UV Fusion: ಗಿಡಮೂಲಿಕೆಗಳ ಗುಣ ಮರೆಯದಿರೋಣ


Team Udayavani, Sep 13, 2024, 12:40 PM IST

13-uv-fusion

ನಮ್ಮ ಸುತ್ತ ಮುತ್ತ ನಾವು ಹಲವಾರು ರೀತಿಯ ಔಷಧಿಯ ಸಸ್ಯಗಳನ್ನು ಕಾಣುತ್ತೇವೆ. ಅಂತಹ ಸಸ್ಯಗಳಲ್ಲಿ ಪ್ರಮುಖ ಸ್ಥಾನ ಹೊಂದಿರುವ ಎಕ್ಕದ ಗಿಡವು ಹಲವಾರು ಕಾಯಿಲೆಗಳಿಗೆ ರಾಮಬಾಣವಾಗಿದೆ. ಇದರ ಎಲೆ, ಬೇರು, ಹೂವು ಅದ್ಭುತವಾದ ಔಷಧಿಯ ಗುಣವನ್ನು ಹೊಂದಿದೆ. ಇದರಲ್ಲಿ ಎರಡು ರೀತಿಯ ವಿಧಗಳನ್ನು ಕಾಣಬಹುದು.

ಒಂದು ಬಿಳಿ ಎಕ್ಕದ ಗಿಡ ಹಾಗೂ ನೀಲಿ ಬಣ್ಣದ ಎಕ್ಕದ ಗಿಡ. ಎಕ್ಕದ ಗಿಡ, ಎಕ್ಕೆ ಗಿಡ, ಬಿಳಿ ಎಕ್ಕ ಎಂಬ ಹೆಸರಿನಿಂದ ಕರೆಯಲ್ಪಡುವ ಈ ಗಿಡವು ಹಳ್ಳಿಗಳಲ್ಲಿ ಸರ್ವೇ ಸಾಮಾನ್ಯವಾಗಿ ನಾವು ಕಾಣಬಹುದು. ಬಿಳಿ ಎಕ್ಕ ಹಲವಾರು ರೀತಿಯ ಅರೋಗ್ಯದ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡ, ಅದರ ಹೂವು ಮತ್ತು ಹೂವಿನ ಹಾರಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಧಾರ್ಮಿಕವಾಗಿ ಇದನ್ನು ಗಣಪತಿ ಹಾಗೂ ಆಂಜನೇಯ ದೇವರಿಗೆ ಒಂದು ಅಥವಾ ಎರಡು ಹೂವು ಆದರೂ ಇಡುವುದು ಆಚಾರ. ಅದೇ ರೀತಿ ಆರೋಗ್ಯದ ವಿಚಾರಕ್ಕೆ ಬಂದಾಗ ಎಕ್ಕದ ಗಿಡ ಶ್ರೀಮಂತವಾಗಿದೆ ಎಕ್ಕದ ಗಿಡದ ಎಲೆಯು ಡಯಬಿಟಿಸ್‌ ಅನ್ನು ಕಡಿಮೆ ಮಾಡುತ್ತದೆ.

ಇದರ ಎಲೆಯನ್ನು ಉಲ್ಟಾ ಮಾಡಿ ಪಾದದ ಮೇಲಿಟ್ಟು ಅದರ ಮೇಲೆ ಸಾಕ್ಸ್‌ ಹಾಕಿ ಬೆಳಗ್ಗಿನಿಂದ ಸಂಜೆಯ ವರೆಗೂ ಇಟ್ಟು ಅನಂತರ ಅದನ್ನ ತೆಗೆದಾಗ ಅದು ಮನುಷ್ಯನ ದೇಹದಲ್ಲಿರುವ ಸಕ್ಕರೆ ಪ್ರಮಾಣ ವನ್ನು ನಿಯಂತ್ರಿಸುವುದಕ್ಕೆ ಸಹಕರಿಯಾಗುತ್ತದೆ.

ಹೀಗೆ 3-4 ತಿಂಗಳು ಮಾಡಿದರೆ ಡಯಾಬಿಟೀಸ್‌ ನಿಯಂತ್ರಣಕ್ಕೆ ಬರುತ್ತದೆ ಹಾಗೂ ಇದರ ಬೇರಿನ ರಸವನ್ನು ವಿಷ ಜಂತುಗಳು ಕಚ್ಚಿದಾಗ ಅರಿಶಿನ ದೊಂದಿಗೆ ಸ್ವಲ್ಪ ನೀರನ್ನು ಸೇರಿಸಿ ಹಚ್ಚಿದಾಗ ವಿಷದ ಪ್ರಮಾಣ ಕಡಿಮೆಯಾಗುತ್ತದೆ. ಮಂಡಿನೋವು, ಕಾಲುನೋವು ಇರುವವರು ಈ ಎಕ್ಕದ ಗಿಡದ ಎಲೆಯನ್ನು ಕೆಂಡದ ಮೇಲೆ ಸುಟ್ಟು ಅದನ್ನು ನೋವಿರುವ ಜಾಗಕ್ಕೆ ಕಟ್ಟಿದರೆ ಶೀಘ್ರವಾಗಿ ನೋವು ನಿವಾರಣೆ ಆಗುತ್ತದೆ. ಅಷ್ಟೇ ಅಲ್ಲದೆ ಈ ಗಿಡ ಇರುವ ಜಾಗದಲ್ಲಿ ನೀರು ಇರುತ್ತದೆ ಎಂಬುವುದು ಕೂಡ ನಿಜ. ಹೀಗೆ ಎಲ್ಲ ತರದಲ್ಲೂ ಉಪಯೋಗಕ್ಕೆ ಬರುವ ಈ ಎಕ್ಕೆಯ ಗಿಡವು ಎಲ್ಲರ ಮನೆಯಲ್ಲಿ ಬೆಳೆಸುವುದು ಅಗತ್ಯ. ಹಲವಾರು ಗಿಡಮೂಲಿಕೆಗಳು ನಮಗೆ ಪ್ರಕೃತಿದತ್ತವಾಗಿ ದೊರಕ್ಕುತ್ತದೆ. ಎಕ್ಕ ಮಾತ್ರವಲ್ಲದೆ ಎಲ್ಲಾ ಗಿಡಮೂಲಿಕೆ ಗಳು ತನ್ನದೇ ಆದ ಔಷಧಿಯ ಗುಣ ಹೊಂದಿದ್ದು ಅವೆಲ್ಲದರ ಮಹತ್ವವನ್ನು ಅರಿಯಬೇಕು.

-ದಿವ್ಯಾ

ಎಂ. ಪಿ. ಎಂ ಕಾಲೇಜು, ಕಾರ್ಕಳ

ಟಾಪ್ ನ್ಯೂಸ್

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25-uv-fusion

UV Fusion: ಬದುಕೆಂಬ ಪುಸ್ತಕದ ಪ್ರತಿ ಪುಟವೂ ಸುಂದರ

24-uv-fusion

UV Fusion: ಬಾಂಧವ್ಯದ ಬಂಧವನ್ನು ಬೆಸೆಯೋಣ…

23-uv-fusion

UV Fusion: ಮಾತಿನ ಅರ್ಥ ಒಳಾರ್ಥಗಳು..!

21-uv-fusion

UV Fusion: ಹೊತ್ತು ಮಾಗುವ ಮುನ್ನ ನಿಮ್ಮನ್ನು ನೀವು ಅರಿಯಿರಿ!

20-uv-fusion

UV Fusion: ಬದುಕಬೇಕು ಅಂತರಾಳ ಒಪ್ಪುವಂತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.