Father: ನಮಗಾಗಿ ದುಡಿದ ನಾಯಕ ನಮ್ಮ ಜನಕ


Team Udayavani, Jun 24, 2024, 3:44 PM IST

19-fusion

ಅಪ್ಪ ಎಂದರೆ ಬೆಳಕು. ಅಪ್ಪನಿಂದಲೇ ಈ ಬದುಕು. ಅಪ್ಪನ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ.  ಅಪ್ಪ ಅಮ್ಮನ ಪ್ರೀತಿ ಅತ್ಯಮೂಲ್ಯವಾದದ್ದು. ನಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು ಸಾಕುವವರೇ ಅಪ್ಪ ಅಮ್ಮ. ಅಂತಹ ತಂದೆ ತಾಯಿಯರನ್ನು ನಾವು ಯಾವಗಲೂ ಗೌರವದಿಂದ ಕಾಣಬೇಕು.  ಅದು ನಮ್ಮ ಕರ್ತವ್ಯ ಕೂಡ ಹೌದು. ತಂದೆ, ತಾಯಿ ಎಂದರೆ ದೇವರ ಸ್ವರೂಪ.

ನಾವು ದೇವರನ್ನು ಎಷ್ಟು ಭಯ ಭಕ್ತಿಯಿಂದ ಗೌರವದಿಂದ ಪೂಜಿಸಿ ಆರಾದಿಸುತ್ತೇವೆಯೋ,  ಹಾಗೇಯೇ  ತಂದೆ ತಾಯಿಯರನ್ನೂ,  ಭಯ ಭಕ್ತಿಯಿಂದ ಪೂಜಿಸಿ, ಆರಾಧಿಸಿ ಗೌರವದಿಂದ ಕಾಣಬೇಕು. ತಂದೆ, ತಾಯಿ ಇಲ್ಲದ ಪ್ರಪಂಚವೇ ಶ್ಯೂನ.  ಪ್ರತಿಯೊಬ್ಬರ ಪಾಲಿಗೆ ಅಪ್ಪನೇ ಮೊದಲ ನಾಯಕ. ಅಪ್ಪ ಅಂದರೆ ದೇವರು,  ಅಪ್ಪ ಅಂದರೆ ಶಕ್ತಿ,  ಅಪ್ಪ ಅಂದರೆ ಆಕಾಶ, ಅಪ್ಪ ಅಂದರೆ ಸ್ನೇಹಿತ, ಅಪ್ಪ ಅಂದರೆ ಪ್ರೀತಿ, ಅಪ್ಪ ಅಂದರೆ ಬೆಳಕು,  ಅಪ್ಪ ಅಂದರೆ ಸಂತೋಷ ಹೀಗೆ ಎಷ್ಟು  ಅರ್ಥಗಳಿವೆ.

ಅಪ್ಪ ಮಕ್ಕಳನ್ನು ಬೈಯ್ಯುವುದಕ್ಕೆ ಮುಖ್ಯ ಕಾರಣ ಮಕ್ಕಳು ಯಾವ ತಪೂ³ ಮಾಡದಿರಲಿ ಎಂದು. ಮುಂದಿನ ಭವಿಷ್ಯ ಹಾಳಾಗದಿರಲಿ. ಸುಂದರ ಬದುಕು ಕಟಿcಕೊಳ್ಳಲು ಎಂಬ ಮೂಲ ಕಾರಣಕ್ಕಾಗಿ ಬೈದು ಬುದ್ದಿ ಹೇಳುತ್ತಾರೆ. ಬಾಹ್ಯವಾಗಿ ಕೋಪ ತೋರಿಸಿದರೂ ಅಂತರಂಗದಲ್ಲಿ ಮಾತ್ರ ಪ್ರೀತಿ ಉಕ್ಕಿ ಹರಿಯುತ್ತಿರುತ್ತದೆ. ಪ್ರತಿಯೊಬ್ಬ ತಂದೆ ತನ್ನಿಂದ ಸಾಧಿಸುವುದಕ್ಕೆ ಆಗದೇ ಇರುವುದನ್ನು ತನ್ನ ಮಕ್ಕಳಿಂದ ಸಾಧಿಸಿ ತೋರಿಸಲು ಕನಸು ಕಟ್ಟಿರುತ್ತಾರೆ.

ತನ್ನ ಕಷ್ಟ ಸುಖಗಳನ್ನು ಮರೆತು. ಮಕ್ಕಳ ಜೀವನ ಮತ್ತು ಸಂತೋಷಕ್ಕಾಗಿ ಹಗಲಿರುಳು ದುಡಿಯತ್ತಾರೆ.  ಮಕ್ಕಳು ಸಂತೋಷದಲ್ಲಿಯೇ ತನ್ನ ನೋವನ್ನು ಮರೆಯುತ್ತಾರೆ.  ಅಂತಹ ತ್ಯಾಗಮಯಿ ಜೀವಕ್ಕೆ ಸಲ್ಲಬೇಕಾದ ಗೌರವ ಮತ್ತು ಪ್ರೀತಿಯನ್ನು ಕೊಟ್ಟು ಅವರ ಮನದಲ್ಲಿ  ಆನಂದವನ್ನು ಸೃಷಿಸಬೇಕು. ನಮಗಾಗಿ ದುಡಿದು ದಣಿದ ದೇಹಕ್ಕೆ ಸದಾ ಆಸರೆಯಾಗಿ ಬದುಕಬೇಕು. ಅಂದಾಗ ಮಾತ್ರ ಬದುಕಿಗೆ ಅರ್ಥ ಮತ್ತು ಬದುಕಿದ್ದಕ್ಕೂ ಸಾರ್ಥಕ.  ವಿ.ಎಂ.ಎಸ್‌.

-ಗೋಪಿ

ಬೆಂಗಳೂರು

ಟಾಪ್ ನ್ಯೂಸ್

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.