UV Fusion: ಬದುಕು ಬಂಗಾರವಾಗಲಿ


Team Udayavani, May 25, 2024, 1:20 PM IST

4-

ಮೇ -10 ರಂದು ಬಸವೇಶ್ವರ ಜಯಂತಿ ಮತ್ತು ಅಕ್ಷಯ ತೃತೀಯ ದಿನ. ಶುಭಕಾರ್ಯಗಳಿಗೆ ಶುಭ ಹಾಡುವ ಶುಭದಿನ ಅಕ್ಷಯ ತೃತೀಯ ಮತ್ತು ಅಕ್ಷಯ ತದಿಗೆಯನ್ನು ಸಡಗರದಿಂದ ಆಚರಿಸಲು ಚಿನ್ನದಂಗಡಿಗಳು ಶೃಂಗಾರಗೊಂಡಿದ್ದನ್ನು ನಾವೆಲ್ಲರೂ ಕಾಣುತ್ತೇವೆ. ಈ ದಿನದಂದು ಚಿನ್ನಕೊಂಡರೆ ಲಕ್ಷ್ಮೀ ಮನೆಗೆ ಬರುತ್ತಾಳೆ ಎಂಬ ನಂಬಿಕೆಯೂ ಇದೆ.

ಅಕ್ಷಯ ತೃತೀಯ ಸಂದರ್ಭದಲ್ಲಿ ಗ್ರಾಹಕರು ಕಸಾಮಾನ್ಯವಾಗಿ ಚಿನ್ನ, ಬೆಳ್ಳಿ ಹಾಗೂ ವಜ್ರದ ಆಭರಣಗಳನ್ನು ಈ ದಿನಕ್ಕಾಗಿಯೇ ಕಾದು ಖರೀದಿ ಮಾಡುವವರು ಇದ್ದಾರೆ ಅದೇ ರೀತಿ ಇದೆ ದಿನ ಹಣ ವ್ಯಯಿಸಿ ದುಬಾರಿ ವಸ್ತು ನಿಮ್ಮಿಂದ ಕೊಳ್ಳಲು ಸಾಧ್ಯವಾಗದಿದ್ದರೆ ಉತ್ತಮ ಧನಾತ್ಮಕ ಯೋಚನೆಯೊಂದಿಗೆ ಇತರರಿಗೆ ಕೇಡು ಮಾಡದಂತೆ ಬದುಕಿದರೆ ಜೀವನ ಸಾರ್ಥಕ ಎನಿಸಲಿದೆ.

ಒಡವೆಗಳು ಎಷ್ಟಿದ್ದರೂ ಅದು ಕಡಿಮೆ ಎನ್ನುವ ಭಾವನೆ ಅನೇಕರಲ್ಲಿ ಇದ್ದೇ ಇರುತ್ತದೆ. ಪ್ರತಿ ವರ್ಷ ಅಕ್ಷಯ ತೃತೀಯದ ದಿನ ಖರೀದಿಸಿದ ಚಿನ್ನದ ಒಡವೆಗಳನ್ನೆಲ್ಲ ದೇವರ ಮುಂದೆ ಇಟ್ಟು ನಾಣ್ಯ ನೋಟುಗಳಿಗೂ ಕೂಡ ಪೂಜೆ ಮಾಡುತ್ತಾರೆ. ಆದರೆ ನಮ್ಮ ಜೀವನ ಇಂತಹ ವಸ್ತುವಿನಿಂದ ಸಮೃದ್ಧವಾಗದು ಎಂಬ ಅರಿವು ನಮಗೆ ಇರಬೇಕಿದೆ. ಮನೆ ಸ್ವಚ್ಛವಾಗಿ ಇರಿಸಬೇಕು ಆಗ ಮನಸ್ಸು ಸ್ವಚ್ಛವಾಗಲಿದೆ. ಕೂಡಿಟ್ಟ ಹೊನ್ನು ಕಾಯುವುದಕ್ಕಿಂತಲೂ ನಮ್ಮ ಬುದ್ಧಿಯನ್ನು ಹೊನ್ನಿನಷ್ಟೆ ಶುಭ್ರವಾಗಿ ಇಡುವ ಗುಣ ಬೆಳೆಸಿಕೊಳ್ಳಬೇಕು.

ಅಕ್ಷಯ ತೃತೀಯದಂದು ಚಿನ್ನಾಭರಣ ವಾಹನ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿದರೆ. ಅದೃಷ್ಟ ದೊರೆಯುತ್ತದೆ ಎಂಬುದು ನಂಬಿಕೆ ಇದು ಕೆಲವರ ಬದುಕಿನಲ್ಲಿ ನಿಜ ಆಗಿರಬಹುದು ಅದೇ ರೀತಿ ಈ ದಿನ ಚಿನ್ನ ಖರೀದಿ ಮಾಡಿದರೆ ಮತ್ತಷ್ಟು ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವ ಯೋಗ ಬರುತ್ತದೆ ಎಂಬ ನಂಬಿಕೆಯೂ ಇದೆ. ಹಾಗಿದ್ದರೂ  ಪೂಜೆ ಪುನಸ್ಕಾರಗಳನ್ನು ಮಾಡುವ ಜತೆಗೆ ನಮ್ಮಿಂದ ಆದಷ್ಟು ಚಿಕ್ಕ ಮಟ್ಟಿಗಾದರೂ ಪರೋಪಕಾರ ಮಾಡುವ, ಇತರರ ಬಳಿ ಸ್ನೇಹ, ಪ್ರೀತಿಯಿಂದ ವರ್ತಿಸುವ ಗುಣ ಬೆಳೆಸಿಕೊಂಡಾಗ  ನಮ್ಮ ಬದುಕು ಬಂಗಾರವಾಗಲಿದೆ.

ವಿ.ಎಂ.ಎಸ್‌.ಗೋಪಿ

 ಬೆಂಗಳೂರು

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.