UV Fusion: ಸ್ವಾತಂತ್ರ್ಯೋತ್ಸವ ಸಂತಸದಿ ಸಂಭ್ರಮಿಸುವ…


Team Udayavani, Aug 21, 2024, 6:27 PM IST

17-uv fusion

ಯಾರಧ್ದೋ ಕಪಿಮುಷ್ಟಿಯ ಆಳ್ವಿಕೆಯಲ್ಲಿದ್ದ ಮುಗ್ದ ಭಾರತೀಯ ಜನರು, ದೇಶದ ಸಂಪತ್ತನ್ನು ಲೂಟಿ ಮಾಡಲು ಭಾರತಕ್ಕೆ ಲಗ್ಗೆ ಇಟ್ಟ ಪರ ದೇಶದವರು ಗುಲಾಮರಂತೆ ನೋಡಿಕೊಳ್ಳಲಾರಂಭಿಸಿದರು, ಇಲ್ಲಿ ಆಳುವ ರಾಜರ ನಡುವೆ ಕಲಹವೇರ್ಪಡುವಂತೆ ಮಾಡಿ ಒಳಜಗಳ ತಂದಿಟ್ಟರು,

ಅವರ ಆಳ್ವಿಕೆಯಲ್ಲಿ ಪ್ರಶ್ನಿಸದ ಜನರು ಬಲಹೀನರು… ಹರಿದಿತ್ತು ನೆತ್ತರು, ಪ್ರಶ್ನಿಸಲಾಗದ ಪರಿಸ್ಥಿತಿ-ಎದುರಿಸಲು ಭಯಭೀತಿ,

ಶುರುವಾಯಿತು ಹೋರಾಡುವ ಶಕ್ತಿ, ಪ್ರಥಮ ಸ್ವಾತಂತ್‌ರ್ಯ ಸಂಗ್ರಾಮವೇ ಸ್ಫೂರ್ತಿ…

ಪರರ ದಾಸ್ಯದಿಂದ ವಿಮುಕ್ತಿಯಾಗಲು ಶುರುವಾದ ಹೋರಾಟದ ಕಿಚ್ಚು,

ಎಲ್ಲೆಡೆಯೂ ಹಬ್ಬಿ ಹೋರಾಟ ಶುರುವಾಯಿತು ಹೆಚ್ಚು-ಹೆಚ್ಚು.. ಅಹಿಂಸಾವಾದಿಗಳು ಕೆಲವರು,

ಮಂದಗಾಮಿಗಳು-ತೀವ್ರಗಾಮಿಗಳು -ದೇಶಪ್ರೇಮಿಗಳು ಹುಟ್ಟಿಕೊಂಡರು, ಮಾತಿಗೆ ಬಗ್ಗದವರ ವಿರುದ್ಧ ಶಸ್ತ್ರಾಸ್ತ್ರದ ಹೋರಾಟ ಶುರು ಮಾಡಿದರು, ಚಳವಳಿ-ದಂಗೆಗಳ ಶುರುಮಾಡಿದರು…

ಹಗಲು-ರಾತ್ರಿಯೆನ್ನದೇ, ಊಟ-ನೀರು ಇಲ್ಲದೇ ಹೋರಾಟ ಶುರು ಮಾಡಿದರು, ಬಂಧನಕ್ಕೊಳಗಾಗಿ ಜೈಲು ಸೇರಿದರು, ಹೋರಾಟದಲ್ಲಿ ಅವೆಷ್ಟೋ ಮುಗª ಜನರು ತಾಯ್ನೆಲಕ್ಕಾಗಿ ನೆತ್ತರು ಹರಿಸಿದರು,

ಅವಿರತ ಹೋರಾಟ ನಡೆಸಿ ದೇಶಕ್ಕಾಗಿ ತಮ್ಮ ಪ್ರಾಣಗಳನ್ನೇ ಪಣವಾಗಿರಿಸಿದರು, ಅವರ ತ್ಯಾಗ-ಬಲಿದಾನಗಳಿಂದ ಉಳಿದವರು ಉಸಿರಾಡುವಂತಾದರು…

