Mother Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?


Team Udayavani, May 11, 2024, 3:39 PM IST

14-uv-fusion

ಅದೊಂದು ಪುಟ್ಟ ಊರು. ಪೇಟೆಗಿಂತ ಸ್ವಲ್ಪ ದೂರದಲ್ಲಿ ಪ್ರಕೃತಿಯ ಮಡಿಲಿನಲ್ಲಿದ್ದ ಸಣ್ಣ ಪ್ರದೇಶ. ಸುತ್ತಲೂ ಕಾಡು ಗುಡ್ಡಗಳಿಂದ ಆವೃತವಾಗಿತ್ತು. ಮರಗಿಡಗಳಿಂದ ಆ ಊರು ಹಚ್ಚ ಹಸಿರಿನಿಂದ ಕೂಡಿರುತ್ತಿತು. ಮಳೆಗಾಲದಲ್ಲಂತೂ ಅಲ್ಲಿನ ಗದ್ದೆಯಲ್ಲಿ ನಾಟಿ ಮಾಡಿ ಪೈರುಗಳನ್ನು ನೋಡುವಾಗ ಹಸಿರು ಕಂಬಳಿಯನ್ನು ಆ ಭೂಮಿಯು ಹೊದ್ದಂತೆ ಕಾಣುತಿತ್ತು. ಮಳೆಗಾಲದಲ್ಲಿ ಆ ಊರು ಹಸುರಿನಿಂದ ಕೂಡಿರುವಾಗ ಅದು ನೋಡುವಾಗ ಒಂದು ರೀತಿಯ ಸ್ವರ್ಗವೇ ಕಂಡಂತೆ ಭಾಸವಾಗುತ್ತಿತ್ತು. ಸಂಜೆಯ ಹೊತ್ತಿನಲ್ಲಿ ತಣ್ಣನೆಯ ತಂಗಾಳಿ ಬೀಸುತ್ತಿತ್ತು.

ಆ ಗಾಳಿಯು ಯಾವ ಫ್ಯಾನಿನ ಗಾಳಿಗೂ ಕಡಿಮೆ ಇರಲಿಲ್ಲ ಮನೆಯ ಜಗಲಿಯಲ್ಲಿ ಕುಳಿತು ಆ ತಂಗಾಳಿ ಬೀಸುವಾಗ ಮನಸ್ಸಿಗೆ ಒಂದು ರೀತಿಯ ಮುದ ನೀಡುತಿತ್ತು. ಹಚ್ಚ ಹಸುರಿನಿಂದ ಕೂಡಿದ ಗದ್ದೆಯನ್ನು ನೋಡುತ್ತ ಓದಲು ಕುಳಿತಾಗ ತಂಪಾದ ತಂಗಾಳಿ ಬೀಸುತ್ತಿತ್ತು ಆ ತಂಗಾಳಿ ಬೀಸುವಾಗ ಆ ಪ್ರಕೃತಿ ಮಾತೆಯೇ ನಮ್ಮನ್ನು ಹರಸುವಂತಿತ್ತು.

ಕಾಲ ಕಳೆಯುತ್ತಾ ಹೋಯಿತು, ಕಾಲ ಕ್ಷಣಿಕ ಎನ್ನುವಂತೆ ಆ ಸಂತೋಷವು ಹೆಚ್ಚು ಸಮಯ ಉಳಿಯಲಿಲ್ಲ. ಮನುಷ್ಯರಿಗೆ ದುರಾಸೆ ಹೆಚ್ಚು, ಅದರಂತೆ ಆ ಊರಿನ ಕೆಲವು ಜನರು ಹಣದಾಸೆಗಾಗಿ ತಮಗೆ ಸೇರಿದ ಜಾಗದಲ್ಲಿರುವ ಮರಗಳನ್ನು ಕಡಿದು ಕಾಡು ನಾಶಗೊಳಿಸಿ ಆ ಜಾಗದಲ್ಲಿ ಕಲ್ಲಿನ ಗಣಿಗಾರಿಕೆಯನ್ನು ಮಾಡಲು ಪ್ರಾರಂಭಿಸಿದ್ದಾರೆ.

