Kottiyoor Temple: ಕೇರಳದ  ಶಕ್ತಿ ತಾಣ ಕೊಟ್ಟಿಯೂರು


Team Udayavani, Jun 27, 2024, 7:45 AM IST

10-uv-fusion

ಕೇರಳವನ್ನು ದೇವರ ಸ್ವಂತ ನಾಡು ಎಂದು ಕರೆಯುತ್ತಾರೆ. ಇಲ್ಲಿ ಅನೇಕ ದೇವಾಲಯಗಳಿದ್ದು, ಈ ಪೈಕಿ ಪ್ರಸಿದ್ಧತೆ ಪಡೆದ ಕೆಲವು ದೇಗುಲಗಳಲ್ಲಿ ಕೊಟ್ಟಿಯೂರೂ ದೇವಸ್ಥಾನವು ಒಂದು. ಈ ದೇವಸ್ಥಾನವು ಕೇರಳದ ಕಣ್ಣೂರಿನ ಕೊಟ್ಟಿಯೂರ್‌ಎಂಬ ಗ್ರಾಮದಲ್ಲಿದೆ. ಇದು ಶಿವನ ದೇವಾಲಯವಾಗಿದೆ. ಈ ದೇವಾಲಯ ಕಟ್ಟಿ- ಯೂರು ಎಂಬ ಹೆಸರಿನಿಂದ ಹುಟ್ಟಿಕೊಂಡಿದ್ದು ಸ್ಥಳೀಯ ಭಾಷೆಯಲ್ಲಿ ಕೊಟ್ಟಿಯೂರೂ ಎಂಬುದಾಗಿ ಕರೆಯಲಾಗುತ್ತದೆ.

ಈ ದೇವಸ್ಥಾನ ಪುರಾಲಿಮಲದ ಕಟ್ಟನ್‌ ರಾಜವಂಶದ ಆಲ್ವಿಕೆಯಲ್ಲಿತ್ತು. ಇಲ್ಲಿ ನಾವು ಎರಡು ದೇವಾಲಯಗಳನ್ನು ಕಾಣಬಹುದು. ಕೊಟ್ಟಿಯೂರು ಗ್ರಾಮದ ಸಮೀಪದಲ್ಲಿ ಹರಿಯುವ ವವಾಲಿ ನದಿಯ ಪಶ್ಚಿಮ ದಡದಲ್ಲಿರುವ ದೇಗುಲವನ್ನು ಇಕ್ಕರೆ ಕೊಟ್ಟಿಯೂರು ಎಂದೂ, ವಾವಲಿ ನದಿಯ ಪೂರ್ವ ದಡದಲ್ಲಿ ಇರುವ ದೇವಾಲಯವನ್ನು ಅಕ್ಕರೆ ಕೊಟ್ಟಿಯೂರು ಎಂದು ಕರೆಯಲಾಗುತ್ತದೆ.

ಈ ದೇವಾಲಯವು ಮಲಬಾರ್‌ ವಿಶೇಷ ವರ್ಗದ ದೇವಾಲಯವಾಗಿದೆ. ಈ ಅಕ್ಕರೆ ಕೊಟ್ಟಿಯೂರುನ ವಿಶೇಷವೆಂದರೆ ಈ ದೇವಾಲಯವು ತಾತ್ಕಾಲಿಕ ಯಾಗ ದೇಗುಲವಾಗಿದ್ದು ಇದನ್ನು ಕೊಟ್ಟಿಯೂರು ವೈಶಾಖ ಮಹೋತ್ಸವದಲ್ಲಿ ಮಾತ್ರ ತೆರೆಯಲಾಗುವುದು. ವೈಶಾಖ ಹಬ್ಬದ 27 ದಿನಗಳನ್ನು ಹೊರತುಪಡಿಸಿ ವರ್ಷದ ಪೂರ್ತಿ ಈ ದೇವಾಲಯವನ್ನು ಮುಚ್ಚಲಾಗುತ್ತದೆ.

ಸುಮಾರು 80 ಎಕ್ರೆಗಳಷ್ಟು ದಟ್ಟವಾದ ಅರಣ್ಯ ಪ್ರದೇಶದಲ್ಲಿ ವ್ಯಾಪಿಸಿರುವ ಪವಿತ್ರ ಪ್ರವಾಸಿ ತಾಣ ಇದಾಗಿದೆ. ಅಕ್ಕರೆ ಕೊಟ್ಟಿಯೂರು ದಕ್ಷ ಯಾಗದ ಸ್ಥಳವಾಗಿದೆ ಎಂದು ಪುರಾಣಗಳು ಹೇಳುತ್ತದೆ. ಈ ಸ್ಥಳದಲ್ಲಿಯೇ ಸತಿ ದೇವಿಯು ತನ್ನನ್ನು ತಾನೇ ದಹಿಸಿಕೊಂಡಳು ಎಂದೂ ಹೇಳಲಾಗುತ್ತದೆ.

ಈ ದೇವಾಲಯದ ಮತ್ತೂಂದು ಮಹತ್ವ ಏನೆಂದರೆ ಇದು ಕೇರಳದ ಎರಡನೇ ಶ್ರೀಮಂತ ದೇವಾಲಯವಾಗಿದೆ. ಸತಿ ದೇವಿಯು ತನ್ನನ್ನು ತಾನೇ ದಹಿಸಿಕೊಂಡ ಸ್ವಯಂಭೂಲಿಂಗದ ಪಕ್ಕದಲ್ಲಿರುವ ಎತ್ತರದ ವೇದಿಕೆಯಾದ ಅಮ್ಮರಕ್ಕಲು ತಾರದಲ್ಲಿ ಸತಿಯನ್ನು ಶಕ್ತಿಯಾಗಿ ಪೂಜಿಸಲಾಗುತ್ತದೆ. ಇದು ಶಕ್ತಿ ಪೀಠಗಳ ಮೂಲ ದೇವಾಲಯ ಎಂದು ನಂಬಲಾಗಿದೆ. ಹಾಗೆ ಹಿಂದೂ ದೈವಗಳ ಉಪಸ್ಥಿತಿಯ ಸಂಗಮವಾಗಿರುದರಿಂದ ಈ ಸ್ಥಳವನ್ನು ಕೊಟ್ಟಿಯೂರು ಎಂದು ಕರೆಯಲಾಯಿತು.

ಈ ದೇಗುಲಕ್ಕೆ ತಲುಪಲು ಸುಲಭ ಮಾರ್ಗ ರೈಲಿನ ಮೂಲಕ ಕಣ್ಣೂರು ರೈಲ್ವೇ ನಿಲ್ದಾಣಕ್ಕೆ ಬಂದು ಕೊಟ್ಟಿಯೂರು ಗ್ರಾಮಕ್ಕೆ ಬಸಿನಲ್ಲಿ ಪ್ರಯಾಣಿಸುವುದು.

-ಸ್ಫೂರ್ತಿ ಕಮಲ್‌ ಪಿ.ಎಸ್‌.

ಚಿತ್ತಾರಿ, ಬೇಕಲ್‌

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.