UV Fusion: ಪ್ರಕೃತಿ ಶಾಶ್ವತ ಮನುಷ್ಯನ ಕೊಡುಗೆ ನಿಮಿತ್ತ…


Team Udayavani, Jun 24, 2024, 3:55 PM IST

20-uv-fusion

ನಾವು ಭೂಮಿಯ ಮೇಲೆ ವಾಸಿಸುತ್ತೆವೆ. ಈ ಭೂಮಿ ಮೇಲೆ ಮನುಷ್ಯನಲ್ಲದೆ ಬೇರೆ ಬೇರೆ ಪ್ರಾಣಿಗಳು, ಸಸ್ಯಗಳು ಗುಡ್ಡ, ಬೆಟ್ಟ, ಪರ್ವತ,ಹಳ್ಳ, ನದಿ,ಕೆರೆ,ಸರೋವರ, ಸಾಗರ ಜಲಪಾತ ಮತ್ತು ವಿವಿಧ ಬಗೆಯ ಪಕ್ಷಿಗಳು, ಹಾವು, ಹಲ್ಲಿ, ಸರಿಸೃಪಗಳು, ಜಾಲಚರ ಪ್ರಾಣಿಗಳು, ಆಕಾಶ, ಮಳೆ, ಮಂಜು, ಬಿಸಿಲು, ಗಾಳಿ, ಎಲ್ಲ ಸೇರಿ ಭೂಮಿಯ ಮೇಲೆ ಸ್ವರ್ಗದ ವಾತಾವರಣವನ್ನು ಸೃಷ್ಟಿಸಿವೇ….

ಪ್ರಕೃತಿಯ ವ್ಯವಸ್ಥೆಯಲ್ಲಿ ಎಳೆ ತಪ್ಪಿದರೆ ಅವ್ಯವಸ್ಥೆಗೆ ಅನಾಹುತಕ್ಕೆ ಕಾರಣವಾಗುತ್ತದೆ.

ನಿಸರ್ಗದ ಮಡಿಲಲ್ಲಿ ವಾಸಿಸುವ ಅನೇಕ ಜೀವಿಗಳಿಗೆ ಅರಣ್ಯದಿಂದ ಬಹಳ ಉಪಯೋಗವಿದೆ. ಅರಣ್ಯದಲ್ಲಿ ಅಥವಾ ನಿಸರ್ಗದಲ್ಲಿ ವಿವಿಧ ಜಾತಿಯ ಮರ, ಗಿಡ, ಪ್ರಾಣಿ, ಪಕ್ಷಿ, ಸರಿಸೃಪಗಗಳಿಗೆ ಆಶ್ರಯತಾಣ ವಾಗಿದೆ. ಅಲ್ಲದೆ ಅರಣ್ಯದಲ್ಲಿರುವ ಅತೀ ಎತ್ತರದಲ್ಲಿರುವ ಮರಗಳು ಮಳೆಯನ್ನು ಸುರಿಸಲು ಅನುವುಮಾಡಿಕೊಳ್ಳುತವೇ. ಅಂತಹ ಅರಣ್ಯ ನಾಶವಾದರೆ ಮಳೆ ಕಡಿಮೆಯಾಗುತ್ತದೆ. ಮಳೆ ಕಡಿಮೆಯಾದಂತೆ ಪ್ರಕೃತಿ ವಿಕೋಪ ಉಂಟಾಗುತದೆ.

ಕಾಡಿನಲ್ಲಿ ನೀರು, ಆಹಾರ, ದೊರೆಯದಿದ್ದರೆ ಅಲ್ಲಿಯ ಪ್ರಾಣಿಗಳು ನಾಡಿನಲ್ಲಿ ನುಗ್ಗಿ ಅಲ್ಲಿಯ ಅನೇಕ ಪ್ರಾಣಿಗಳನ್ನ ಕೊಂದು ತಿನ್ನುತವೇ. ಅರಣ್ಯದಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳಿರುತವೇ ಒಂದಕ್ಕೊಂದು ನಿಸರ್ಗದನುಸಾರ ತಮ್ಮದೆ ಆದ ವಿಧಾನಗಳನ್ನು ಅನುಸರಿಸುತ್ತವೇ. ಆದರೆ ಮನುಷ್ಯ ಮೃಗಗಳಿಗಿಂತ ಕ್ರೂರಿ ಸ್ವಾರ್ಥಕ್ಕಾಗಿ ಎಲ್ಲವನ್ನು ಹಾಳು ಮಾಡುತಾನೆ. ಅರಣ್ಯ, ಪ್ರಾಣಿ, ಹುಲ್ಲು, ಮುಂತಾದವುಗಳನ್ನು ನಾಶ ಮಾಡುತ್ತಿದ್ದಾ ನೆ. ಮನುಷ್ಯ

ತನ್ನ ಸುತ್ತಮುತ್ತಲಿನ ನಿಸರ್ಗವನ್ನು ನಾಶ ಮಾಡಿ ವಿಶ್ವದ ವಿನಾಶಕ್ಕೆ ಕಾರಣವಾಗುತ್ತಾನೆ.ದಟ್ಟವಾದ ಅರಣ್ಯ ಬೆಳೆಸಬೇಕು. ಜಲ ಮಾಲಿನ್ಯ ತಡಿಯ ಬೇಕು. ನೀರು, ಭೂಮಿ ಎಲ್ಲವನ್ನು ಶುದ್ಧವಾಗಿಡಲು ಪ್ರಯತ್ನಿಸಬೇಕು. ಒಬ್ಬ ಉತ್ತಮ ಗೆಳೆಯನೆಂದರೆ ಅದು ಪ್ರಕೃತಿ…

-ಎಂ. ಸುದೀಪ್‌

ಕೊಟ್ಟೂರು

ಟಾಪ್ ನ್ಯೂಸ್

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.