UV Fusion: ನೆನಪುಗಳನ್ನು ಹಸಿರಾಗಿಸುವ ಮಳೆ


Team Udayavani, Sep 8, 2024, 4:15 PM IST

21-uv-fusion

ಮೋಡ ಕಟ್ಟಿದ ಕೂಡಲೇ ನನ್ನ ಮನಸ್ಸಿನಲ್ಲಿ ಒಂಥರಾ ಖುಷಿ ಪುಟಿದೇಳುತ್ತದೆ. ಕಾತರಿಸುತಿದ್ದ ಮಳೆ ಸುರಿಯಲು ಆರಂಭವಾದಾಗ ಮನಸ್ಸಿನ ಖುಷಿಗೆ ಪಾರವೇ ಇಲ್ಲ. ನನಗೆ ಮಳೆಗಾಲ ಎಂದರೆ ಒಂದು ರೀತಿಯ ಸಂತಸ. ಮಳೆಯಲ್ಲಿ ಆಟ ಆಡಿದ ಮತ್ತು ಇತರ ಹಲವು ಕ್ಷಣ ನೆನಪುಗಳ ಬುತ್ತಿ ಮಳೆ ಬಂದಾಗ ತೆರೆಯುತ್ತದೆ.

ಜೋರು ಮಳೆ ಸುರಿಯುವಾಗ ಬಿಸಿ ಬಿಸಿಯಾದ ಕಾಫಿ, ಬಜ್ಜಿ, ಕುಡಿಯುವ ಅನಿಸುತ್ತೆ ಅಲ್ವಾ.

ಒಂದು ಕಡೆಯಲ್ಲಿ ಮಳೆ ಇನ್ನೊಂದು ಕಡೆ ಕೈಯಲ್ಲಿ ಕಾಫಿ. ತಣ್ಣನೆಯ ಗಾಳಿ ಒಂದು ಮೈ ಚುಮ್ಮಿಸುವ ವಾತಾವರಣ ಈ ಕ್ಷಣಕ್ಕೆ ನಮ್ಮ ಬಾಯಿಯಲ್ಲಿ ಮಧುರವಾದ ಹಾಡು ನಾವು ಸಿಂಗರ್‌ ಅಲ್ಲದೆ ಇದ್ದರು ಅ ಕ್ಷಣಕ್ಕೆ ಹಾಡು ಬಂದೆ ಬರತ್ತೆ.

ಮನೆಯಲ್ಲಿ ಎಲ್ಲರೂ ಒಂದಾಗಿ ಸೇರಿಕೊಂಡು ಇರುತ್ತೇವೆ. ಅದು ಒಂದು ಖುಷಿ ಯಾವ ಯಾವ ಸುದ್ದಿ ಯಾರ ಮನೆಯ ವಿಚಾರ, ಹರಟೆ ಗದ್ದಲಗಳಿಂದ ಸೇರಿರುತ್ತೇವೆ. ದೊಡ್ಡವರ ಒಂದು ಕಡೆಯಲ್ಲಿ ಮಾತುಕಥೆಯಾದರೆ ಇಲ್ಲಿ ಮಕ್ಕಳ ಹರಟೆ.

ಶಾಲೆಯಲ್ಲಿ ನಡೆದ ತುಂಟಾಟ ಸಣ್ಣ ಸಣ್ಣ ವಿಷಯಕ್ಕೂ ಗಲಾಟೆ ಮಾಡಿಕೊಂಡ ವಿಚಾರ ಹೇಳಿಕೊಂಡು ಮುಗುಳ್ನಗೆ, ನಾವು ಇರುವಾಗ ಶಾಲೆಯಲ್ಲಿ ಹಾಗೆ ಇತ್ತು ಹೀಗೆ ಇತ್ತು. ನಮ್ಮ ಶಾಲೆಯಲ್ಲಿ ಇಲ್ಲ ಮರೆ ಎಂದು ಒಬ್ಬರು ಅವರ ನಡೆದ ವಿಚಾರಗಳನ್ನು ಹಂಚಿಕೊಂಡು ಮಳೆಯ ಸಮಯವನ್ನು ಕಳೆಯುತ್ತಿದ್ದರು. ಹರಟೆ ಹೊಡೆದು ಕೇಳಿ ಕೇಳಿ ಸುಸ್ತಾಗಿ ಯಾವುದೋ ಒಂದು ಆಟವನ್ನು ಸೃಷ್ಟಿಸಿ ಗೊತ್ತಿಲ್ಲದವರಿಗೆ ಕಲಿಸಿ ಆಟಕ್ಕೆ ಸೇರಿಸುತ್ತಿದ್ದರು. ಅಷ್ಟೇ ಅಲ್ಲದೆ ಒಂದು ಕಡೆಯಿಂದ ಇಷ್ಟು ಜೋರು ಮಳೆ ಬಂದರೆ ರಜೆ ಸಿಗಬಹುದಾ ಎಂಬ ಸಣ್ಣ ಕುತೂಹಲ.

ನಮ್ಮ ನಮ್ಮಲ್ಲಿರುವ ಭಾವನೆಗಳನ್ನು ಹೇಳಲು ಒಂದು ಸುಂದರ ಕ್ಷಣವನ್ನು ಸೃಷ್ಟಿಸುತ್ತದೆ. ಪ್ರತೀ ಮಳೆಯು ಹಲವು ಸಿಹಿಯಾದ ನೆನಪುಗಳು ಮತ್ತೆ ಚಿಗುರು ಕಟ್ಟುತ್ತದೆ.

-ಸುಶಾಂತ್‌ ದೇವಾಡಿಗ

ಎಂಪಿಎಂ, ಕಾರ್ಕಳ

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

Education System: ಶಿಕ್ಷಕರು, ಶಿಕ್ಷಣ ಹೇಗಿದ್ದರೆ ಚೆನ್ನ..?

19-uv-fusion

UV Fusion: ಶಿಕ್ಷಕರೊಂದಿಗಿನ ನೆನಪುಗಳು

18-uv-fusion

UV Fusion: ಬಯಕೆಯ ಬೆನ್ನೇರಿದಷ್ಟು ನೆಮ್ಮದಿ ಮರೀಚಿಕೆಯಷ್ಟೇ?

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.