Kodachadri: ಮಳೆಯಲಿ ಕೊಡಚಾದ್ರಿ ಮಡಿಲಲಿ


Team Udayavani, May 29, 2024, 1:25 PM IST

9-kodachadri

ಈಗಿನ ಬಹುತೇಕ ಯುವ ಮನಸ್ಸುಗಳಿಗೆ ಪ್ರವಾಸಕ್ಕೆ ಹೋಗುವುದೆಂದರೆ ಅಚ್ಚುಮೆಚ್ಚು. ಬೈಕ್‌ ಅಥವಾ ಕಾರಿನಲ್ಲಿ ಸ್ನೇಹಿತರೊಂದಿಗೆ ಪ್ರಯಾಣ, ಪ್ರವಾಸಿ ತಾಣಗಳ ವೀಕ್ಷಣೆ, ಅಲ್ಲಲ್ಲಿ ಒಂದಷ್ಟು ತುಂಟಾಟ – ಕೀಟಲೆ, ಬೆಟ್ಟ ಹತ್ತುವುದು ಹೀಗೆ ಪ್ರವಾಸ ಎಂದರೆ ರೋಮಾಂಚನವಾಗುವುದಂತೂ ಖಂಡಿತ.

ಇತ್ತೀಚೆಗೆ ನಾನು ಸ್ನೇಹಿತರೊಂದಿಗೆ ಕೂಡಿ ಕೊಡಚಾದ್ರಿಗೆ ಹೋದ ಪ್ರವಾಸ ಎಂದೆಂದಿಗೂ ನನ್ನ ನೆನಪಿನಲ್ಲಿ ಉಳಿಯುವಂತಹ ಪ್ರವಾಸವಾಗಿದೆ ಎಂದರೆ ತಪ್ಪಾಗಲಾರದು.

ಕೊಡಚಾದ್ರಿಯ ಪ್ರಕೃತಿಯ ಸೌದರ್ಯ ಅದರಲ್ಲೂ ಮಳೆಗಾಲದಲ್ಲಿ ಕೊಡಚಾದ್ರಿಯ ರಮಣೀಯ ದೃಶ್ಯವನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಇದೊಂದು ಪ್ರಕೃತಿ ಮಾತೆಯ ಅದ್ಭುತ ಸೃಷ್ಟಿ ಎಂದೇ ಹೇಳಬಹುದು.

ಕೊಡಚಾದ್ರಿಯ ಬೆಟ್ಟವನ್ನು ಹತ್ತುವುದೇ ಒಂದು ಮನೋ ರಂಜನಾ ಚಟುವಟಿಕೆ. ರಕ್ತದ ಕಣ ಕಣದಲ್ಲೂ ಇರುವ ಟ್ರೆಕ್ಕಿಂಗ್‌ ಕಿಚ್ಚು ಹೆಚ್ಚುವುದರಲ್ಲಿ ಯಾವುದೇ ಸಂಶಯವಿಲ್ಲ. ಬೆಟ್ಟದ ತುದಿಗೆ ಟ್ರೆಕ್ಕಿಂಗ್‌ ಮಾಡುತ್ತಾ ಸಾಗುವಾಗ ಕಂಡುಬರುವ ವನರಾಶಿ, ಕಾಡು

ದಾರಿ, ಪಕ್ಷಿಗಳ ಕಲರವ, ಸಣ್ಣಪುಟ್ಟ ತೊರೆಗಳು ನಮ್ಮನ್ನು ಪ್ರಕೃತಿಯ ಸೌದರ್ಯಕ್ಕೆ ಮನಸೂರೆಗೊಳ್ಳುವಂತೆ ಮಾಡುವುದಂತೂ ಖಂಡಿತ. ಅದರಲ್ಲೂ ಮಳೆಗಾ ಲದಲ್ಲಿ ಕೊಡಚಾದ್ರಿ ಪ್ರವಾಸ ಸಾಹಸವೇ ಸರಿ. ಅಂಕುಡೊಂಕಿನ ರಸ್ತೆಯಲ್ಲಿ, ಬೆಟ್ಟದ ಮೇಲಿಂದ ಬರುವ ಮಳೆನೀರಿಗೆ ಎದೆಯೊಡ್ಡಿ, ಕೆಸರುಮಯ ರಸ್ತೆ ಯಲ್ಲಿ ಜಾರುತ್ತ ಜೀಪಿನಲ್ಲಿ ಸಾಗುವುದು ಯಾವುದೇ ಸಾಹಸಕ್ಕೆ ಕಡಿಮೆಯಿಲ್ಲ.

ನಮ್ಮ ಪ್ರವಾಸ ಮಳೆಗಾಲದ ಸಮಯದಲ್ಲಿ ಹೋಗಿದ್ದರಿಂದ ಕೆಸರುಮಯ, ಸಾಹಸಮಯ ರಸ್ತೆಯ ನಡು ವೆಯೂ ಹಚ್ಚ ಹಸುರು ದೃಶ್ಯಗಳು ನಮ್ಮನ್ನು ಮನ ಸೂರೆಗೊಳಿ ಸಿತ್ತು. ಮಳೆಗಾಲದಲ್ಲಿ ಕೊಡಚಾದ್ರಿಯು ಧರೆಗಿಳಿದ ಅಪ್ಸರೆಯಂತೆ ಕಾಣುವುದಂತು ಖಂಡಿತ. ಸುತ್ತಲೂ ಮಂಜು ಮುಸುಕಿನ ವಾತಾವರಣ, ತಂಪು ಗಾಳಿ ಸೂಸುವ ಪರಿಸರ, ಎಲ್ಲೆಲ್ಲೂ ಹಸಿರು, ತಾಜನೀರಿನ ಕೆರೆ, ತೊರೆಗಳು, ನಗರದ ಗೌಜು ಗದ್ದಲಗಳಿಲ್ಲಶಾಂತತೆ ಇದನ್ನು ಒಂದು ‘ಭೂಮಿ ಮೇಲಿನ ಸ್ವರ್ಗದ ಹಾಗೆ ಕಾಣುವಂತೆ ಮಾಡುತ್ತದೆ’. ಒಟ್ಟಾರೆಯಾಗಿ ಕೊಡಚಾದ್ರಿ ನನ್ನ ಜೀವನದಲ್ಲಿ  ಮರೆಯಲಾಗದ ಸ್ಥಳ.

ಹರ್ಷಿತಾ ಟಿ.

ಎಂಜಿಎಂ ಕಾಲೇಜು, ಉಡುಪಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.