗಿ ಉತ್ಸವವನ್ನು ಆಚರಿಸುವುದು ಮಾತ್ರವಲ್ಲದೆ ಸಾಂಸ್ಕತಿಕ, ಕ್ರೀಡೆ ಮುಂತಾದ ಹಲವಾರು ಕಾರ್ಯಕ್ರಮಗಳನ್ನ, ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.

ಯಕ್ಷಗಾನ ಕೋಲಾಟ ಬಯಲಾಟ ಕುರುಕ್ಷೇತ್ರದಂತಹ ಪೌರಾಣಿಕ ನಾಟಕ ಮನರಂಜನೆ ಕಾರ್ಯಕ್ರಮಗಳಂತಹ ನೃತ್ಯ  ಸಂಗೀತ, ಆರ್ಕೆಸ್ಟ್ರಾ, ಮುಂತಾದ ಅನೇಕ ಸರಣಿ ಕಾರ್ಯಕ್ರಮಗಳು ವಿಘ್ನೇಶ್ವರನ ಪ್ರತಿಷ್ಠಾಪಿಸಿದ ದಿನದಿಂದ ವಿಸರ್ಜನ ಉತ್ಸವದ ವರೆಗೂ ಸಹ ನಡೆಯುತ್ತವೆ.

ಬರಿ ಜಿಲ್ಲಾ ಕೇಂದ್ರವಾದ ಚಿತ್ರದುರ್ಗದಲ್ಲಿ ಮಾತ್ರವಲ್ಲದೆ ಆರು ತಾಲೂಕುಗಳಲ್ಲಿಯೂ ಹಮ್ಮಿಕೊಳ್ಳಲಾಗುತ್ತದೆ. ಚಿತ್ರದುರ್ಗದಲ್ಲಿ ಬೃಹತ್‌ ಜನಸಾಗರದ ಜನಸ್ತೋಮದ ಸಮ್ಮುಖದಲ್ಲಿ ತುಂಬಾ ವಿಜೃಂಭಣೆಯಾಗಿ ಡಿಜೆ ಸೌಂಡ್‌ ಗಳಿಂದಲೂ ಬಣ್ಣ ಬಣ್ಣಗಳ ಯಕ್ಷಗಾನ ಕೋಲಾಟದವರೂ  ಉತ್ಸಾಹ ಭರಿತರಾಗಿ ಕುಣಿದು ಕುಪ್ಪಳಿಸುವ ಭಕ್ತಾದಿಗಳ ಮಧ್ಯೆಯು  ಜರಗುತ್ತದೆ.

-ಕೆ.ಎನ್‌. ರಂಗಸ್ವಾಮಿ

ಚಿತ್ರದುರ್ಗ

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.