ದುರಾಸೆ ಎನ್ನುವುದು ಮನುಷ್ಯನ ಹುಟ್ಟುಗುಣ ಆಗಿರಬಹುದು. ಮಾನವ ಹಣದಾಸೆಗೆ ಯಾವ ಮಟ್ಟಕ್ಕೂ ಇಳಿಯಲು ಸಿದ್ಧನಿದ್ದಾನೆ. ಮಾನವ ಅತಿಯಾಸೆಗೆ ಪ್ರಕೃತಿ ಮಾತೆಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ. ಹಿಂದಿನ ಹಚ್ಚ ಹಸಿರಿನ ಪರಿಸರ ಪರಿಸರ ಈಗ ಇಲ್ಲ ಎಲ್ಲಾ ನಾಶವಾಗಿ ಸುಡುಗಾಡಿನ ಹಾಗೆ ಆಗಿದೆ ಮುಂಚೆ ಮುಸ್ಸಂಜೆ ಬೀಸುತ್ತಿದ್ದ ತಂಗಾಳಿ ಈಗ ರಾತ್ರಿಯಲ್ಲಿಯೂ ಬೀಸುತಿಲ್ಲ.

ಮಧ್ಯಾಹ್ನದ ಅತಿಯಾದ ಉರಿಬಿಸಿಲಿನಲ್ಲಿ ನಾವು ಮರಳುಗಾಡಿನಲ್ಲಿರುವಂತೆ ಭಾಸವಾಗುತ್ತದೆ. ಕಾಡುನಾಶದಿಂದ ಸರಿಯಾಗಿ ಮಾಳೆಯಾಗುತ್ತಿಲ್ಲ ಇದರಿಂದ ಬರಗಾಲದ ಪರಿಸ್ಥಿತಿ ಎದುರಾಗಿದೆ. ಇನ್ನು ಕೆಲವರು ಕಡಿಮೆ ಮಳೆಯಾಗುತ್ತಿರುವುದರಿಂದ ಬೇಸಾಯವನ್ನು ಕೈ ಬಿಟ್ಟಿದ್ದಾರೆ. ಇಷ್ಟಾದರೂ ಮಾನವನಿಗೆ ಸ್ವಲ್ಪವೂ ಪರಿಜ್ಞಾನವಿಲ್ಲ ಹಣದಾಸೆಗಾಗಿ ಬುದ್ಧಿ ಭ್ರಮಣೆ ಇಲ್ಲದವರಂತೆ ಕಾಡುನಾಶ ಮಾಡುತ್ತಿದ್ದಾರೆ. ಇಷ್ಟಾದರೂ ಪ್ರಕೃತಿ ಮಾತೆಯೂ ಮಾನವನ ದೌರ್ಜನ್ಯವನ್ನು ಸಹಿಸಿಕೊಂಡು ಮೂಕಳಗಿದ್ದಾಳೆ. ಪ್ರಕೃತಿ ಮಾತೆಯೆ ನನ್ನ ಬಳಿ ನಿನ್ನದೊಂದು ಪ್ರಶ್ನೆ ನೀ ಏಕೆ ಮೌನವಾಗಿರುವೆ?

-ಕೀರ್ತನ್‌ ಎಸ್‌. ಮಡಿವಾಳ,

ಕಾರ್ಕಳ

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-uv-fusion

UV Fusion: ಸಿನೆಮಾ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

9-uv-fusion

Love Letter: ನೆನಪಿನಲೆಯಲ್ಲಿ ಪ್ರೀತಿಯ ಪತ್ರ…!

8-uv-fusion

Father: ಬಾಳದಾರಿಯಲ್ಲಿ ಅಪ್ಪ ಎಂಬ ಭರವಸೆ

10-uv-fusion

Kottiyoor Temple: ಕೇರಳದ  ಶಕ್ತಿ ತಾಣ ಕೊಟ್ಟಿಯೂರು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?

Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.