UV Fusion: ನೆನಪುಗಳು, ಭಾವನೆಗಳು ಸಮತೋಲನ ಆಗಿರಲಿ


Team Udayavani, Jun 24, 2024, 2:45 PM IST

14-uv-fusion

ಕಳೆದು ಹೋದ ಸಮಯಗಳಿಗೆ ನೆನಪುಗಳು ಅಷ್ಟೇ ಸೀಮಿತ..!! ಭಾವನೆಗಳು ಒಂಥರಾ ಸಿಹಿ. ಅದೊಂಥರಾ ಹೇಳಿಕೊಳ್ಳುವ ಮನಸ್ಸುಗಳಿಗೆ ಖುಷಿ ಯ ಗಳಿಗೆ. ಭಾವನೆಗಳು ನೆನಪುಗಳೊಂದಿಗೆ ಕಳೆದು ಭಾವ ಪರವಶರಾಗುತ್ತೇವೆ.

ಕಲ್ಪನೆಗಳು, ಕನಸುಗಳು, ಆಸೆಗಳು, ವಿಚಾರಗಳು ಜೀವ ತಳೆಯುತ್ತವೆ. ಆಕಾಂಕ್ಷೆ, ಚಿಂತನೆಗಳು ಹುಟ್ಟಿಕೊಂಡರೂ ಅವುಗಳಿಗೆ ನೀರೆರೆದು ಪೋಷಿಸುವುದು ವ್ಯಕ್ತಿಯ ಭಾವಧಾರೆ… ಕಳೆದು ಹೋದ ಸಮಯ, ಸಂದರ್ಭ ಇನ್ನೊಂದು ಬಾರಿ ಮರಳಿ ಬರುವುದಿಲ್ಲ, ಚಿನ್ನ ವಜ್ರಕ್ಕಿಂತನು ಬೆಳೆಬಾಳುವುದು ಸಮಯ ಅಷ್ಟೇ ಇಲ್ಲಿ ಯಾವುದು ನಮ್ಮದಲ್ಲ ಈ ಕ್ಷಣ ಮಾತ್ರ ನಮ್ಮದು ಅದನ್ನು ಪ್ರತಿ ಕ್ಷಣ ಅನುಭವಿಸಬೇಕು. ವ್ಯಕ್ತಿಗಳು ಬದಲಾದರೂ ಸಮಯ ಬದಲಾದರೂ ಅವರೊಂದಿಗೆ ಕಳೆದ ನೆನಪು ಶಾಶ್ವತವಾಗಿರುತ್ತದೆ.

ಪ್ರತಿಯೊಂದು ಶಿಲ್ಪಿಯು ಶಿಲೆಯ ಬದಲು ಬೇರೊಂದು ಶಿಲೆಯನ್ನು ಕೆತ್ತನೆ ಮಾಡಿದರೆ ಅ ಶಿಲೆಗೆ ಯಾವುದೇ ಒಂದು ಹೊಳಪು, ರೂಪವನ್ನು ಬದಲಾವಣೆ ಮಾಡಲು ಸಾಧವಿಲ್ಲ ಬದಲಾವಣೆ ಮಾಡಿದಲ್ಲಿ ಶಿಲೆಯ ರೂಪ ವಿಭಿನ್ನವಾಗಿ ಬಿಡುತ್ತದೆ.

ಅನಂತರ ಅದನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಯಾವುದೇ ಒಂದು ವ್ಯಕ್ತಿಯ ಜೊತೆ ಪ್ರತಿಯೊಂದು ಕ್ಷಣ ಭಿನ್ನವಾಗಿರುತ್ತದೆ ಅ ಕ್ಷಣಗಳನ್ನು ಮತ್ತೆ ಮರಳಿ ನೆನಪುಗಳ ಪುಟಗಳಲ್ಲಿಯೇ ಕಾಣಬೇಕು.  ಬದಲಾದ ಸಮಯದಲ್ಲಿ ನಾವು ನೆನಪುಗಳ ಬುತ್ತಿಯನ್ನು ಹೊತ್ತುಕೊಂಡು ಸಾಗಬೇಕು ಪುಸ್ತಕಗಳ ಪುಟಗಳು ಒಂದೊಂದು ತಿರುಗಿಸಿದಂತೆ ಭಾವನೆಗಳು ಮತೊಮ್ಮೆ ಅದೇ ಸಮಯವನ್ನು ಕಳೆಯುವ ಅನುಭವನ್ನು ಸಂಭ್ರಮ ಪಡಬೇಕು. ಮಾತುಗಳ ಸರಮಾಲೆಯಲ್ಲಿ ಪ್ರತಿಯೊಂದು

ನೆನಪುಗಳು ಬೇರೆಯವರೊಂದಿಗೆ ಹಂಚೋಣ. ಭಾವನೆಗಳು ನೆನಪುಗಳ ಸಮತೋಲನ ಅತ್ಯಂತ ಅಗತ್ಯವಾದುದು. ಪ್ರೀತಿ, ಸ್ನೇಹ, ಮೋಹ, ಕೋಪ ಹೀಗೆ.. ಯಾವ ರೀತಿಯ ಭಾವನೆಗಳು ಅತಿಯಾದರೂ ಮನಸ್ಸು ದಾರಿ ತಪ್ಪುತ್ತದೆ.

-ಶ್ವೇತಾ

ಎಂ.ಪಿ.ಎಂ., ಸ.ಪ್ರ. ದರ್ಜೆ ಕಾಲೇಜು ಕಾರ್ಕಳ

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.