UV Fusion: ಅವಸರಿಸಬೇಡಿ ನಿಧಾನವಾಗಿ ಹೆಜ್ಜೆಯಿಡಿ


Team Udayavani, Sep 8, 2024, 1:30 PM IST

14-uv-fusion

ಈ ವಿಶಾಲವಾದ ಸಂಕಿರ್ಣ ಪ್ರಪಂಚದಲ್ಲಿ ಒಬ್ಬೊಬ್ಬರದು ಒಂದೊಂದು ರೀತಿಯ ಅವಸರ. ಆದರೆ ತಾಳ್ಮೆ ಎಲ್ಲದಕ್ಕೂ ತಳಪಾಯವಲ್ಲವೆ. ಈಗಿನ ವಾಸ್ತವಿಕ ಪ್ರಪಂಚದಲ್ಲಿ ಎಲ್ಲರದು ಎಲ್ಲದಕ್ಕೂ ಅವಸರವೆ ನಿಧಾನ ಪ್ರವೃತ್ತಿಯೆ ಮನುಷ್ಯರಲ್ಲಿ ಇಲ್ಲವೆಂದಾಗ ತಾಳ್ಮೆ ಬರುವುದೆಲ್ಲಿಂದ. ಏನೇನೋ ಆಗಬೇಕೆಂದು ಹೊರಟವರು ಏನು ಆಗದೆ ಹಾಗೆ ಉಳಿದ ಎಷ್ಟೋ ಘಟನೆಗಳನ್ನು ನಿತ್ಯವೂ ನೋಡುತ್ತೇವೆ.

ಚಿತ್ರ ಬರೆಯುವ ಚಿತ್ರಗಾರನೊಬ್ಬ ಹಲವು ಬಗೆಯ ಚಿತ್ರಗಳನ್ನು ಬರೆದು ಪ್ರಸಿದ್ದಿಯಾಗಬೇಕೆಂಬ ಮಹದಾಸೆ ಹೊಂದಿದ್ದ. ಪ್ರತಿಗಳಿಗೆಗೊಂದು ಚಿತ್ರ ಬರೆದು ರವಿವರ್ಮನಂತಾಗಬೇಕು, ಲಿಯನಾಡೋì ಡಾವಿಂಚಿಯಂತಾಗಬೇಕು ಎಂದೆಲ್ಲ ಕನಸುಗಳನು ಹೊಂದಿ ಬರೆಯುತ್ತಲೆ ಇದ್ದ ಆದರೆ ಬರೆಯುವ ಚಿತ್ರಗಳಲ್ಲಿ ಒಂದು ಕಲ್ಪನೆಬೇಕು ಜತೆಗೆ ಆ ಚಿತ್ರ ಕಥೆ ಹೇಳಬೇಕು. ಹೀಗಿರುವಾಗ ಚಿತ್ರ ಪ್ರದರ್ಶನದಲ್ಲಿ ಈತನ ಚಿತ್ರಗಳು ಹೆಚ್ಚಾಗಿ ಮಾರಾಟವಾಗಲಿಲ್ಲ. ಇದನ್ನು ಗಮನಿಸಿದ ಇನ್ನೊಬ್ಬ ಅನುಭವಿಕ ಚಿತ್ರಗಾರ ತರುಣ ಚಿತ್ರಗಾರನನ್ನು ಹುಡುಕಿಕೊಂಡು ಹೊರಟ. ವನದಲ್ಲಿ ಚಿಂತಿಸುತ್ತ ಕುಳಿತ ಇತನನ್ನು ಆತ ಹೀಗೆ ಹೇಳಿದ ನೋಡು ನಿನ್ನಲ್ಲಿ ಸೃಜಿಸುವ ಸಾಮರ್ಥ್ಯವಿದೆ. ಆದರೆ ಅದನ್ನು ನಿಧಾನವಾಗಿ ಯೋಚಿಸಿ ಸೃಜಿಸು ಅಂದಾಗ ಅದು ಯಶಸ್ಸು ಪಡೆಯುತ್ತದೆ ಎಂದು ಬೆನ್ನು ತಟ್ಟಿದ. ತರುಣ ಚಿತ್ರಗಾರ ಅವನಂತೆ ನಡೆದು ಮುಂದೆ ದೊಡ್ಡ ಚಿತ್ರಗಾರನಾದ. ಹೀಗೆ ಜೀವನದಲ್ಲಿ ಅವಸರಿಸಿದರೆ ಏನೇನು ಆಗಲು ಸಾಧ್ಯವಿಲ್ಲ. ನಿಧಾನಿಸಿ ಯೋಚಿಸಬೇಕು ಹಾಗೂ ಪ್ರತಿಯೊಂದನ್ನು ಗಮನಿಸಿ ಕಾರ್ಯಪ್ರವೃತ್ತರಾಗಬೇಕು ಅಂದಾಗ ಮಾತ್ರ ಎಲ್ಲವೂ ಸಾಧ್ಯ.

ನಾವೇಕೆ ಪ್ರತಿಕ್ಷಣ ಎಡಹುತ್ತೇವೆಂದರೆ ಅವಸರದ ಹೆಜ್ಜೆಯನ್ನು ಇಡುತಿದ್ದೇವೆಂದರ್ಥ. ಹೀಗಾದಾಗ ನಿಧಾನತೆಯ ಪ್ರವೃತ್ತಿಯ ಅರಿವು ಯಾವಾಗ ಆಗಬೇಕು. ಯೋಚಿಸಿ ಇಟ್ಟ ಜೀವನದ ಸಾರ್ಥಕತೆಯನು ತೋರಿಸುತ್ತದೆ.

 ಶಂಕರಾನಂದ

ಹೆಬ್ಟಾಳ

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.