UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ


Team Udayavani, Apr 27, 2024, 10:59 AM IST

4-uv-fusion

ಇತ್ತೀಚಿನ ಹವಾಮಾನ ಏರಿಳಿತದ ಕಾರಣ ಯಾವಾಗ ಬೇಕಾದರೂ ಹವಾಮಾನ ಏರು ಪೇರುಗಾಬಹುದು. ಪ್ರಸ್ತುತ ಹೆಚ್ಚಾಗುತ್ತಿರುವ ಜಾಗಾತಿಕ ತಾಪಮನದಿಂದ ಬಿಸಿಲ್ಲಿನ ಪ್ರಮಾಣ ಹೆಚ್ಚಾಗಿದ್ದು ದಾರಿಯಲ್ಲಿ ನಡೆದಾಡಲು ತೊಂದರೆಯಾಗುತ್ತಿದೆ. ಎಲ್ಲಿ ನೋಡಿದರೂ ಬಿಸಿಲಿನ ಬೇಗೆಯಲ್ಲಿ ಸುಡುತ್ತಿದ್ದು ತಂಪಾಗಿರುವ ಜಾಗವಿದ್ದರೆ ಅದು ಈ ಹೊಂಗೆ ಮರ ಮಾತ್ರ ಎಂದು ಹೇಳಬಹುದು.

ಬಡವರ ಮನೆ ಊಟ ಚೆಂದ ಹೊಂಗೆ ಮರದ ನಿದ್ದೆ ಚಂದ ವೆಂಬಗಾದೆ ಮಾತು ನೆನಪಿಗೆ ಬರುತ್ತದೆ. ಈ ಬಿಸಿಲಿಗೆ ಹೊಂಗೆ ಮರದ ಕೇಳಗೆ ನಿಂತರೆ ಸಾಕು, ತಣ್ಣಗಿರುವ ನೀರಿನಲ್ಲಿ ಮುಳುಗಿದಂತೆಯಾಗುವ ತಂಪಾದ ಗಾಳಿಯನ್ನು ಹೊಂಗೆ ಮರ ನೀಡುತ್ತದೆ. ಈ ಮರವು ವಸಂತ ಕಾಲದಲ್ಲಿ ಹೆಚ್ಚಾಗಿ ಕಾಣಿಸುವುದು ಸಾಮಾನ್ಯ ಹಾಗೆ ದಣಿದ ಜೀವಗಳ ಆಶ್ರಯ ತಾಣ ಮತ್ತು ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಎಂದು ಕರೆಯಬಹುದು. ಹೊಂಗೆ ಮರ ಕೇವಲ ನೇರಳಿಗೆ ಮಾತ್ರವಲ್ಲದೆ ಹೊಂಗೆ ಮರವು ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದು ಹೊಂಗೆ ಮರದ ಬೀಜದಿಂದ ಮಧುಮೇಹ ನಿವಾರಣೆ, ತಲೆಯ ಕೂದಲಿನ ಉದುರಿವಿಕೆಯನ್ನು ತಡೆಯಲು, ಚರ್ಮ ರೋಗ, ಕೈಕಾಲು ಮತ್ತು ಕೀಲು ನೋವಿಗೆ ಇದರ ಎಣ್ಣೆಯನ್ನು ಬಳಸುತ್ತಾರೆ. ಅನೇಕ ವೈದ್ಯಕೀಯ ಕ್ಷೇತ್ರದಲ್ಲಿ ಇದ್ದನ್ನು ಬಳಸುವುದನ್ನು ಕಾಣಬಹುದು.

ಇದು ಸಾವಯವ ಕೃಷಿಗೆ ಪೂರಕವಾಗಿದ್ದು ಇದರ ಎಣ್ಣೆ ಯನ್ನು ವಾಹನಗಳಿಗೆ ಇಂಧನವಾಗಿ ಉಪಯೋಗಿಸಬಹುದು. ಹೊಂಗೆ ಮರ ಬಹಳ ಹಿಂದಿನ ಕಾಲದಿಂದಲೂ ಭಾರತೀಯರಿಗೆ ಚಿರಪರಿಚಿತವಿರುವ ಮರ.

ಸಂಸ್ಕೃತದಲ್ಲಿ ಕರಂಜ,ನಕ್ತಮಾಲ,ಆಂಗ್ಲ ಭಾಷೆಯಲ್ಲಿ ಇಂಡಿಯನ್‌ ಬೀಚ್‌ ಕನ್ನಡದಲ್ಲಿ ಹೊಂಗೆ ಮರ ಎಂದು ಕರೆಯುತ್ತಾರೆ. ರೈತರು ಗದ್ದೆ ಮತ್ತು ಹೊಲಗಳ ಬದಿಯಲ್ಲಿ, ನೀರಿನ ನಾಲೆಗಳ ಬದಿಯಲ್ಲಿ ಈ ಮರವನ್ನು ಬೆಳೆಸುವುದು, ಬರಡು ಪ್ರದೇಶಗಳಲ್ಲಿಯೂ ಚೆನ್ನಾಗಿ ಈ ಮರ ಬೆಳೆಯುತ್ತದೆ. ಕುಳ್ಳು ಕಾಂಡದ ಇದು ಹರಡಿ ವಿಸ್ತಾರವಾಗಿ ಬೆಳೆಯುವುದು ಜೊತೆಗೆ ಇದು ನಿತ್ಯಹಸುರಿನ ಮರ ಹಾಗೈ ಇದರ ವೈಜ್ಞಾನಿಕ ಹೆಸರು ಪೊಂಗಾಮಿಯಾ ಪಿನ್ನಾಟ. ಇದು ಲೆಗ್ಯುಮಿನೋಸೀ ಸಸ್ಯಕುಟುಂಬಕ್ಕೆ ಸೇರಿದೆ. ಬೇಗೆಯಲ್ಲಿ ಇದರ ನೆರಳು ಬಹುಹಿತ.

-ನಿತಿನ್‌

ಎಸ್‌ಡಿಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-father

Father: ಅಪ್ಪನ ನೀತಿ ನಮ್ಮ ಬದುಕಿನ ರೀತಿ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

15-

Father: ಅಪ್ಪನೆಂಬ ಆಕಾಶ

13-uv-fusion

Terrace Garden: ಮನೆಗೊಂದು ತಾರಸಿ ತೋಟ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.