ಯಾರಿಗಾಗಿ-ಯಾವುದಕ್ಕಾಗಿ, ಎಲ್ಲವೂ ತಾಯ್ನೆಲ-ದೇಶದ ಋಣವ ತೀರಿಸುವ ಸಲುವಾಗಿ, ಪರರ ದಾಸ್ಯದಿಂದ ದೇಶವ ಸ್ವತಂತ್ರವಾಗಿಸಲು-ಸ್ವತಂತ್ರರಾಗಿ ಬದುಕುವುದಕ್ಕಾಗಿ,ನಾವು ಇಂದು ಬದುಕಿ ಬಾಳುತ್ತಿದ್ದೇವೆಂದರೆ ನಿಮ್ಮ ತ್ಯಾಗ-ಬಲಿದಾನಗಳಿಂದಾಗಿ…

ನಲವತ್ತೇಳರಲ್ಲಿ ಸಿಕ್ಕ ಸ್ವಾತಂತ್ರ್ಯ, ಅಲ್ಲಿಂದ ಎಲ್ಲವ ಸಹಿಸಿ ಬಹುದೂರ ಸಾಗಿಬಂದೆಯಾ, ಕಳೆದಾಗಿದೆ ಸ್ವಾತಂತ್‌ರ್ಯ ಸಿಕ್ಕು ಎಪ್ಪತ್ತೇಳು ವರುಷ,

ಎಪ್ಪತ್ತೆಂಟರ ಸ್ವಾತಂತ್‌ರ್ಯೋತ್ಸವ ಆಚರಿಸಿಕೊಳ್ಳುವ ಹರುಷ…

ಸ್ವಾತಂತ್ಯ ಸಿಕ್ಕು ಸಂಭ್ರಮಿಸುವ ದೇಶದ ಜನತೆ ಎಲ್ಲೆಡೆ, ವಿವಿಧತೆಯಲ್ಲಿ ಏಕತೆ ಸಾಧಿಸಿ ರಾಷ್ಟ್ರ ತಿರಂಗಾ ಮುಗಿಲೆತ್ತರ ಹಾರಿಸಿ ಸಂಭ್ರಮಿಸುತ್ತಿರುವ ನಡೆ, ಸ್ವಾತಂತ್‌ರ್ಯ ಅಮೃತ ಮಹೋತ್ಸವ ಸಂಭ್ರಮಿಸುವುದು ಪ್ರತಿ ಪ್ರಜೆಯ ಹಕ್ಕಿದು,ಕೊನೆಗೆ ಸ್ವತಂತ್ರರು ನಾವು ಸ್ವತಂತ್ರರು ಬರಿಯ ಕೂಗಾಗಿಹುದು, ಎಲ್ಲಿಗೆ-ಯಾರಿಗೆ-ಹೇಗೆ ಎಂದು ಪರಿಸ್ಥಿತಿಯ ತೋರಿದರೆ ಯಾರಿಂದಲೂ ಉತ್ತರ ಸಿಗದು..

ನಮ್ಮ ರಾಷ್ಟ್ರ, ತಾಯಿ ಭಾರತಮಾತೆಗೆ ಕರ ಜೋಡಿಸಿ ನಮಸ್ಕರಿಸುತ, ತಾಯ್ನೆಲ-ಜಲ, ಯೋಧರು-ರೈತರು, ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುತ, ಸ್ವಾತಂತ್ಯೋತ್ಸವ-ಪ್ರತಿಯೊಬ್ಬರೂ ಸಂಭ್ರಮಿಸುವ…  ಶಾಂತಾರಾಮ ಹೊಸ್ಕೆರೆ ಶಿರಸಿ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

UV Fusion: ಅವ್ಯಕ್ತ ಬಂಧ

7-uv-fusion

Aparna: ಮಾತು ಮುಗಿಸಿದ ಕನ್ನಡದ ಅಪ್ಸರೆ

6-uv-fusion

Music: ಸಂಗೀತದ ಹಂಬಲ

4-uv-fusion

Distant Town: ದೂರದ ಊರಿನ ಬದುಕು

3-uv-fusion

War: ಯುದ್ಧ ಒಳ್ಳೆಯದೇ  ಅಥವಾ ಕೆಟ್ಟದೇ?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.