Water: ಮಳೆಗಾಲದಲ್ಲೂ ಇರಲಿ ನೀರಿನ ಕಾಳಜಿ


Team Udayavani, Jun 24, 2024, 11:45 AM IST

4-

ಮಳೆ ಬಂದು ಪರಿಸರ ಹಚ್ಚ ಹಸುರಿನಿಂದ ಕಂಗೊಳಿಸುತ್ತಿದೆ. ಬಾವಿ, ಕೆರೆ, ಜಲಮೂಲಗಳೆಲ್ಲ ಮೈದುಂಬಿ ಹರಿಯುತ್ತಿವೆ. ಬೇಸಗೆಯಲ್ಲಿದ್ದ ನೀರಿನ ಕ್ಷಾಮ ಈಗ ಇಲ್ಲ. ಕುಡಿಯಲು ಮತ್ತು ದೈನಂದಿನ ಮನೆ ಕೆಲಸಗಳಿಗೆ ನೀರು ಬೇಕಾದಷ್ಟು ದೊರೆಯುತಿದ್ದರೂ ನೀರಿನ ಕುರಿತು ಈಗ ಎಕೆ ಕಾಳಜಿ ಹೊಂದಬೇಕು ಎಂಬ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಖಂಡಿತ ಮೂಡಿರಬಹುದು. ಕಾರಣ ಇಷ್ಟೇ “ಹನಿ ಹನಿಗೂಡಿ ಹಳ್ಳ’ ಎಂಬ ನಾಣ್ಣುಡಿಯಂತೆ ಈಗೇನೋ ನೀರಿನ ಕೊರತೆ ಇಲ್ಲ ಆದರೆ ಬೇಸಗೆ ಕಾಲದಲ್ಲಿ ಬರಡಾಗಿರುವ ಈ ಭೂಮಿ, ತಳ ಕಾಣುವ ಬಾವಿ, ಇವೆಲ್ಲವನ್ನು ಊಹಿಸಿದರೆ ಈಗಲೂ ಭಯವಾಗುತ್ತದೆ.

ಮಳೆಗಾಲದಲ್ಲಿ ಧಾರಾಕಾರವಾಗಿ ಹರಿಯುವ ಮಳೆ ನೀರನ್ನು ಸಂಗ್ರಹಿಸಿ ನಾಳೆಗಾಗಿ ಅದನ್ನು ಶೇಖರಿಸಿದರೆ ಖಂಡಿತ ಬೇಸಗೆಯಲ್ಲಿ ಜಲಕ್ಷಾಮ ಉಂಟಾಗುವುದಿಲ್ಲ. ಪ್ರತಿಯೊಂದು ಮನೆಯಲ್ಲೂ ಇಂಗುಗುಂಡಿ ಮತ್ತು ಮಳೆ ನೀರಿನ ಸಂರಕ್ಷಣೆಗಾಗಿ ಮಳೆ ಕೊಯ್ಲು ಮುಂತಾದ ಕ್ರಮಗಳನ್ನು ಈಗಲೇ ಪ್ರಾರಂಭಿಸಿದರೆ ಬೇಸಗೆಯಲ್ಲಿ ಬರಗಾಲ ಎದುರಾಗುವುದಿಲ್ಲ.

ಈಗ ಬರುವಂತ ಮಳೆ ನೀರನ್ನು ಹಾಗೆಯೇ ಹರಿಯ ಬಿಟ್ಟರೆ ಈ ಶುದ್ಧವಾದ ನೀರು ಹಳ್ಳ, ಕೊಳ್ಳ, ನದಿಗಳನ್ನು ಸೇರಿ ಅನಂತರ ಸಮುದ್ರಕ್ಕೆ ಸೇರಿದರೆ ಸಿಹಿನೀರು ಉಪ್ಪು ನೀರಾಗಿ ಮಾರ್ಪಟ್ಟ ಅನಂತರ ಅದನ್ನು ಬಳಸಲು ಸಾಧ್ಯವಿಲ್ಲ. ಹಾಗಾಗಿ “ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ’ ಅಂದರೆ ಬೇಸಗೆ ಕಾಲದಲ್ಲಿ ಬರಗಾಲ ಬಂದಾಗ ನೀರಿಗಾಗಿ ಹೋರಾಡುವ ಮತ್ತು ಹಾರಾಡುವುದರ ಬದಲು ಈಗಿನಿಂದಲೇ ನಮ್ಮ ಸುಂದರ ನಾಳೆಗಾಗಿ ಒಂದಿಷ್ಟು ಜಾಗರೂಕತೆ, ಮುಂದಾಲೋಚನೆ ಹೊಂದಿದರೆ ಭೂಮಿಯ ಅಂತರ್ಜಲಮಟ್ಟವನ್ನು ಹೆಚ್ಚಿಸಬಹುದು.

ನಾವು ಈಗಾಗಲೇ ಅರಣ್ಯನಾಶ, ಕೊಳವೆಬಾವಿ ನಿರ್ಮಾಣ, ಸ್ವತ್ಛಂದವಾಗಿ ಹರಿಯುತ್ತಿದ್ದ ನೀರಿಗೆ ಅಣೆಕಟ್ಟು ಕಟ್ಟಿ ಅಭಿವೃದ್ಧಿ, ತಂತ್ರಜ್ಞಾನದ ಹೆಸರಿನಲ್ಲಿ ಪರಿಸರವನ್ನು ಹಾಳು ಮಾಡಿದ್ದು, ಸುನಾಮಿ, ಅತಿವೃಷ್ಟಿ, ಅನಾವೃಷ್ಟಿ, ಬರಗಾಲ ಹೀಗೆ ಈ ಎಲ್ಲ ರೂಪವನ್ನು ಕಂಡಿದ್ದೇವೆ. ಈಗಲೂ ಪರಿಸರ ಜಾಗೃತಿಯ ಕುರಿತು ಒಂದಿಷ್ಟು ಜಾಗರೂಕತೆ ವಹಿಸದಿದ್ದರೆ ನಮ್ಮ ಮುಂದಿನ ಜನಾಂಗದ ಪಾಡು ಶೋಚನೀಯವಾದೀತು.

ಈಗಾಗಲೇ ಸಮೃದ್ಧವಾಗಿ ಅಂತರ್ಜಲವಿದ್ದ ಜಿಲ್ಲೆಗಳು ಬರಪೀಡಿತ ಜಿಲ್ಲೆಗಳೆಂದು ಹೆಸರುವಾಸಿ ಆದಾಗಲೇ ನಮಗೆ ಎಚ್ಚರಿಕೆಯ ಕರೆಗಂಟೆ ಬಾರಿಸಿದಂತೆ. ಹಾಗಾಗಿ ನಾವು ಇನ್ನೂ ಹಾಯಾಗಿ ಮಲಗಿದ್ದರೆ ನಮ್ಮ ಮಕ್ಕಳು ಮೊಮ್ಮಕ್ಕಳ ಶಾಪ ಖಂಡಿತ ತಟ್ಟಿತು.

-ಬಿ. ಶಶಾಂಕ ಪೈ

ಎಂ.ಪಿ.ಎಂ. ಕಾಲೇಜು, ಕಾರ್ಕಳ

ಟಾಪ್ ನ್ಯೂಸ್

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

ಇಂದಿನಿಂದ 3 ದೇಸಿ ಕಾನೂನು ಜಾರಿ

ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

ಇಂದಿನಿಂದ 3 ದೇಸಿ ಕಾನೂನು ಜಾರಿ

ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.