UV Fusion: ಅನಿಶ್ಚಿತತೆಯ ಪಯಣ


Team Udayavani, Jun 26, 2024, 4:51 PM IST

12-uv-fusion

ಜೀವನವೆಂಬುವುದು ಅನಿಶ್ಚಿತತೆಯ ಪಯಣ. ಈ ಪಯಣ ಸಮಸ್ಯೆಗಳದ್ದೇ ಸಾಗರವಾಗಿರುತ್ತದೆ. ಆದರೆ ಪ್ರತಿಯೊಂದು ಸಮಸ್ಯೆಯ ಜತೆಗೂ ಅದಕ್ಕೆ ಬೇಕಾಗಿರುವ ಪರಿಹಾರವು ಹುಟ್ಟಿಕೊಳ್ಳುತ್ತದೆ. ಜೀವನವೆಂದರೆ ಸುಖ – ದುಃಖಗಳ ಸಮ್ಮಿಲನ ಕೂಡ ಹೌದು. ಕೆಲವರು ಅಂದುಕೊಳ್ಳುತ್ತಾರೆ ತನಗೆ ಮಾತ್ರ ಯಾವಾಗಲೂ ಸಮಸ್ಯೆಗಳು ಇರುವುದೆಂದು.

ಹೀಗೆ ಚಿಂತಿಸುತ್ತಾ ಜೀವನದಲ್ಲಿ ಕುಗ್ಗುತ್ತಾ ಹೋಗುತ್ತಾರೆ ಹೀಗೆ ಕುಗ್ಗುವುದರಿಂದ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿಲ್ಲ ಬದಲಾಗಿ ಅವರ ಆತ್ಮಸ್ಥೈರ್ಯ ಕಡಿಮೆಯಾಗುತ್ತಾ ಹೋಗುತ್ತದೆ. ಸಮಸ್ಯೆಗಳನ್ನು ಯಾವಾಗಲೂ ಎದೆಗುಂದದೇ ಸ್ವೀಕರಿಸಬೇಕು. ಸಮಸ್ಯೆಗಳು ಬರುತ್ತಾ ಇರುತ್ತದೆ ಅವುಗಳಿಗೆ ಕೊನೆ ಎಂಬುದೇ ಇÇÉಾ. ಸಮಸ್ಯೆಗಳು ಬಾರದೇ ಹೋದರೆ ಜೀವನದಲ್ಲಿ ಖುಷಿ ಎಂಬುವುದರ ಅರಿವು ಆಗಲು ಸಾಧ್ಯವೇ ಇಲ್ಲ.

ಸುಖ-ದುಃಖ, ಸಿಹಿ -ಕಹಿ ಇವುಗಳನ್ನೆಲ್ಲಾ ಸಮಾನ ಮನಸ್ಸಿನಿಂದ ಸ್ವೀಕರಿಸುವವರಿಗೆ ಸಮಸ್ಯೆಗಳಿಗೆ ಹೋರಾಡುವ ಆತ್ಮವಿಶ್ವಾಸ ಮತ್ತು ಶಕ್ತಿ ಇದ್ದೇ ಇರುತ್ತದೆ. ಸಮಸ್ಯೆಗಳಿಗೆ ಬೆನ್ನು ತೋರಿಸದೆ ಎದೆ ಕೊಟ್ಟು ನಿಲ್ಲಬೇಕು. ಸಮಸ್ಯೆಗಳು ಬಂದಾಗ ನಮಗೆ ಮುಖ್ಯವಾಗಿ ಬೇಕಾದದ್ದೇ ತಾಳ್ಮೆ. ಸದಾ ತಾಳ್ಮೆಯಿಂದಿದ್ದು, ಬಂದಂತಹ ಸಮಸ್ಯೆಗಳೆಲ್ಲವನ್ನು ಸರಿಯಾದ ರೀತಿಯಲ್ಲಿ ಅಧ್ಯಯನ ಮಾಡಿ ಅದಕ್ಕೆ ಬೇಕಾದ ಪರಿಹಾರೋಪಾಯವನ್ನು ಕಂಡುಕೊಂಡು ಬಾಳಬೇಕು. ಸಮಸ್ಯೆಗಳು ಬರುವುದು ನಮ್ಮನ್ನು ನಾಶ ಪಡಿಸಲು ಅಲ್ಲ ಬದಲಾಗಿ ನಮ್ಮೊಳಗಿನ ಶಕ್ತಿಯನ್ನು ಅರ್ಥ ಪಡಿಸಲು ಎಂಬ ಅರಿವಿನೊಂದಿಗೆ ಸದಾ ಬದುಕಿದರೆ ಗೆಲುವು ನಮಗೆ ಕಟ್ಟಿಟ್ಟ ಬುತ್ತಿ.

 ಕಾವ್ಯಾಶ್ರೀ ಎಸ್‌.

ಸಾಮೆತ್ತಡ್ಕ , ಸ. ಪ್ರ ದ. ಮಹಿಳಾ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

NEET Row: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್‌ ನಲ್ಲಿ ಸಿಬಿಐ ಶೋಧ ಕಾರ್ಯ

NEET Row: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್‌ ನಲ್ಲಿ ಸಿಬಿಐ ಶೋಧ ಕಾರ್ಯ

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

18 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಮ್ಮನನ್ನು ಮುರಿದ ಹಲ್ಲಿನಿಂದ ಪತ್ತೆ ಹಚ್ಚಿದ ತಂಗಿ

18 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಮ್ಮನನ್ನು ಪತ್ತೆ ಹಚ್ಚಲು ನೆರವಾಗಿದ್ದು ಆ ಮುರಿದ ಹಲ್ಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.