UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು


Team Udayavani, Apr 25, 2024, 11:36 AM IST

7-uv-fusion

ನಗು ಮಾನವನ ಸಹಜ ಪ್ರಕ್ರಿಯೆ.ನಗುವುದರಿಂದ ಆರೋಗ್ಯವು ವೃದ್ಧಿಸುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.ಇತ್ತೀಚಿನ ದಿನಗಳಲ್ಲಿ ಮನಸ್ಸು ಬಿಚ್ಚಿ ನಗುವವರನ್ನು ಕಾಣುವುದೇ ಅಪರೂಪವಾಗಿದೆ. ಯಾಕೆಂದರೆ ಜೀವನವೆಂಬ ಸಾಗರದಲ್ಲಿ ಮುಳುಗಿ ಏಳುವಷ್ಟರಲ್ಲಿ ನಗುವೆಂಬುದೇ ಮಾಸಿ ಹೋಗಿರುತ್ತದೆ. ನಗುವನ್ನು ಕಲಿಸಿದ ಜೀವನ ಅಳುವುದನ್ನು ಕಲಿಸುತ್ತದೆ. ಈಗಿನ ಸಮಾಜದಲ್ಲಿ ಧನ ಸಂಪಾದಿಸುದಕ್ಕಿಂತ ಸಂತೋಷವನ್ನು ಹುಡುಕುವುದರಲ್ಲೇ ತಮ್ಮ ಅರ್ಧ ಜೀವನವನ್ನು ಕಳೆದಿರುತ್ತಾರೆ.

ಒಂದಷ್ಟು ಜನರೊಂದಿಗೆ ಬೆರೆಯಲು ಸಹಕಾರಿಯಾಗುವ ಸಾಧನವೆಂದರೆ ಅದು ನಗು. ಒಮ್ಮೊಮ್ಮೆ ಅನಿಸುವುದು ಬಾಲ್ಯದ ಜೀವನವೇ ಚಂದವೆಂದು ಅಲ್ಲಿ ಯಾವುದೇ ರೀತಿಯ ಮನಸ್ತಾಪಗಳು,ಚಿಂತೆಗಳು ಇರುತ್ತಿರಲಿಲ್ಲ ಹಸನ್ಮುಖದಿಂದ ಎಲ್ಲವನ್ನೂ ನಿಭಾಯಿಸುತ್ತಿದ್ದೆವು ಆದರೆ ಈಗ ಆ ರೀತಿ ಇರಲು ಸಾಧ್ಯವಿಲ್ಲ.ಜೀವನ ಎಂಬ ಸಂತೆಯಲ್ಲಿ ನೋವು ನಲಿವು ಸಹಜ ಅದನ್ನಾವುದನ್ನು ತಲೆಗೆ ಹಚ್ಚಿಕೊಳ್ಳದೆ ಯಾವಾಗಲೂ ನಗುತ್ತಲೇ ಇರಬೇಕು ಯಾಕೆಂದರೆ ನಮ್ಮ ಖುಷಿ ನೋಡಿ ಸಂತೋಷ ಪಡುವ ಮನಸ್ಸುಗಳು ಇದ್ದೆ ಇರುತ್ತದೆ.ಹಾಗೆಂದ ಮಾತ್ರಕ್ಕೆ ನಮ್ಮ ನಗು ಇನ್ನೊಬ್ಬರ ದುಃಖವನ್ನು ಕಡಿಮೆ ಮಾಡುವಂತಿರಬೇಕೆ ಹೊರತು ಜಾಸ್ತಿ ಮಾಡುವಂತಿರಬಾರದು.

ಒಬ್ಬ ವ್ಯಕ್ತಿ ಯಾವಾಗಲೂ ನಗುತ್ತಲೇ ಇರುತ್ತಾನೆ ಎಂದ ಮಾತ್ರಕ್ಕೆ ಅವನಿಗೆ ಯಾವುದೇ ನೋವು ಇಲ್ಲ ಎಂದರ್ಥವಲ್ಲ ತನ್ನ ಬೇಸರವನ್ನು ಯಾರೊಂದಿಗೂ ತೋರಿಸಬಾರದು ಹಾಗೇ ದುಃಖವನ್ನು ಮರೆ ಮಾಚುವು ದಕ್ಕೊಸ್ಕರ ಎಂದಿಗೂ ನಗೆಬೀರುತ್ತಾನೆ.ನಗುವೆಂಬ ಆಭರಣವು ಜೊತೆ ಇದ್ದಾಗ ಬೇರೆಯಾವುದೇ ಆಡಂಬರದ ಒಡವೆಗಳ ಅವಶ್ಯಕತೆ ಇರುವುದಿಲ್ಲ,ನಗು ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸುವಂತೆ ಮಾಡುತ್ತದೆ.

ಹಾಸ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿ ತಮ್ಮ ಜೀವನವನ್ನು ಕಟ್ಟಿಕೊಂಡ ಹಾಸ್ಯ ಕಲಾವಿದರು, ತಮ್ಮೆಲ್ಲ ನೋವನ್ನು ಬದಿಗಿಟ್ಟು ಲೋಕದ ಜನರನ್ನು ನಗಿಸುವುದಕ್ಕಾಗಿ ಈಗಲೂ ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದಾರೆ. ಮನಸ್ಸು ಬಿಚ್ಚಿ ನಕ್ಕಾಗ ನಮ್ಮ ನೋವು ಮರೆ ಯಾಗುವುದರೊಂದಿಗೆ,ಇಡೀ ಜಗತ್ತು ನಮ್ಮ ಕಣ್ಣಿಗೆ ಸುಂದರವಾಗಿ ಕಾಣಿಸಲು ಪ್ರಾರಂಭವಾಗುತ್ತದೆ. ಓ ಮನವೇ ಒಮ್ಮೆಯಾದರೂ ನಕ್ಕು ಬಿಡು ತನಗಾಗಿ ಅಲ್ಲದಿದ್ದರೂ ತನ್ನವರಿಗಾಗಿ.

-ಲಾವಣ್ಯ ನಾಗತೀರ್ಥ

 ವಿವೇಕಾನಂದ ಮಹಾವಿದ್ಯಾಲಯ, ಪುತ್ತೂರು

ಟಾಪ್ ನ್ಯೂಸ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-father

Father: ಅಪ್ಪನ ನೀತಿ ನಮ್ಮ ಬದುಕಿನ ರೀತಿ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

15-

Father: ಅಪ್ಪನೆಂಬ ಆಕಾಶ

13-uv-fusion

Terrace Garden: ಮನೆಗೊಂದು ತಾರಸಿ ತೋಟ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

7-yellapura

Yellapura: ನಿಯಂತ್ರಣ ತಪ್ಪಿದ ಕಂಟೈನರ್‌ ಲಾರಿ; ತಪ್ಪಿದ ಅನಾಹುತ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.