ನಿನ್ನ ಕಂಡಾಗ ಜಗವ ಮರೆತ ಪದವೊಂದು ನಾನು


Team Udayavani, Feb 13, 2020, 5:43 PM IST

love-4

ಇರದೆ ಕೋಗಿಲೆ ಬರಿದಾದಂತೆ ಮಾಮರ

ಕಾಣದ ಅಂತರಾಳದಲ್ಲಿ ನಿನ್ನದೇ ವೇದನೆ ನಿರಂತರ

ಕನಸೇ ಕಾಣದ ಕಣ್ಣಿಗೆ ಜೊತೆಯಾದೆ ನೀನು ಇದ್ದಂತೆ ಸಾಗರ ತೀರ

ಬಯಸುವೆನು ಎಂದೆಂದು ಇರಲಿ ನಮ್ಮಿಬ್ಬರ ನಡುವಿನ ಪ್ರೇಮ ಅಮರ

ಭಾವನೆಗಳ ಬೆನ್ನಟ್ಟಿ ಹೋಗುವ ಆವೇಗಕ್ಕೆ ನೆನಪುಗಳೇ ಬೇಲಿ

ಅವಶೇಷಗಳ ಹುಡುಕುವ ಆವೇಶಕ್ಕೆ ಕನಸುಗಳೇ ಹಾವಳಿ

ನಾ ಬರೆವ ಪದಗಳಲಿ ಮರೆಯಲಾಗದ ಸಾಲುಗಳು ನೀನು

ನಿನ್ನ ಕಂಡಾಗ ಜಗವ ಮರೆತ ಪದವೊಂದು ನಾನು

ದಿನ ಕಳೆದಂತೆ ಮನದ ನನ್ನ ವಿಸ್ಮಯ ಲೋಕದಿ ನಿನ್ನ ನರ್ತನ

ಕೈ ಜೋಡಿಸಿ ಕಣ್ಣೀರ ಚಿಲುಮೆಯೋಳು ಜೊತೆ ಮಾಡಲು ನಮ್ಮ  ಬೇಡುವೆ ಸೃಷ್ಟಿ ಕರ್ತನ

ಪ್ರೇಮಿಗಳಾಗಿ ನೋಡಲು ನಮ್ಮ  ನಾಚಿ ನೀರಾಗುತಿದೆ ಭೂಮಿ – ಭಾನು

ಸ್ವೀಕರಿಸಿ ನನ್ನವಳಾಗಿ ನಿನ್ನ ಇಂದು ಮಡಿಲಲ್ಲಿ ಮಲಗುವೆ ಮಗುವಂತೆ ನಾನು

ಶಾಂತಿಪ್ರಸಾದ್ ಶೆಟ್ಟಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lovee

ಜೀವವೇ ಕೊಡುಗೆ

love

ಪ್ರೇಮಕವಿ

br-tdy-1

ಪ್ರೇಮಿಗಳ ದಿನ: ಗುಲಾಬಿಗೆ ಡಿಮ್ಯಾಂಡ್‌

Ratan-Tata-01-730

ಪ್ರೇಮ ವೈಫ‌ಲ್ಯದ ಕತೆ ಬಿಚ್ಚಿಟ್ಟ ರತನ್‌ ಟಾಟಾ

2-crsuh

ಟಾಲ್ ಬಾಯ್, ಶಾರ್ಟ್ ಗರ್ಲ್ ಪರ್ಫೆಕ್ಟ್ ಪೇರ್.. ಕಾಲೇಜು ಕ್ರಶ್ ಎಂಬ ಮಧುರ ಭಾವನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.