Junk Foodನಿಂದ ದೂರವಿರೋಣ


Team Udayavani, May 31, 2024, 12:40 PM IST

12-junk-food

ಜಂಕ್‌ ಫ‌ುಡ್‌ ಎನ್ನುವುದು ಎಲ್ಲರಿಗೂ ಪ್ರಿಯಕರವಾದ ಒಂದು ಆಹಾರವಾಗಿದೆ, ಅಪ್ರಿಯವಾದ ಆಹಾರ, ನಮ್ಮ ಆರೋಗ್ಯದ ಮೇಲೆ ಎಷ್ಟೋ ಅಪಾಯ ಉಂಟುಮಾಡಿದೆ ಇದು ರುಚಿಗೆ ಮಾತ್ರವಲ್ಲ ಸಾಮಾನ್ಯವಾಗಿ ಕೈಗೆಟುಕುವ ಬೆಲೆಯಲ್ಲಿವೆ. ಈ ಆಹಾರ ಅಲ್ಪಾವಧಿಯ ಸಂತೋಷ ಅಲ್ಪಕಾಲಿಕವಾಗಿರುತ್ತದೆ ಆದರೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯು ಹೆಚ್ಚಾಗಿ ಜಂಕ್‌ ಫ‌ುಡ್‌ ಗಳಿಗೆ ಮೊರೆ ಹೋಗುತ್ತಿದ್ದಾರೆ.

ಜಂಕ್‌ ಫ‌ುಡ್‌ ಸೇವಿಸುತ್ತಿರುವುದ್ದರಿಂದ ನಾವು ಹಣ ಕೊಟ್ಟು ರೋಗವನ್ನು ಖರೀದಿಸುವಂತೆ, ಇದರಿಂದ ಹಲವಾರು ಕೆಟ್ಟ ಪರಿಣಾಮ ಬೀರುತ್ತವೆ ಅವುಗಳೆಂದರೆ ಫ್ರೆಂಚ್‌ ಫ್ರೈಸ್‌, ಪಿಜ್ಜಾ, ಬರ್ಗರ್‌, ಚಿಪ್ಸ್, ನೂಡಲ್ಸ್‌ ಗಳಂತಹ ಫ‌ುಡ್‌ ಗಳು ನಮ್ಮ ದೇಹದಲ್ಲಿ ಅಧಿಕ ರಕ್ತದೊತ್ತಡ, ಮದುಮೇಹ, ಕ್ಯಾನ್ಸರ್‌, ಪಿಸಿ ಓಡಿ, ಪಿಸಿಓಎಸ್‌, ಹೃದಯ ಸಂಬಂಧಿಸಿದ ರೋಗಳನ್ನು ಮುಕ್ತವಾಗಿ ಆಹ್ವಾನ ಮಾಡಿಕೊಳ್ಳುತ್ತೇವೆ. ಇಂತಹ ಜೀವನ ಶೈಲಿಯ ರೋಗಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರುತ್ತಿವೆ ಇಂತಹ ಕಾಯಿಲೆಗಳಿಗೆ ಯುವ ಪೀಳಿಗೆಯು ಹೆಚ್ಚಾಗಿ ಬಲಿಯಾಗುತ್ತಿವೆ.

ಆದರೆ ಹಿಂದಿನ ಕಾಲದಲ್ಲಿ ಹಸಿವು ಎಂದಾಗ ನೆನಪಾಗುತ್ತಿದ್ದಾದೆ ಮನೆಯಲ್ಲಿ ಇರುವ ಆಹಾರ ಮತ್ತು ಪ್ರಕೃತಿಯಲ್ಲಿ ದೊರೆಯುವಂತ ನೈಸರ್ಗಿಕ ಹಣ್ಣು ಹಂಪಲುಗಳಾಗಿದ್ದವು. ಉದಾಹರಣೆಗೆ ಜಂಬೂ, ಮಾವಿನ ಹಣ್ಣು, ಪೇರಳೆ,ಹಲಸಿನ ಹಣ್ಣು, ನೇರಳೆ, ಇಂತಹ ಹಣ್ಣುಗಳು ನೈಸರ್ಗಿಕವಾಗಿ ಉತ್ತಮ ಆರೋಗ್ಯ ದೊರೆಯುತ್ತಿತ್ತು,

ಆದರೆ ಈಗಿನ ಯುವ ಪೀಳಿಗೆಯು ಹಸಿವು ಎಂದ ತಕ್ಷಣ ಅವರಿಗೆ ನೆನಪಾಗುವುದು ಫಾಸ್ಟ್‌ ಫ‌ುಡ್‌ ಈ ಫ‌ುಡ್‌ ಗಳು ನಮ್ಮ ಒಮ್ಮೆ ನಾಲಗೆಯ ರುಚಿ ಹೋಗಲು ಮಾತ್ರ ಈ ಫ‌ುಡ್‌ ಸೇವಿಸಬಹುದು ಅಷ್ಟೇ. ಇದ್ದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಿಲ್ಲ.ಇದರಿಂದ ಆರೋಗ್ಯಕ್ಕೆ ಹಾನಿಯೇ ಹೊರತು ಯಾವುದೇ ರೀತಿಯ ಪೌಷ್ಟಿಕಾಂಶ ದೊರೆಯುವುದಿಲ್ಲ, ಯುವ ಪೀಳಿಗೆಯು ಇನ್ನು ಹೆಚ್ಚು ಕಾಲ ಮುಂದುವರಿಸುವುದು ಕಷ್ಟದ ಸಂಗತಿ. ನಮ್ಮ ಆರೋಗ್ಯದ ಕಾಳಜಿ ನಮ್ಮಗೆ ಮುಖ್ಯ. ಜಂಕ್‌ ಫ‌ುಡ್‌ ಗಳೇ ನಮ್ಮ ದಿನನಿತ್ಯದ ಆಹಾರವಾಗಬಾರದು ಆದಷ್ಟು ಜಂಕ್‌ ಫ‌ುಡ್‌ ಗಳಿಂದ ದೂರ ಇರುವ ನಮ್ಮ ಆರೋಗ್ಯವನ್ನು ಸುರಕ್ಷಿತಗೊಳಿಸಬೇಕು.

-ಶ್ವೇತಾ

ಎಂ.ಪಿ.ಎಂ. ಸರ್ಕಾರಿ ಪ್ರಥಮ ದರ್ಜೆ

ಕಾಲೇಜು ಕಾರ್ಕಳ

ಟಾಪ್ ನ್ಯೂಸ್

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

1-hdk

Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.